AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಮಹಿಳೆ ಗೋಡೆಗೆ ಬೆರಣಿ ಎಸೆಯುವ ಶೈಲಿ ನೋಡಿದ್ರೆ ಬಾಸ್ಕೆಟ್​ಬಾಲ್ ತಂಡಕ್ಕೆ ಆಯ್ಕೆಯಾಗೋದು ಪಕ್ಕಾ!

Trending: ಈ ವಿಡಿಯೋದಲ್ಲಿ ಕಾಣುವ ಮಹಿಳೆ ಪಕ್ಕಾ ಭಾರತದ ಬಾಸ್ಕೆಟ್ ಬಾಲ್ ತಂಡದಲ್ಲಿ ಅರ್ಹತೆ ಗಿಟ್ಟಿಸಿಕೊಳ್ಳುತ್ತಾರೆ. ಅಷ್ಟು ಕುಶಲತೆಯಿಂದ ಗೋಡೆಗೆ ಸಗಣಿಯ ಬೆರಣಿಗಳನ್ನು ಎಸೆಯುತ್ತಿದ್ದಾರೆ ಮತ್ತು ಪ್ರತಿ ಸಗಣಿಯ ಬೆರಣಿಯೂ ಗೋಡೆಯ ಖಾಲಿ ಜಾಗದಲ್ಲೇ ಕುಳಿತುಕೊಳ್ಳುತ್ತಿದೆ.

ಈ ಮಹಿಳೆ ಗೋಡೆಗೆ ಬೆರಣಿ ಎಸೆಯುವ ಶೈಲಿ ನೋಡಿದ್ರೆ ಬಾಸ್ಕೆಟ್​ಬಾಲ್ ತಂಡಕ್ಕೆ ಆಯ್ಕೆಯಾಗೋದು ಪಕ್ಕಾ!
ಮಹಿಳೆ ಸಗಣಿ ಬೆರಣಿ ಎಸೆಯುತ್ತಿರುವ ದೃಶ್ಯ
guruganesh bhat
| Edited By: |

Updated on: Mar 09, 2021 | 2:59 PM

Share

ಕೌಶಲ್ಯ ಯಾರಲ್ಲಿರುತ್ತೆ, ಯಾವ ಕ್ಷೇತ್ರದಲ್ಲಿ ಇರುತ್ತೆ ಎಂದು ಯಾರೂ ಹೇಳಲಾಗದು. ನೀವು ಎಂತೆಂಥವರನ್ನೋ ನೋಡಿರಬಹುದು. ಆದರೆ, ಇಲ್ಲೋರ್ವ ಮಹಿಳೆಯಿದ್ದಾರೆ. ಅವರ ಕೌಶಲ್ಯ ಇರುವ ಕ್ಷೇತ್ರ ಯಾವುದು ಎಂದು ನೀವು ಕನಸಲ್ಲೂ ಊಹೆ ಮಾಡಲಾಗದು. ಅಬ್ಬಾ! ಯಾರೀಕೆ, ಯಾವುದರಲ್ಲಿ ಅಷ್ಟು ಕೌಶಲ್ಯ ಪಡೆದಿದ್ದಾರೆ ಎಂದು ಯೋಚಿಸಿದಿರಾ? ಈ ಸ್ಟೋರಿ ನೋಡಿ.

ಈ ವಿಡಿಯೋದಲ್ಲಿ ಕಾಣುವ ಮಹಿಳೆ ಪಕ್ಕಾ ಭಾರತದ ಬಾಸ್ಕೆಟ್ ಬಾಲ್ ತಂಡದಲ್ಲಿ ಅರ್ಹತೆ ಗಿಟ್ಟಿಸಿಕೊಳ್ಳುತ್ತಾರೆ. ಅಷ್ಟು ಕುಶಲತೆಯಿಂದ ಗೋಡೆಗೆ ಸಗಣಿಯ ಬೆರಣಿಗಳನ್ನು ಎಸೆಯುತ್ತಿದ್ದಾರೆ ಮತ್ತು ಪ್ರತಿ ಸಗಣಿಯ ಬೆರಣಿಯೂ ಗೋಡೆಯ ಖಾಲಿ ಜಾಗದಲ್ಲೇ ಕುಳಿತುಕೊಳ್ಳುತ್ತಿದೆ.

ಐಪಿಎಸ್ ಅಧಿಕಾರಿ ದೀಪಾಂಶು ಕಬ್ರಾ ಎಂಬುವವರು ಈ ವಿಡಿಯೋವನ್ನು ಟ್ವಿಟ್ ಮಾಡಿದ್ದು, ಭಾರತದ ಬಾಸ್ಕೆಟ್ ಬಾಲ್ ತಂಡ ಈ ಮಹಿಳೆಗಾಗಿ ಇನ್ನೂ ಹುಡುಕಾಟ ಮುಂದುವರೆಸಿದೆ ಎಂದು ಕಚಗುಳಿ ಮೂಡಿಸುವ ವಾಕ್ಯಗಳನ್ನು ವಿಡಿಯೋದಲ್ಲಿ ಬರೆದುಕೊಂಡಿದ್ದಾರೆ. ಈ ಬಗ್ಗೆ ಖಾಸಗಿ ಜಾಲತಾಣವೊಂದು ವರದಿ ಮಾಡಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿಯೂ ಸಖತ್ ಸುದ್ದಿ ಮಾಡಿದೆ. ಸುಮಾರು 53 ಸಾವಿರಕ್ಕಿಂತಲೂ ಹೆಚ್ಚು ವೀಕ್ಷಣೆಯನ್ನು ಕಂಡು ಮುನ್ನುಗ್ಗುತ್ತಿದೆ.

ಇದನ್ನೂ ಓದಿ: Viral Video: ಅಂಗಡಿಯವನಿಂದ ಧಮ್ಕಿ: ಸಾರ್ವಜನಿಕವಾಗಿ ಪ್ಯಾಂಟಿಯನ್ನೇ ತೆಗೆದು ಮಾಸ್ಕ್​ ಮಾಡಿಕೊಂಡ ಮಹಿಳೆ

Viral Video: ಕೋತಿ ತರಕಾರಿ ಕತ್ತರಿಸುವ ಚೆಂದ..; ಮಹಿಳೆಗೆ ಸಹಾಯ ಮಾಡುವ ಮಂಗಕ್ಕೆ ಮನಸೋತ ನೆಟ್ಟಿಗರು !

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ