AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನದ ಕಾಣಿಕೆ ಡಬ್ಬಿ ಕದ್ದಿದ್ದ ವಿಶ್ವ ಹಿಂದೂ ಪರಿಷತ್ ಸಂಚಾಲಕ ಮಧ್ಯರಾತ್ರಿ ಅರೆಸ್ಟ್

ತಾರಾನಾಥ್​ ಮೋಹನ್ ಮಂಗಳೂರು ಹೊರವಲಯದ ಮಂಜನಾಡಿ ದೇವಸ್ಥಾನದಲ್ಲಿ ಕಾಣಿಕೆ ಡಬ್ಬಿ ಕದ್ದು ಬಳಿಕ ಮೊಂಟೆಪದವು ಬಳಿಯ ಮನೆಯೊಂದರಿಂದ ಬೈಕ್ ಕೂಡ ಕದ್ದು ಪರಾರಿಯಾಗಿದ್ದ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ದೇವಸ್ಥಾನದ ಕಾಣಿಕೆ ಡಬ್ಬಿ ಕದ್ದಿದ್ದ ವಿಶ್ವ ಹಿಂದೂ ಪರಿಷತ್ ಸಂಚಾಲಕ ಮಧ್ಯರಾತ್ರಿ ಅರೆಸ್ಟ್
ತಾರಾನಾಥ್​ ಮೋಹನ್
Follow us
ಆಯೇಷಾ ಬಾನು
|

Updated on: Mar 08, 2021 | 6:11 PM

ಮಂಗಳೂರು: ದೇವಸ್ಥಾನದಲ್ಲಿ ಕಾಣಿಕೆ ಡಬ್ಬಿ ಕದ್ದಿದ್ದ ಹಿನ್ನೆಲೆಯಲ್ಲಿ VHP ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ. ತಾರಾನಾಥ್​ ಮೋಹನ್ ಬಂಧಿತ ಆರೋಪಿ. ಮಂಗಳೂರು ಹೊರವಲಯದ ಮೊಂಟೆಪದವು ನಿವಾಸಿಯಾಗಿರುವ ಹಾಗೂ ವಿಶ್ವ ಹಿಂದೂ ಪರಿಷತ್ ಉಳ್ಳಾಲ ಗ್ರಾಮಾಂತರ ಪ್ರಖಂಡ ಸಂಚಾಲಕ ತಾರಾನಾಥ್​ ಮೋಹನ್​ನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.

VHP ಸಂಘಟನೆ ಜವಾಬ್ದಾರಿಯಿಂದ ಹೊರಕ್ಕೆ ತಾರಾನಾಥ್​ ಮೋಹನ್ ಮಂಗಳೂರು ಹೊರವಲಯದ ಮಂಜನಾಡಿ ದೇವಸ್ಥಾನದಲ್ಲಿ ಕಾಣಿಕೆ ಡಬ್ಬಿ ಕದ್ದು ಬಳಿಕ ಮೊಂಟೆಪದವು ಬಳಿಯ ಮನೆಯೊಂದರಿಂದ ಬೈಕ್ ಕೂಡ ಕದ್ದು ಪರಾರಿಯಾಗಿದ್ದ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರು ಸಂಬಂಧ ತನಿಖೆ ಬೆನ್ನಟ್ಟಿದ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಆಧಾರಿಸಿ ತಾರಾನಾಥ್​ನನ್ನು ನಿನ್ನೆ ಮಧ್ಯರಾತ್ರಿ ಬಂಧಿಸಿದ್ದಾರೆ. ಇನ್ನು ತಾರಾನಾಥ್​ನನ್ನು VHP ಸಂಘಟನೆ ಜವಾಬ್ದಾರಿಯಿಂದ ಹೊರ ಹಾಕಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ಮಂಗಳೂರಿನ ಉಗ್ರ ಗೋಡೆ ಬರಹ ಪ್ರಕರಣ: NIA ಕಚೇರಿ ತೆರೆಯಲು ವಿಶ್ವ ಹಿಂದೂ ಪರಿಷತ್​ನಿಂದ ಆಗ್ರಹ

VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ