AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷ್ಣ ಜನ್ಮಾಷ್ಟಮಿ: ಇಸ್ಕಾನ್​ನಲ್ಲಿ ಈ ಬಾರಿ ಭಕ್ತರಿಗಿಲ್ಲ ನೇರ ದರ್ಶನ ಭಾಗ್ಯ, ಆದರೆ..

ಬೆಂಗಳೂರು:ಕೊರೊನಾ ಸೋಂಕು ದೇಶದಲ್ಲಿ ವ್ಯಾಪಕವಾಗಿ ಹಬ್ಬುತ್ತಿದೆ. ಹೀಗಾಗಿ ಆಡಳಿತವರ್ಗವು ಧಾರ್ಮಿಕ ಹಬ್ಬಗಳ ಅದ್ದೂರಿ ಆಚರಣೆಗೆ ಬ್ರೇಕ್ ಹಾಕಿದೆ. ಇದೀಗ ನಗರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಇಸ್ಕಾನ್ ದೇಗುಲದ ಆಡಳಿತ ಮಂಡಳಿ ಈ ಬಾರಿಯ ಕೃಷ್ಣ ಜನ್ಮಾಷ್ಟಮಿಯನ್ನು ಸರಳವಾಗಿ ಆಚರಿಸಲು ನಿರ್ಧರಿಸಿದೆ. ಹೀಗಾಗಿ, ಈ ಸಲ ಭಕ್ತರಿಗೆ ನೇರ ದರ್ಶನಕ್ಕೆ ಪ್ರವೇಶ ನಿರಾಕರಿಸಿದೆ. ಆದರೆ, ಭಕ್ತರ ಅನುಕೂಲಕ್ಕಾಗಿ ದೇಗುಲದಲ್ಲಿ ನಡೆಯುವ ಕೃಷ್ಣ ಜನ್ಮಾಷ್ಟಮಿಯ ಆಚರಣೆಯನ್ನು ಭಕ್ತರು ಯೂಟ್ಯೂಬ್ ಮುಖಾಂತರ ವೀಕ್ಷಿಸಬಹುದು ಎಂಬ ಮಾಹಿತಿ ನೀಡಿದೆ. ದೇವಸ್ಥಾನದಲ್ಲಿ […]

ಕೃಷ್ಣ ಜನ್ಮಾಷ್ಟಮಿ: ಇಸ್ಕಾನ್​ನಲ್ಲಿ ಈ ಬಾರಿ ಭಕ್ತರಿಗಿಲ್ಲ ನೇರ ದರ್ಶನ ಭಾಗ್ಯ, ಆದರೆ..
ಸಾಧು ಶ್ರೀನಾಥ್​
| Edited By: |

Updated on:Jul 27, 2020 | 3:07 PM

Share

ಬೆಂಗಳೂರು:ಕೊರೊನಾ ಸೋಂಕು ದೇಶದಲ್ಲಿ ವ್ಯಾಪಕವಾಗಿ ಹಬ್ಬುತ್ತಿದೆ. ಹೀಗಾಗಿ ಆಡಳಿತವರ್ಗವು ಧಾರ್ಮಿಕ ಹಬ್ಬಗಳ ಅದ್ದೂರಿ ಆಚರಣೆಗೆ ಬ್ರೇಕ್ ಹಾಕಿದೆ.

ಇದೀಗ ನಗರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಇಸ್ಕಾನ್ ದೇಗುಲದ ಆಡಳಿತ ಮಂಡಳಿ ಈ ಬಾರಿಯ ಕೃಷ್ಣ ಜನ್ಮಾಷ್ಟಮಿಯನ್ನು ಸರಳವಾಗಿ ಆಚರಿಸಲು ನಿರ್ಧರಿಸಿದೆ. ಹೀಗಾಗಿ, ಈ ಸಲ ಭಕ್ತರಿಗೆ ನೇರ ದರ್ಶನಕ್ಕೆ ಪ್ರವೇಶ ನಿರಾಕರಿಸಿದೆ.

ಆದರೆ, ಭಕ್ತರ ಅನುಕೂಲಕ್ಕಾಗಿ ದೇಗುಲದಲ್ಲಿ ನಡೆಯುವ ಕೃಷ್ಣ ಜನ್ಮಾಷ್ಟಮಿಯ ಆಚರಣೆಯನ್ನು ಭಕ್ತರು ಯೂಟ್ಯೂಬ್ ಮುಖಾಂತರ ವೀಕ್ಷಿಸಬಹುದು ಎಂಬ ಮಾಹಿತಿ ನೀಡಿದೆ. ದೇವಸ್ಥಾನದಲ್ಲಿ ನಡೆಯುವ ಎಲ್ಲಾ ಪೂಜೆ-ಪುನಸ್ಕಾರ ಹಾಗೂ ಅಭಿಷೇಕವನ್ನು ಯೂಟ್ಯೂಬ್ನಲ್ಲಿ ನೇರ ಪ್ರಸಾರ ಮಾಡಲು ದೇವಾಲಯದ ಆಡಳಿತ ಮಂಡಳಿ ನಿರ್ಧರಿಸಿದೆ.

Published On - 4:49 pm, Sun, 26 July 20

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ