AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನದ ಕಾಣಿಕೆ ಡಬ್ಬಿ ಕದ್ದಿದ್ದ ವಿಶ್ವ ಹಿಂದೂ ಪರಿಷತ್ ಸಂಚಾಲಕ ಮಧ್ಯರಾತ್ರಿ ಅರೆಸ್ಟ್

ತಾರಾನಾಥ್​ ಮೋಹನ್ ಮಂಗಳೂರು ಹೊರವಲಯದ ಮಂಜನಾಡಿ ದೇವಸ್ಥಾನದಲ್ಲಿ ಕಾಣಿಕೆ ಡಬ್ಬಿ ಕದ್ದು ಬಳಿಕ ಮೊಂಟೆಪದವು ಬಳಿಯ ಮನೆಯೊಂದರಿಂದ ಬೈಕ್ ಕೂಡ ಕದ್ದು ಪರಾರಿಯಾಗಿದ್ದ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ದೇವಸ್ಥಾನದ ಕಾಣಿಕೆ ಡಬ್ಬಿ ಕದ್ದಿದ್ದ ವಿಶ್ವ ಹಿಂದೂ ಪರಿಷತ್ ಸಂಚಾಲಕ ಮಧ್ಯರಾತ್ರಿ ಅರೆಸ್ಟ್
ತಾರಾನಾಥ್​ ಮೋಹನ್
ಆಯೇಷಾ ಬಾನು
|

Updated on: Mar 08, 2021 | 6:11 PM

Share

ಮಂಗಳೂರು: ದೇವಸ್ಥಾನದಲ್ಲಿ ಕಾಣಿಕೆ ಡಬ್ಬಿ ಕದ್ದಿದ್ದ ಹಿನ್ನೆಲೆಯಲ್ಲಿ VHP ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ. ತಾರಾನಾಥ್​ ಮೋಹನ್ ಬಂಧಿತ ಆರೋಪಿ. ಮಂಗಳೂರು ಹೊರವಲಯದ ಮೊಂಟೆಪದವು ನಿವಾಸಿಯಾಗಿರುವ ಹಾಗೂ ವಿಶ್ವ ಹಿಂದೂ ಪರಿಷತ್ ಉಳ್ಳಾಲ ಗ್ರಾಮಾಂತರ ಪ್ರಖಂಡ ಸಂಚಾಲಕ ತಾರಾನಾಥ್​ ಮೋಹನ್​ನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.

VHP ಸಂಘಟನೆ ಜವಾಬ್ದಾರಿಯಿಂದ ಹೊರಕ್ಕೆ ತಾರಾನಾಥ್​ ಮೋಹನ್ ಮಂಗಳೂರು ಹೊರವಲಯದ ಮಂಜನಾಡಿ ದೇವಸ್ಥಾನದಲ್ಲಿ ಕಾಣಿಕೆ ಡಬ್ಬಿ ಕದ್ದು ಬಳಿಕ ಮೊಂಟೆಪದವು ಬಳಿಯ ಮನೆಯೊಂದರಿಂದ ಬೈಕ್ ಕೂಡ ಕದ್ದು ಪರಾರಿಯಾಗಿದ್ದ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರು ಸಂಬಂಧ ತನಿಖೆ ಬೆನ್ನಟ್ಟಿದ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಆಧಾರಿಸಿ ತಾರಾನಾಥ್​ನನ್ನು ನಿನ್ನೆ ಮಧ್ಯರಾತ್ರಿ ಬಂಧಿಸಿದ್ದಾರೆ. ಇನ್ನು ತಾರಾನಾಥ್​ನನ್ನು VHP ಸಂಘಟನೆ ಜವಾಬ್ದಾರಿಯಿಂದ ಹೊರ ಹಾಕಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ಮಂಗಳೂರಿನ ಉಗ್ರ ಗೋಡೆ ಬರಹ ಪ್ರಕರಣ: NIA ಕಚೇರಿ ತೆರೆಯಲು ವಿಶ್ವ ಹಿಂದೂ ಪರಿಷತ್​ನಿಂದ ಆಗ್ರಹ

Follow Us
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ