AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕ್​ಗಳ ಮುಂದೆ ಕ್ಯೂ, ಥರ್ಮಲ್ ಸ್ಕ್ರೀನಿಂಗ್ ಬಳಿಕ ಪ್ರವೇಶಕ್ಕೆ ಅನುಮತಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದಿನಿಂದ ಎಲ್ಲಾ ಪಾರ್ಕ್‌ಗಳು ಓಪನ್ ಆಗಿವೆ. ಬೆಳಗ್ಗೆ 7 ಗಂಟೆಯಿಂದ 9 ಗಂಟೆವರೆಗೆ ಮಾತ್ರ ವಾಕಿಂಗ್‌ಗೆ ಅವಕಾಶ ನೀಡಲಾಗಿದೆ. ಬಳಿಕ ಸಂಜೆ 5ರಿಂದ 7ರವರೆಗೆ ಪಾರ್ಕ್ ಓಪನ್ ಆಗಿರುತ್ತದೆ. ಮಾಸ್ಕ್ ಹಾಕಿಕೊಂಡು ಬಂದವರಿಗೆ ಮಾತ್ರ ಪಾರ್ಕ್‌ಗಳ ಒಳಗೆ ಹೋಗಲು ಅವಕಾಶ ನೀಡಲಾಗುತ್ತೆ. ಲಾಲ್ ಬಾಗ್ ಅಂದ ಸವಿಯೋಕೆ ಗೇಟ್ ಮುಂದೆ ಕಾತುಕುಳಿತಿರೋ ವಾಯುವಿಹಾರಿಗಳಿಗೆ ಅಲ್ಲಿನ ಸಿಬ್ಬಂದಿ ಥರ್ಮಲ್ ಸ್ಕ್ರೀನಿಂಗ್, ಹ್ಯಾಂಡ್ ಸ್ಯಾನಿಟೈಸರ್ ಮಾಡಿ ಒಳಕ್ಕೆ ಹೋಗಲು ಬಿಡುತ್ತಿದ್ದಾರೆ. ವಾಕಿಂಗ್, ವ್ಯಾಯಾಮ ಮಾಡಲು ಪಾರ್ಕ್​ಗಳಿಗೆ […]

ಪಾರ್ಕ್​ಗಳ ಮುಂದೆ ಕ್ಯೂ, ಥರ್ಮಲ್ ಸ್ಕ್ರೀನಿಂಗ್ ಬಳಿಕ ಪ್ರವೇಶಕ್ಕೆ ಅನುಮತಿ
ಸಾಧು ಶ್ರೀನಾಥ್​
|

Updated on:May 19, 2020 | 1:57 PM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದಿನಿಂದ ಎಲ್ಲಾ ಪಾರ್ಕ್‌ಗಳು ಓಪನ್ ಆಗಿವೆ. ಬೆಳಗ್ಗೆ 7 ಗಂಟೆಯಿಂದ 9 ಗಂಟೆವರೆಗೆ ಮಾತ್ರ ವಾಕಿಂಗ್‌ಗೆ ಅವಕಾಶ ನೀಡಲಾಗಿದೆ. ಬಳಿಕ ಸಂಜೆ 5ರಿಂದ 7ರವರೆಗೆ ಪಾರ್ಕ್ ಓಪನ್ ಆಗಿರುತ್ತದೆ.

ಮಾಸ್ಕ್ ಹಾಕಿಕೊಂಡು ಬಂದವರಿಗೆ ಮಾತ್ರ ಪಾರ್ಕ್‌ಗಳ ಒಳಗೆ ಹೋಗಲು ಅವಕಾಶ ನೀಡಲಾಗುತ್ತೆ. ಲಾಲ್ ಬಾಗ್ ಅಂದ ಸವಿಯೋಕೆ ಗೇಟ್ ಮುಂದೆ ಕಾತುಕುಳಿತಿರೋ ವಾಯುವಿಹಾರಿಗಳಿಗೆ ಅಲ್ಲಿನ ಸಿಬ್ಬಂದಿ ಥರ್ಮಲ್ ಸ್ಕ್ರೀನಿಂಗ್, ಹ್ಯಾಂಡ್ ಸ್ಯಾನಿಟೈಸರ್ ಮಾಡಿ ಒಳಕ್ಕೆ ಹೋಗಲು ಬಿಡುತ್ತಿದ್ದಾರೆ. ವಾಕಿಂಗ್, ವ್ಯಾಯಾಮ ಮಾಡಲು ಪಾರ್ಕ್​ಗಳಿಗೆ ಹೋಗುತ್ತಿದ್ದವರು ಸಾಲುಕಟ್ಟಿ ಪಾರ್ಕ್​ಗಳ ಮುಂದೆ ನಿಂತಿರುವ ದೃಶ್ಯ ಬಹುತೇಕ ಪಾರ್ಕ್​ಗಳ ಬಳಿ ಕಂಡು ಬಂದಿದೆ.

Published On - 8:57 am, Tue, 19 May 20

ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ
ಹೇಗಿದೆ ನೋಡಿ ತುಕಾಲಿ ಸಂತೋಷ್ ಹೆಣ್ಣಿನ ಅವತಾರ
ಹೇಗಿದೆ ನೋಡಿ ತುಕಾಲಿ ಸಂತೋಷ್ ಹೆಣ್ಣಿನ ಅವತಾರ
ಗಡ್ಕರಿಯವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದು ಸಂತೋಷ: ಶಿವಕುಮಾರ್
ಗಡ್ಕರಿಯವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದು ಸಂತೋಷ: ಶಿವಕುಮಾರ್
ಗುಜರಾತ್​​ನಲ್ಲಿ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳು, 9 ಮಂದಿ ಸಾವು
ಗುಜರಾತ್​​ನಲ್ಲಿ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳು, 9 ಮಂದಿ ಸಾವು