AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷ್ಣ ಜನ್ಮಾಷ್ಟಮಿ: ಇಸ್ಕಾನ್​ನಲ್ಲಿ ಈ ಬಾರಿ ಭಕ್ತರಿಗಿಲ್ಲ ನೇರ ದರ್ಶನ ಭಾಗ್ಯ, ಆದರೆ..

ಬೆಂಗಳೂರು:ಕೊರೊನಾ ಸೋಂಕು ದೇಶದಲ್ಲಿ ವ್ಯಾಪಕವಾಗಿ ಹಬ್ಬುತ್ತಿದೆ. ಹೀಗಾಗಿ ಆಡಳಿತವರ್ಗವು ಧಾರ್ಮಿಕ ಹಬ್ಬಗಳ ಅದ್ದೂರಿ ಆಚರಣೆಗೆ ಬ್ರೇಕ್ ಹಾಕಿದೆ. ಇದೀಗ ನಗರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಇಸ್ಕಾನ್ ದೇಗುಲದ ಆಡಳಿತ ಮಂಡಳಿ ಈ ಬಾರಿಯ ಕೃಷ್ಣ ಜನ್ಮಾಷ್ಟಮಿಯನ್ನು ಸರಳವಾಗಿ ಆಚರಿಸಲು ನಿರ್ಧರಿಸಿದೆ. ಹೀಗಾಗಿ, ಈ ಸಲ ಭಕ್ತರಿಗೆ ನೇರ ದರ್ಶನಕ್ಕೆ ಪ್ರವೇಶ ನಿರಾಕರಿಸಿದೆ. ಆದರೆ, ಭಕ್ತರ ಅನುಕೂಲಕ್ಕಾಗಿ ದೇಗುಲದಲ್ಲಿ ನಡೆಯುವ ಕೃಷ್ಣ ಜನ್ಮಾಷ್ಟಮಿಯ ಆಚರಣೆಯನ್ನು ಭಕ್ತರು ಯೂಟ್ಯೂಬ್ ಮುಖಾಂತರ ವೀಕ್ಷಿಸಬಹುದು ಎಂಬ ಮಾಹಿತಿ ನೀಡಿದೆ. ದೇವಸ್ಥಾನದಲ್ಲಿ […]

ಕೃಷ್ಣ ಜನ್ಮಾಷ್ಟಮಿ: ಇಸ್ಕಾನ್​ನಲ್ಲಿ ಈ ಬಾರಿ ಭಕ್ತರಿಗಿಲ್ಲ ನೇರ ದರ್ಶನ ಭಾಗ್ಯ, ಆದರೆ..
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jul 27, 2020 | 3:07 PM

Share

ಬೆಂಗಳೂರು:ಕೊರೊನಾ ಸೋಂಕು ದೇಶದಲ್ಲಿ ವ್ಯಾಪಕವಾಗಿ ಹಬ್ಬುತ್ತಿದೆ. ಹೀಗಾಗಿ ಆಡಳಿತವರ್ಗವು ಧಾರ್ಮಿಕ ಹಬ್ಬಗಳ ಅದ್ದೂರಿ ಆಚರಣೆಗೆ ಬ್ರೇಕ್ ಹಾಕಿದೆ.

ಇದೀಗ ನಗರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಇಸ್ಕಾನ್ ದೇಗುಲದ ಆಡಳಿತ ಮಂಡಳಿ ಈ ಬಾರಿಯ ಕೃಷ್ಣ ಜನ್ಮಾಷ್ಟಮಿಯನ್ನು ಸರಳವಾಗಿ ಆಚರಿಸಲು ನಿರ್ಧರಿಸಿದೆ. ಹೀಗಾಗಿ, ಈ ಸಲ ಭಕ್ತರಿಗೆ ನೇರ ದರ್ಶನಕ್ಕೆ ಪ್ರವೇಶ ನಿರಾಕರಿಸಿದೆ.

ಆದರೆ, ಭಕ್ತರ ಅನುಕೂಲಕ್ಕಾಗಿ ದೇಗುಲದಲ್ಲಿ ನಡೆಯುವ ಕೃಷ್ಣ ಜನ್ಮಾಷ್ಟಮಿಯ ಆಚರಣೆಯನ್ನು ಭಕ್ತರು ಯೂಟ್ಯೂಬ್ ಮುಖಾಂತರ ವೀಕ್ಷಿಸಬಹುದು ಎಂಬ ಮಾಹಿತಿ ನೀಡಿದೆ. ದೇವಸ್ಥಾನದಲ್ಲಿ ನಡೆಯುವ ಎಲ್ಲಾ ಪೂಜೆ-ಪುನಸ್ಕಾರ ಹಾಗೂ ಅಭಿಷೇಕವನ್ನು ಯೂಟ್ಯೂಬ್ನಲ್ಲಿ ನೇರ ಪ್ರಸಾರ ಮಾಡಲು ದೇವಾಲಯದ ಆಡಳಿತ ಮಂಡಳಿ ನಿರ್ಧರಿಸಿದೆ.

Published On - 4:49 pm, Sun, 26 July 20

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?