AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನದ ಕಾಣಿಕೆ ಡಬ್ಬಿ ಕದ್ದಿದ್ದ ವಿಶ್ವ ಹಿಂದೂ ಪರಿಷತ್ ಸಂಚಾಲಕ ಮಧ್ಯರಾತ್ರಿ ಅರೆಸ್ಟ್

ತಾರಾನಾಥ್​ ಮೋಹನ್ ಮಂಗಳೂರು ಹೊರವಲಯದ ಮಂಜನಾಡಿ ದೇವಸ್ಥಾನದಲ್ಲಿ ಕಾಣಿಕೆ ಡಬ್ಬಿ ಕದ್ದು ಬಳಿಕ ಮೊಂಟೆಪದವು ಬಳಿಯ ಮನೆಯೊಂದರಿಂದ ಬೈಕ್ ಕೂಡ ಕದ್ದು ಪರಾರಿಯಾಗಿದ್ದ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ದೇವಸ್ಥಾನದ ಕಾಣಿಕೆ ಡಬ್ಬಿ ಕದ್ದಿದ್ದ ವಿಶ್ವ ಹಿಂದೂ ಪರಿಷತ್ ಸಂಚಾಲಕ ಮಧ್ಯರಾತ್ರಿ ಅರೆಸ್ಟ್
ತಾರಾನಾಥ್​ ಮೋಹನ್
ಆಯೇಷಾ ಬಾನು
|

Updated on: Mar 08, 2021 | 6:11 PM

Share

ಮಂಗಳೂರು: ದೇವಸ್ಥಾನದಲ್ಲಿ ಕಾಣಿಕೆ ಡಬ್ಬಿ ಕದ್ದಿದ್ದ ಹಿನ್ನೆಲೆಯಲ್ಲಿ VHP ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ. ತಾರಾನಾಥ್​ ಮೋಹನ್ ಬಂಧಿತ ಆರೋಪಿ. ಮಂಗಳೂರು ಹೊರವಲಯದ ಮೊಂಟೆಪದವು ನಿವಾಸಿಯಾಗಿರುವ ಹಾಗೂ ವಿಶ್ವ ಹಿಂದೂ ಪರಿಷತ್ ಉಳ್ಳಾಲ ಗ್ರಾಮಾಂತರ ಪ್ರಖಂಡ ಸಂಚಾಲಕ ತಾರಾನಾಥ್​ ಮೋಹನ್​ನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.

VHP ಸಂಘಟನೆ ಜವಾಬ್ದಾರಿಯಿಂದ ಹೊರಕ್ಕೆ ತಾರಾನಾಥ್​ ಮೋಹನ್ ಮಂಗಳೂರು ಹೊರವಲಯದ ಮಂಜನಾಡಿ ದೇವಸ್ಥಾನದಲ್ಲಿ ಕಾಣಿಕೆ ಡಬ್ಬಿ ಕದ್ದು ಬಳಿಕ ಮೊಂಟೆಪದವು ಬಳಿಯ ಮನೆಯೊಂದರಿಂದ ಬೈಕ್ ಕೂಡ ಕದ್ದು ಪರಾರಿಯಾಗಿದ್ದ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರು ಸಂಬಂಧ ತನಿಖೆ ಬೆನ್ನಟ್ಟಿದ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಆಧಾರಿಸಿ ತಾರಾನಾಥ್​ನನ್ನು ನಿನ್ನೆ ಮಧ್ಯರಾತ್ರಿ ಬಂಧಿಸಿದ್ದಾರೆ. ಇನ್ನು ತಾರಾನಾಥ್​ನನ್ನು VHP ಸಂಘಟನೆ ಜವಾಬ್ದಾರಿಯಿಂದ ಹೊರ ಹಾಕಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ಮಂಗಳೂರಿನ ಉಗ್ರ ಗೋಡೆ ಬರಹ ಪ್ರಕರಣ: NIA ಕಚೇರಿ ತೆರೆಯಲು ವಿಶ್ವ ಹಿಂದೂ ಪರಿಷತ್​ನಿಂದ ಆಗ್ರಹ

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?