AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತನಿಖಾಧಿಕಾರಿ ಸಂದೀಪ್ ಪಾಟೀಲರನ್ನು ಬದಲಾಯಿಸಬೇಡಿ’

ಬೆಂಗಳೂರು: ಬೆಂಗಳೂರನ್ನು ಡ್ರಗ್ಸ್ ಜಾಲದಿಂದ ಮುಕ್ತಗೊಳಿಸುವಂತೆ ವಾಯ್ಸ್ ಆಫ್ ಪಬ್ಲಿಕ್ ಟೀಂ ಸದಸ್ಯರು ಸಿಸಿಬಿ ಕಚೇರಿ ಎದುರು ಫ್ಲೆಕ್ಸ್ ಹಿಡಿದು ಆಗ್ರಹ ಮಾಡಿದ್ದಾರೆ. ವಕೀಲ ಅಮೃತೇಶ್ ನೇತೃತ್ವದಲ್ಲಿ ಸಿಸಿಬಿ ಕಚೇರಿ ಎದುರು ಫ್ಲೆಕ್ಸ್ ಹಿಡಿದು ಮನವಿ ಮಾಡಲಾಗಿದ್ದು, ಡ್ರಗ್ ಜಾಲ ಭೇದಿಸುವಲ್ಲಿ ಸಿಸಿಬಿ ಪ್ರಯತ್ನ ಯಶಸ್ವಿಯಾಗಲಿ. ಜೊತೆಗೆ ಈ ವಿಚಾರವಾಗಿ ರಾಜಕೀಯ ಮಾಡೋದು ಬೇಡ, ತನಿಖಾಧಿಕಾರಿ ಸಂದೀಪ್ ಪಾಟೀಲ್ ಅವರನ್ನು ಬದಲಾಯಿಸಬೇಡಿ ಎಂದಿದ್ದಾರೆ. ಡ್ರಗ್ಸ್ ಜಾಲದಲ್ಲಿ ಗೌರವಾನ್ವಿತ ವ್ಯಕ್ತಿಗಳು, ಹೈಫೈ ಸೆಲೆಬ್ರಿಟಿಗಳು, ರಾಜಕಾರಣಿಗಳು, ಕಾರ್ಪೊರೇಟರ್​ಗಳು ಹಾಗೂ ಸಿನಿಮಾ […]

‘ತನಿಖಾಧಿಕಾರಿ ಸಂದೀಪ್ ಪಾಟೀಲರನ್ನು ಬದಲಾಯಿಸಬೇಡಿ’
ಸಾಧು ಶ್ರೀನಾಥ್​
|

Updated on: Sep 09, 2020 | 4:37 PM

Share

ಬೆಂಗಳೂರು: ಬೆಂಗಳೂರನ್ನು ಡ್ರಗ್ಸ್ ಜಾಲದಿಂದ ಮುಕ್ತಗೊಳಿಸುವಂತೆ ವಾಯ್ಸ್ ಆಫ್ ಪಬ್ಲಿಕ್ ಟೀಂ ಸದಸ್ಯರು ಸಿಸಿಬಿ ಕಚೇರಿ ಎದುರು ಫ್ಲೆಕ್ಸ್ ಹಿಡಿದು ಆಗ್ರಹ ಮಾಡಿದ್ದಾರೆ.

ವಕೀಲ ಅಮೃತೇಶ್ ನೇತೃತ್ವದಲ್ಲಿ ಸಿಸಿಬಿ ಕಚೇರಿ ಎದುರು ಫ್ಲೆಕ್ಸ್ ಹಿಡಿದು ಮನವಿ ಮಾಡಲಾಗಿದ್ದು, ಡ್ರಗ್ ಜಾಲ ಭೇದಿಸುವಲ್ಲಿ ಸಿಸಿಬಿ ಪ್ರಯತ್ನ ಯಶಸ್ವಿಯಾಗಲಿ. ಜೊತೆಗೆ ಈ ವಿಚಾರವಾಗಿ ರಾಜಕೀಯ ಮಾಡೋದು ಬೇಡ, ತನಿಖಾಧಿಕಾರಿ ಸಂದೀಪ್ ಪಾಟೀಲ್ ಅವರನ್ನು ಬದಲಾಯಿಸಬೇಡಿ ಎಂದಿದ್ದಾರೆ.

ಡ್ರಗ್ಸ್ ಜಾಲದಲ್ಲಿ ಗೌರವಾನ್ವಿತ ವ್ಯಕ್ತಿಗಳು, ಹೈಫೈ ಸೆಲೆಬ್ರಿಟಿಗಳು, ರಾಜಕಾರಣಿಗಳು, ಕಾರ್ಪೊರೇಟರ್​ಗಳು ಹಾಗೂ ಸಿನಿಮಾ ರಂಗದವರೂ ಇದ್ದಾರೆ. ಹಾಗಾಗಿ ಎಲ್ಲರೂ ತಪಾಸಣೆಗೆ ಒಳಗಾಗಬೇಕು, CCB ಅಧಿಕಾರಿಗಳ ತನಿಖೆಗೆ ಯಾವುದೇ ತೊಂದರೆ ಆಗೋದು ಬೇಡ ಎಂದು ಮನವಿ ಮಾಡಿದ್ದಾರೆ.

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!