AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನದ ಕಾಣಿಕೆ ಡಬ್ಬಿ ಕದ್ದಿದ್ದ ವಿಶ್ವ ಹಿಂದೂ ಪರಿಷತ್ ಸಂಚಾಲಕ ಮಧ್ಯರಾತ್ರಿ ಅರೆಸ್ಟ್

ತಾರಾನಾಥ್​ ಮೋಹನ್ ಮಂಗಳೂರು ಹೊರವಲಯದ ಮಂಜನಾಡಿ ದೇವಸ್ಥಾನದಲ್ಲಿ ಕಾಣಿಕೆ ಡಬ್ಬಿ ಕದ್ದು ಬಳಿಕ ಮೊಂಟೆಪದವು ಬಳಿಯ ಮನೆಯೊಂದರಿಂದ ಬೈಕ್ ಕೂಡ ಕದ್ದು ಪರಾರಿಯಾಗಿದ್ದ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ದೇವಸ್ಥಾನದ ಕಾಣಿಕೆ ಡಬ್ಬಿ ಕದ್ದಿದ್ದ ವಿಶ್ವ ಹಿಂದೂ ಪರಿಷತ್ ಸಂಚಾಲಕ ಮಧ್ಯರಾತ್ರಿ ಅರೆಸ್ಟ್
ತಾರಾನಾಥ್​ ಮೋಹನ್
ಆಯೇಷಾ ಬಾನು
|

Updated on: Mar 08, 2021 | 6:11 PM

Share

ಮಂಗಳೂರು: ದೇವಸ್ಥಾನದಲ್ಲಿ ಕಾಣಿಕೆ ಡಬ್ಬಿ ಕದ್ದಿದ್ದ ಹಿನ್ನೆಲೆಯಲ್ಲಿ VHP ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ. ತಾರಾನಾಥ್​ ಮೋಹನ್ ಬಂಧಿತ ಆರೋಪಿ. ಮಂಗಳೂರು ಹೊರವಲಯದ ಮೊಂಟೆಪದವು ನಿವಾಸಿಯಾಗಿರುವ ಹಾಗೂ ವಿಶ್ವ ಹಿಂದೂ ಪರಿಷತ್ ಉಳ್ಳಾಲ ಗ್ರಾಮಾಂತರ ಪ್ರಖಂಡ ಸಂಚಾಲಕ ತಾರಾನಾಥ್​ ಮೋಹನ್​ನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.

VHP ಸಂಘಟನೆ ಜವಾಬ್ದಾರಿಯಿಂದ ಹೊರಕ್ಕೆ ತಾರಾನಾಥ್​ ಮೋಹನ್ ಮಂಗಳೂರು ಹೊರವಲಯದ ಮಂಜನಾಡಿ ದೇವಸ್ಥಾನದಲ್ಲಿ ಕಾಣಿಕೆ ಡಬ್ಬಿ ಕದ್ದು ಬಳಿಕ ಮೊಂಟೆಪದವು ಬಳಿಯ ಮನೆಯೊಂದರಿಂದ ಬೈಕ್ ಕೂಡ ಕದ್ದು ಪರಾರಿಯಾಗಿದ್ದ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರು ಸಂಬಂಧ ತನಿಖೆ ಬೆನ್ನಟ್ಟಿದ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಆಧಾರಿಸಿ ತಾರಾನಾಥ್​ನನ್ನು ನಿನ್ನೆ ಮಧ್ಯರಾತ್ರಿ ಬಂಧಿಸಿದ್ದಾರೆ. ಇನ್ನು ತಾರಾನಾಥ್​ನನ್ನು VHP ಸಂಘಟನೆ ಜವಾಬ್ದಾರಿಯಿಂದ ಹೊರ ಹಾಕಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ಮಂಗಳೂರಿನ ಉಗ್ರ ಗೋಡೆ ಬರಹ ಪ್ರಕರಣ: NIA ಕಚೇರಿ ತೆರೆಯಲು ವಿಶ್ವ ಹಿಂದೂ ಪರಿಷತ್​ನಿಂದ ಆಗ್ರಹ

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ