AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂಮಿಯೊಳಗಿಂದ ಬಂದ ವಿಚಿತ್ರ ಸದ್ದು: 2 ಮನೆಗಳ ಗೋಡೆ ಕುಸಿತ, ಯಾವೂರಲ್ಲಿ?

ಕಲಬುರಗಿ: ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಇಂದ್ರಪಾಡ ಹೊಸಳ್ಳಿ ಗ್ರಾಮದಲ್ಲಿ ಭೂಮಿಯಿಂದ ಭಾರಿ ಸದ್ದು ಕೇಳಿಬಂದಿದ್ದು, ಶಬ್ದದ ತೀವ್ರತೆಗೆ ಗ್ರಾಮದ 2 ಮನೆಗಳ ಗೋಡೆ ಕುಸಿದಿದೆ. ಕಳೆದ ರಾತ್ರಿ ಮತ್ತು ಮುಂಜಾನೆ ಭೂಮಿಯಿಂದ ಬಾರಿ ಸದ್ದು ಕೇಳಿಬಂದಿದ್ದು, ಕೆಲ ವರ್ಷಗಳ ಹಿಂದೆ ಕೂಡಾ ಇದೇ ರೀತಿ ಸದ್ದು ಕೇಳಿ ಬಂದಿತ್ತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಸತತ ಒಂದು ವಾರದಿಂದ ಭೂಮಿಯೊಳಗಿಂದ ವಿಚಿತ್ರ ಸದ್ದು ಕೇಳಿ ಬಂದಿತ್ತು ಎಂದಿದ್ದಾರೆ. ಈ ಬಗ್ಗೆ ವಿವರಣೆ ನೀಡಿರುವ ಅಧಿಕಾರಿಗಳು ಹೆಚ್ಚು ಮಳೆಯಾದಾಗ […]

ಭೂಮಿಯೊಳಗಿಂದ ಬಂದ ವಿಚಿತ್ರ ಸದ್ದು: 2 ಮನೆಗಳ ಗೋಡೆ ಕುಸಿತ, ಯಾವೂರಲ್ಲಿ?
ಸಾಧು ಶ್ರೀನಾಥ್​
|

Updated on: Sep 17, 2020 | 12:41 PM

Share

ಕಲಬುರಗಿ: ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಇಂದ್ರಪಾಡ ಹೊಸಳ್ಳಿ ಗ್ರಾಮದಲ್ಲಿ ಭೂಮಿಯಿಂದ ಭಾರಿ ಸದ್ದು ಕೇಳಿಬಂದಿದ್ದು, ಶಬ್ದದ ತೀವ್ರತೆಗೆ ಗ್ರಾಮದ 2 ಮನೆಗಳ ಗೋಡೆ ಕುಸಿದಿದೆ.

ಕಳೆದ ರಾತ್ರಿ ಮತ್ತು ಮುಂಜಾನೆ ಭೂಮಿಯಿಂದ ಬಾರಿ ಸದ್ದು ಕೇಳಿಬಂದಿದ್ದು, ಕೆಲ ವರ್ಷಗಳ ಹಿಂದೆ ಕೂಡಾ ಇದೇ ರೀತಿ ಸದ್ದು ಕೇಳಿ ಬಂದಿತ್ತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಸತತ ಒಂದು ವಾರದಿಂದ ಭೂಮಿಯೊಳಗಿಂದ ವಿಚಿತ್ರ ಸದ್ದು ಕೇಳಿ ಬಂದಿತ್ತು ಎಂದಿದ್ದಾರೆ. ಈ ಬಗ್ಗೆ ವಿವರಣೆ ನೀಡಿರುವ ಅಧಿಕಾರಿಗಳು ಹೆಚ್ಚು ಮಳೆಯಾದಾಗ ಈ ರೀತಿಯ ಸದ್ದು ಬರುತ್ತದೆ ಎಂದಿದ್ದಾರೆ.

ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?