AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Series | ಬೆದರಿಕೆಯ ಪರಾಕಾಷ್ಠೆ ಜನಾಂಗೀಯ ನಿಂದನೆ; ಕೊಹ್ಲಿ ಟ್ವೀಟ್

ಇಂತಹ ಅನೇಕ ಘಟನೆಗಳು ನನ್ನ ಅನುಭವಕ್ಕೂ ಬಂದಿವೆ. ಹೀಗಾಗಿ ಜನಾಂಗೀಯ ಟೀಕೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಅವಶ್ಯಕತೆಯಿದೆ ಎಂದು ಬರೆದುಕೊಂಡಿದ್ದಾರೆ.

India vs Australia Test Series | ಬೆದರಿಕೆಯ ಪರಾಕಾಷ್ಠೆ ಜನಾಂಗೀಯ ನಿಂದನೆ; ಕೊಹ್ಲಿ ಟ್ವೀಟ್
ಟೆಸ್ಟ್ ಮತ್ತು ಟಿ 20 ಸರಣಿಯಲ್ಲಿ ಗೆದ್ದುಬೀಗಿದ ನಂತರ ಭಾರತದ ನಾಯಕ ವಿರಾಟ್ ಕೊಹ್ಲಿ ಏಕದಿನ ಸರಣಿಯ ಮೇಲೆ ಕಣ್ಣಿಟ್ಟಿದ್ದಾರೆ. ವಿರಾಟ್ ಇಂಗ್ಲೆಂಡ್ ವಿರುದ್ಧದ 3 ಏಕದಿನ ಪಂದ್ಯಗಳಲ್ಲಿ 5 ದಾಖಲೆಗಳನ್ನು ತಮ್ಮ ಖಾತೆಗೆ ಬರೆದುಕೊಳ್ಳುವ ತವಕದಲ್ಲಿದ್ದಾರೆ.
ಪೃಥ್ವಿಶಂಕರ
|

Updated on:Jan 10, 2021 | 5:11 PM

Share

ಸಿಡ್ನಿ: ಭಾರತ- ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸಂದರ್ಭದಲ್ಲಿ ಜನಾಂಗೀಯ ನಿಂದನೆ ವಿಚಾರವಾಗಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ, ಟ್ವಿಟರ್​ನಲ್ಲಿ ತಮ್ಮ ಅಸಮಾದಾನವನ್ನ ಹೊರಹಾಕಿದ್ದಾರೆ. ಈ ವಿಚಾರದ ಬಗ್ಗೆ ಟ್ವೀಟ್​ ಮಾಡಿರುವ ಕಿಂಗ್​ ಕೊಹ್ಲಿ, ಇಂತಹ ನಡವಳಿಕೆಯನ್ನು ಸಹಿಸಲು, ಒಪ್ಪಿಕೊಳ್ಳಲು ಆಗುವುದಿಲ್ಲ ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಇಂತಹ ಅನೇಕ ಘಟನೆಗಳು ನನ್ನ ಅನುಭವಕ್ಕೂ ಬಂದಿವೆ. ಹೀಗಾಗಿ ಜನಾಂಗೀಯ ಟೀಕೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಅವಶ್ಯಕತೆಯಿದೆ ಎಂದು ಬರೆದುಕೊಂಡಿದ್ದಾರೆ.

ಸಿಡ್ನಿ ಟೆಸ್ಟ್ ಸಮಯದಲ್ಲಿ, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಕೆಲವು ವೀಕ್ಷಕರಿಂದ ಜನಾಂಗೀಯ ನಿಂದನೆಗೆ ಒಳಗಾದರು. ಈ ಘಟನೆ ಕುರಿತು ಕೊಹ್ಲಿ ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದು, ಯಾವುದೇ ರೀತಿಯ ಜನಾಂಗೀಯ ನಿಂದನೆಗಳನ್ನು ಒಪ್ಪಲು ಆಗುವುದಿಲ್ಲ. ಬೌಂಡರಿ ಲೈನ್​ನಲ್ಲಿ ಫೀಲ್ಡಿಂಗ್​ ಮಾಡುವ ವೇಳೆ ನಾನು ಸಹ ಇಂತಹ ಅನೇಕ ಕೆಟ್ಟ ಸನ್ನಿವೇಶಗಳನ್ನು ಎದುರಿಸಿದ್ದೇನೆ. ಇದು ಬೆದರಿಕೆಯ ಪರಾಕಾಷ್ಠೆಯಾಗಿದೆ. ಮೈದಾನದಲ್ಲಿ ಇದೆಲ್ಲ ನಡೆಯುತ್ತಿರುವುದನ್ನು ನೋಡಿ ಬೇಸರವಾಗಿದೆ. ಈ ಘಟನೆಯನ್ನು ಗಂಭೀರವಾಗಿ ಮತ್ತು ವಿಳಂಬ ಮಾಡದೆ ಗಣನೆಗೆ ತೆಗೆದುಕೊಳ್ಳಬೇಕಾಗಿದೆ. ಅಪರಾಧಿಗಳ ವಿರುದ್ಧ ತೆಗೆದುಕೊಳ್ಳುವ ಕಠಿಣ ಕ್ರಮಗಳು, ಮುಂದೆ ಇಂತಹ ತಪ್ಪುಗಳು ಆಗದಂತೆ ತಡೆಯುತ್ತವೆ ಎಂದಿದ್ದಾರೆ.

India vs Australia Test Series | ಜನಾಂಗೀಯ ನಿಂದನೆ ಪ್ರಕರಣ: ಟೀಂ ಇಂಡಿಯಾದ ಕ್ಷಮೆಯಾಚಿಸಿದ ಕ್ರಿಕೆಟ್ ಆಸ್ಟ್ರೇಲಿಯಾ

Published On - 5:09 pm, Sun, 10 January 21

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!