AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿ ಇದ್ರೂ ಪ್ರವಾಸಿಗರ ಮೋಜು ಮಸ್ತಿ

ಚಿಕ್ಕಬಳ್ಳಾಪುರ: ಕೊರೊನಾ ಭೀತಿ ಇದ್ರೂ ಪ್ರವಾಸಿಗರು ಮಾತ್ರ ಮೋಜು ಮಸ್ತಿ ಕಡಿಮೆ ಮಾಡಿಲ್ಲ. ಅನ್​ಲಾಕ್ ಆರಂಭವಾಗುತ್ತಿದ್ದಂತೆ ಫುಲ್ ರಿಲಾಕ್ಸ್ ಮಾಡುತ್ತಿದ್ದಾರೆ. ಕೊರೊನಾ ಮರೆತು ತಮ್ಮ ನೆಚ್ಚಿನ ತಾಣಗಳಿಗೆ ಪ್ರವಾಸ ಬೆಳೆಸುತ್ತಿದ್ದಾರೆ. ವೀಕೆಂಡ್​ಗಳಲ್ಲಿ ಎಂಜಾಯ್ ಮಾಡುತ್ತಿದ್ದಾರೆ. ಆದರೆ ಇವರ ಈ ನಿರ್ಲಕ್ಷ್ಯಕ್ಕೆ ಮುಂದೆ ದೊಡ್ಡ ಕಂಟಕವೇ ಎದುರಾಗಬಹುದು. ಹಲವು ತಿಂಗಳು ಮನೆಯಲ್ಲೇ ಕುಳಿತು ಬೇಜಾರಾಗಿ ಪ್ರವಾಸಿ ತಾಣದತ್ತ ಮುಖ ಮಾಡಿರುವ ಪ್ರವಾಸಿಪ್ರವಾಸಿಗರಿಂದ ಆತಂಕ ಎದುರಾಗಿದೆ. ಕೊರೊನಾವನ್ನು ಸಂಪೂರ್ಣ ಮರೆತಂತೆ ಪ್ರವಾಸಿಗರು ವರ್ತಿಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶ್ರೀನಿವಾಸ ಸಾಗರ ಜಲಾಶಯದಲ್ಲಿ […]

ಕೊರೊನಾ ಭೀತಿ ಇದ್ರೂ ಪ್ರವಾಸಿಗರ ಮೋಜು ಮಸ್ತಿ
ಆಯೇಷಾ ಬಾನು
| Edited By: |

Updated on:Oct 27, 2020 | 1:30 PM

Share

ಚಿಕ್ಕಬಳ್ಳಾಪುರ: ಕೊರೊನಾ ಭೀತಿ ಇದ್ರೂ ಪ್ರವಾಸಿಗರು ಮಾತ್ರ ಮೋಜು ಮಸ್ತಿ ಕಡಿಮೆ ಮಾಡಿಲ್ಲ. ಅನ್​ಲಾಕ್ ಆರಂಭವಾಗುತ್ತಿದ್ದಂತೆ ಫುಲ್ ರಿಲಾಕ್ಸ್ ಮಾಡುತ್ತಿದ್ದಾರೆ. ಕೊರೊನಾ ಮರೆತು ತಮ್ಮ ನೆಚ್ಚಿನ ತಾಣಗಳಿಗೆ ಪ್ರವಾಸ ಬೆಳೆಸುತ್ತಿದ್ದಾರೆ. ವೀಕೆಂಡ್​ಗಳಲ್ಲಿ ಎಂಜಾಯ್ ಮಾಡುತ್ತಿದ್ದಾರೆ. ಆದರೆ ಇವರ ಈ ನಿರ್ಲಕ್ಷ್ಯಕ್ಕೆ ಮುಂದೆ ದೊಡ್ಡ ಕಂಟಕವೇ ಎದುರಾಗಬಹುದು.

ಹಲವು ತಿಂಗಳು ಮನೆಯಲ್ಲೇ ಕುಳಿತು ಬೇಜಾರಾಗಿ ಪ್ರವಾಸಿ ತಾಣದತ್ತ ಮುಖ ಮಾಡಿರುವ ಪ್ರವಾಸಿಪ್ರವಾಸಿಗರಿಂದ ಆತಂಕ ಎದುರಾಗಿದೆ. ಕೊರೊನಾವನ್ನು ಸಂಪೂರ್ಣ ಮರೆತಂತೆ ಪ್ರವಾಸಿಗರು ವರ್ತಿಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶ್ರೀನಿವಾಸ ಸಾಗರ ಜಲಾಶಯದಲ್ಲಿ 80 ಅಡಿ ಎತ್ತರದಿಂದ ಬೀಳುವ ನೀರಿಗೆ ಮೈಯೊಡ್ಡಿ ಪ್ರವಾಸಿಗರು ಯಾವುದೇ ಅಂತರ ಇಲ್ಲದೆ ಒಬ್ಬರ ಮೇಲೆ ಒಬ್ಬರು ಬಿದ್ದುಕೊಂಡು ನೀರಿನಲ್ಲಿ ಆಟವಾಡಿ ಮೋಜು ಮಸ್ತಿ ಮಾಡುತ್ತಿದ್ದಾರೆ.

ಎಲ್ಲಾ ವಯೋಮಾನದ ಪ್ರವಾಸಿಗರು ಜಲಾಶಯದಲ್ಲಿ ಎಂಜಾಯ್ ಮಾಡ್ತಿದ್ದಾರೆ. ಪ್ರವಾಸಿಗರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

Published On - 10:47 am, Tue, 27 October 20

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?