AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೂಗಲ್​ನಲ್ಲಿ ಟ್ರೆಂಡ್ ಆಯ್ತು ಬ್ರೀಚ್ ಕ್ಯಾಂಡಿ ಹಾಸ್ಪಿಟಲ್, ವಿರಾಟ್ ಕೊಹ್ಲಿ

ಅನುಷ್ಕಾ ಶರ್ಮಾ ಹೆಸರಿಗಿಂತ ಹೆಚ್ಚು ಬಾರಿ ಜನರು ವಿರಾಟ್ ಕೊಹ್ಲಿ ಹೆಸರು ಹುಡುಕಿದ್ದು ಇನ್ನು ಕೆಲವರು ವಿರಾಟ್ ಕೊಹ್ಲಿ ಮಗಳ ಫೋಟೊ ಹುಡುಕಿದ್ದಾರೆ.

ಗೂಗಲ್​ನಲ್ಲಿ ಟ್ರೆಂಡ್ ಆಯ್ತು ಬ್ರೀಚ್ ಕ್ಯಾಂಡಿ ಹಾಸ್ಪಿಟಲ್, ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ- ಅನುಷ್ಕಾ ಶರ್ಮಾ
ರಶ್ಮಿ ಕಲ್ಲಕಟ್ಟ
| Edited By: |

Updated on: Jan 11, 2021 | 5:42 PM

Share

ಬೆಂಗಳೂರು:  ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮತ್ತು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ದಂಪತಿಗೆ ಸೋಮವಾರ ಹೆಣ್ಣು ಮಗು ಜನಿಸಿದೆ. ಅನುಷ್ಕಾ ಅಮ್ಮನಾಗಿದ್ದಾಳೆ ಎಂಬುದು ಸುದ್ದಿ ಬ್ರೇಕ್ ಆದ ಬೆನ್ನಲ್ಲೇ ಟ್ವಿಟರ್​ನಲ್ಲಿ ವಿರಾಟ್ ಕೊಹ್ಲಿ ಟ್ರೆಂಡ್ ಆಗಿದ್ದಾರೆ. ಇತ್ತ ಗೂಗಲ್​​ನಲ್ಲಿ ವಿರಾಟ್ ಕೊಹ್ಲಿ, ಬ್ರೀಚ್ ಕ್ಯಾಂಡಿ ಹಾಸ್ಪಿಟಲ್ ಅತೀ ಹೆಚ್ಚು ಬಾರಿ ಹುಡುಕಿದ ಪದವಾಗಿದೆ.

ಅನುಷ್ಕಾ ಶರ್ಮಾಗೆ ಮುಂಬೈಯ ಬ್ರೀಚ್ ಕ್ಯಾಂಡಿ ಹಾಸ್ಪಿಟಲ್ ನಲ್ಲಿ ಹೆರಿಗೆಯಾಗಿರುವ ಕಾರಣ ಈ ಆಸ್ಪತ್ರೆ ಹೆಸರು ಟ್ರೆಂಡ್ ಆಗಿದೆ.

ಮಧಾಹ್ನ 1.30 ರಿಂದ 4.30ರ ಅವಧಿಯಲ್ಲಿನ ಗೂಗಲ್ ಟ್ರೆಂಡ್ ಗಮನಿಸಿದರೆ ಬ್ರೀಚ್ ಕ್ಯಾಂಡಿ ಹಾಸ್ಪಿಟಲ್, ವಿರಾಟ್ ಕೊಹ್ಲಿ ಮಗು, ವಿರಾಟ್ ಕೊಹ್ಲಿ ಟ್ವೀಟ್ ಮೊದಲಾದ ಪದಗಳು ಅತೀ ಹೆಚ್ಚು ಬಾರಿ ಹುಡುಕಲ್ಪಟ್ಟಿವೆ. ಭಾರತದಲ್ಲಿನ ಗೂಗಲ್ ಟ್ರೆಂಡ್ ನೋಡಿದರೆ ಬ್ರೀಚ್ ಕ್ಯಾಂಡಿ ಹಾಸ್ಪಿಟಲ್, ವಿರುಷ್ಕಾ ಬೇಬಿ ಮೊದಲಾದ ಪದಗಳನ್ನು ಜನರು ಹೆಚ್ಚು ಬಾರಿ ಹುಡುಕಿದ್ದಾರೆ.

ಅನುಷ್ಕಾ ಶರ್ಮಾ ಹೆಸರಿಗಿಂತ ಹೆಚ್ಚು ಬಾರಿ ಜನರು ವಿರಾಟ್ ಕೊಹ್ಲಿ ಹೆಸರು ಹುಡುಕಿದ್ದು ಇನ್ನು ಕೆಲವರು ವಿರಾಟ್ ಕೊಹ್ಲಿ ಮಗಳ ಫೋಟೊ ಹುಡುಕಿದ್ದಾರೆ.

ವಿರಾಟ್​ ಕೊಹ್ಲಿ-ಅನುಷ್ಕಾ ಶರ್ಮಾ ದಂಪತಿಗೆ ಹೆಣ್ಣು ಮಗು

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ