AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಮಹಿಳೆ ಗೋಡೆಗೆ ಬೆರಣಿ ಎಸೆಯುವ ಶೈಲಿ ನೋಡಿದ್ರೆ ಬಾಸ್ಕೆಟ್​ಬಾಲ್ ತಂಡಕ್ಕೆ ಆಯ್ಕೆಯಾಗೋದು ಪಕ್ಕಾ!

Trending: ಈ ವಿಡಿಯೋದಲ್ಲಿ ಕಾಣುವ ಮಹಿಳೆ ಪಕ್ಕಾ ಭಾರತದ ಬಾಸ್ಕೆಟ್ ಬಾಲ್ ತಂಡದಲ್ಲಿ ಅರ್ಹತೆ ಗಿಟ್ಟಿಸಿಕೊಳ್ಳುತ್ತಾರೆ. ಅಷ್ಟು ಕುಶಲತೆಯಿಂದ ಗೋಡೆಗೆ ಸಗಣಿಯ ಬೆರಣಿಗಳನ್ನು ಎಸೆಯುತ್ತಿದ್ದಾರೆ ಮತ್ತು ಪ್ರತಿ ಸಗಣಿಯ ಬೆರಣಿಯೂ ಗೋಡೆಯ ಖಾಲಿ ಜಾಗದಲ್ಲೇ ಕುಳಿತುಕೊಳ್ಳುತ್ತಿದೆ.

ಈ ಮಹಿಳೆ ಗೋಡೆಗೆ ಬೆರಣಿ ಎಸೆಯುವ ಶೈಲಿ ನೋಡಿದ್ರೆ ಬಾಸ್ಕೆಟ್​ಬಾಲ್ ತಂಡಕ್ಕೆ ಆಯ್ಕೆಯಾಗೋದು ಪಕ್ಕಾ!
ಮಹಿಳೆ ಸಗಣಿ ಬೆರಣಿ ಎಸೆಯುತ್ತಿರುವ ದೃಶ್ಯ
guruganesh bhat
| Edited By: |

Updated on: Mar 09, 2021 | 2:59 PM

Share

ಕೌಶಲ್ಯ ಯಾರಲ್ಲಿರುತ್ತೆ, ಯಾವ ಕ್ಷೇತ್ರದಲ್ಲಿ ಇರುತ್ತೆ ಎಂದು ಯಾರೂ ಹೇಳಲಾಗದು. ನೀವು ಎಂತೆಂಥವರನ್ನೋ ನೋಡಿರಬಹುದು. ಆದರೆ, ಇಲ್ಲೋರ್ವ ಮಹಿಳೆಯಿದ್ದಾರೆ. ಅವರ ಕೌಶಲ್ಯ ಇರುವ ಕ್ಷೇತ್ರ ಯಾವುದು ಎಂದು ನೀವು ಕನಸಲ್ಲೂ ಊಹೆ ಮಾಡಲಾಗದು. ಅಬ್ಬಾ! ಯಾರೀಕೆ, ಯಾವುದರಲ್ಲಿ ಅಷ್ಟು ಕೌಶಲ್ಯ ಪಡೆದಿದ್ದಾರೆ ಎಂದು ಯೋಚಿಸಿದಿರಾ? ಈ ಸ್ಟೋರಿ ನೋಡಿ.

ಈ ವಿಡಿಯೋದಲ್ಲಿ ಕಾಣುವ ಮಹಿಳೆ ಪಕ್ಕಾ ಭಾರತದ ಬಾಸ್ಕೆಟ್ ಬಾಲ್ ತಂಡದಲ್ಲಿ ಅರ್ಹತೆ ಗಿಟ್ಟಿಸಿಕೊಳ್ಳುತ್ತಾರೆ. ಅಷ್ಟು ಕುಶಲತೆಯಿಂದ ಗೋಡೆಗೆ ಸಗಣಿಯ ಬೆರಣಿಗಳನ್ನು ಎಸೆಯುತ್ತಿದ್ದಾರೆ ಮತ್ತು ಪ್ರತಿ ಸಗಣಿಯ ಬೆರಣಿಯೂ ಗೋಡೆಯ ಖಾಲಿ ಜಾಗದಲ್ಲೇ ಕುಳಿತುಕೊಳ್ಳುತ್ತಿದೆ.

ಐಪಿಎಸ್ ಅಧಿಕಾರಿ ದೀಪಾಂಶು ಕಬ್ರಾ ಎಂಬುವವರು ಈ ವಿಡಿಯೋವನ್ನು ಟ್ವಿಟ್ ಮಾಡಿದ್ದು, ಭಾರತದ ಬಾಸ್ಕೆಟ್ ಬಾಲ್ ತಂಡ ಈ ಮಹಿಳೆಗಾಗಿ ಇನ್ನೂ ಹುಡುಕಾಟ ಮುಂದುವರೆಸಿದೆ ಎಂದು ಕಚಗುಳಿ ಮೂಡಿಸುವ ವಾಕ್ಯಗಳನ್ನು ವಿಡಿಯೋದಲ್ಲಿ ಬರೆದುಕೊಂಡಿದ್ದಾರೆ. ಈ ಬಗ್ಗೆ ಖಾಸಗಿ ಜಾಲತಾಣವೊಂದು ವರದಿ ಮಾಡಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿಯೂ ಸಖತ್ ಸುದ್ದಿ ಮಾಡಿದೆ. ಸುಮಾರು 53 ಸಾವಿರಕ್ಕಿಂತಲೂ ಹೆಚ್ಚು ವೀಕ್ಷಣೆಯನ್ನು ಕಂಡು ಮುನ್ನುಗ್ಗುತ್ತಿದೆ.

ಇದನ್ನೂ ಓದಿ: Viral Video: ಅಂಗಡಿಯವನಿಂದ ಧಮ್ಕಿ: ಸಾರ್ವಜನಿಕವಾಗಿ ಪ್ಯಾಂಟಿಯನ್ನೇ ತೆಗೆದು ಮಾಸ್ಕ್​ ಮಾಡಿಕೊಂಡ ಮಹಿಳೆ

Viral Video: ಕೋತಿ ತರಕಾರಿ ಕತ್ತರಿಸುವ ಚೆಂದ..; ಮಹಿಳೆಗೆ ಸಹಾಯ ಮಾಡುವ ಮಂಗಕ್ಕೆ ಮನಸೋತ ನೆಟ್ಟಿಗರು !

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?