AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷ್ಣ ಜನ್ಮಾಷ್ಟಮಿ: ಇಸ್ಕಾನ್​ನಲ್ಲಿ ಈ ಬಾರಿ ಭಕ್ತರಿಗಿಲ್ಲ ನೇರ ದರ್ಶನ ಭಾಗ್ಯ, ಆದರೆ..

ಬೆಂಗಳೂರು:ಕೊರೊನಾ ಸೋಂಕು ದೇಶದಲ್ಲಿ ವ್ಯಾಪಕವಾಗಿ ಹಬ್ಬುತ್ತಿದೆ. ಹೀಗಾಗಿ ಆಡಳಿತವರ್ಗವು ಧಾರ್ಮಿಕ ಹಬ್ಬಗಳ ಅದ್ದೂರಿ ಆಚರಣೆಗೆ ಬ್ರೇಕ್ ಹಾಕಿದೆ. ಇದೀಗ ನಗರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಇಸ್ಕಾನ್ ದೇಗುಲದ ಆಡಳಿತ ಮಂಡಳಿ ಈ ಬಾರಿಯ ಕೃಷ್ಣ ಜನ್ಮಾಷ್ಟಮಿಯನ್ನು ಸರಳವಾಗಿ ಆಚರಿಸಲು ನಿರ್ಧರಿಸಿದೆ. ಹೀಗಾಗಿ, ಈ ಸಲ ಭಕ್ತರಿಗೆ ನೇರ ದರ್ಶನಕ್ಕೆ ಪ್ರವೇಶ ನಿರಾಕರಿಸಿದೆ. ಆದರೆ, ಭಕ್ತರ ಅನುಕೂಲಕ್ಕಾಗಿ ದೇಗುಲದಲ್ಲಿ ನಡೆಯುವ ಕೃಷ್ಣ ಜನ್ಮಾಷ್ಟಮಿಯ ಆಚರಣೆಯನ್ನು ಭಕ್ತರು ಯೂಟ್ಯೂಬ್ ಮುಖಾಂತರ ವೀಕ್ಷಿಸಬಹುದು ಎಂಬ ಮಾಹಿತಿ ನೀಡಿದೆ. ದೇವಸ್ಥಾನದಲ್ಲಿ […]

ಕೃಷ್ಣ ಜನ್ಮಾಷ್ಟಮಿ: ಇಸ್ಕಾನ್​ನಲ್ಲಿ ಈ ಬಾರಿ ಭಕ್ತರಿಗಿಲ್ಲ ನೇರ ದರ್ಶನ ಭಾಗ್ಯ, ಆದರೆ..
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jul 27, 2020 | 3:07 PM

Share

ಬೆಂಗಳೂರು:ಕೊರೊನಾ ಸೋಂಕು ದೇಶದಲ್ಲಿ ವ್ಯಾಪಕವಾಗಿ ಹಬ್ಬುತ್ತಿದೆ. ಹೀಗಾಗಿ ಆಡಳಿತವರ್ಗವು ಧಾರ್ಮಿಕ ಹಬ್ಬಗಳ ಅದ್ದೂರಿ ಆಚರಣೆಗೆ ಬ್ರೇಕ್ ಹಾಕಿದೆ.

ಇದೀಗ ನಗರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಇಸ್ಕಾನ್ ದೇಗುಲದ ಆಡಳಿತ ಮಂಡಳಿ ಈ ಬಾರಿಯ ಕೃಷ್ಣ ಜನ್ಮಾಷ್ಟಮಿಯನ್ನು ಸರಳವಾಗಿ ಆಚರಿಸಲು ನಿರ್ಧರಿಸಿದೆ. ಹೀಗಾಗಿ, ಈ ಸಲ ಭಕ್ತರಿಗೆ ನೇರ ದರ್ಶನಕ್ಕೆ ಪ್ರವೇಶ ನಿರಾಕರಿಸಿದೆ.

ಆದರೆ, ಭಕ್ತರ ಅನುಕೂಲಕ್ಕಾಗಿ ದೇಗುಲದಲ್ಲಿ ನಡೆಯುವ ಕೃಷ್ಣ ಜನ್ಮಾಷ್ಟಮಿಯ ಆಚರಣೆಯನ್ನು ಭಕ್ತರು ಯೂಟ್ಯೂಬ್ ಮುಖಾಂತರ ವೀಕ್ಷಿಸಬಹುದು ಎಂಬ ಮಾಹಿತಿ ನೀಡಿದೆ. ದೇವಸ್ಥಾನದಲ್ಲಿ ನಡೆಯುವ ಎಲ್ಲಾ ಪೂಜೆ-ಪುನಸ್ಕಾರ ಹಾಗೂ ಅಭಿಷೇಕವನ್ನು ಯೂಟ್ಯೂಬ್ನಲ್ಲಿ ನೇರ ಪ್ರಸಾರ ಮಾಡಲು ದೇವಾಲಯದ ಆಡಳಿತ ಮಂಡಳಿ ನಿರ್ಧರಿಸಿದೆ.

Published On - 4:49 pm, Sun, 26 July 20

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ