AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂಮಿಯೊಳಗಿಂದ ಬಂದ ವಿಚಿತ್ರ ಸದ್ದು: 2 ಮನೆಗಳ ಗೋಡೆ ಕುಸಿತ, ಯಾವೂರಲ್ಲಿ?

ಕಲಬುರಗಿ: ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಇಂದ್ರಪಾಡ ಹೊಸಳ್ಳಿ ಗ್ರಾಮದಲ್ಲಿ ಭೂಮಿಯಿಂದ ಭಾರಿ ಸದ್ದು ಕೇಳಿಬಂದಿದ್ದು, ಶಬ್ದದ ತೀವ್ರತೆಗೆ ಗ್ರಾಮದ 2 ಮನೆಗಳ ಗೋಡೆ ಕುಸಿದಿದೆ. ಕಳೆದ ರಾತ್ರಿ ಮತ್ತು ಮುಂಜಾನೆ ಭೂಮಿಯಿಂದ ಬಾರಿ ಸದ್ದು ಕೇಳಿಬಂದಿದ್ದು, ಕೆಲ ವರ್ಷಗಳ ಹಿಂದೆ ಕೂಡಾ ಇದೇ ರೀತಿ ಸದ್ದು ಕೇಳಿ ಬಂದಿತ್ತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಸತತ ಒಂದು ವಾರದಿಂದ ಭೂಮಿಯೊಳಗಿಂದ ವಿಚಿತ್ರ ಸದ್ದು ಕೇಳಿ ಬಂದಿತ್ತು ಎಂದಿದ್ದಾರೆ. ಈ ಬಗ್ಗೆ ವಿವರಣೆ ನೀಡಿರುವ ಅಧಿಕಾರಿಗಳು ಹೆಚ್ಚು ಮಳೆಯಾದಾಗ […]

ಭೂಮಿಯೊಳಗಿಂದ ಬಂದ ವಿಚಿತ್ರ ಸದ್ದು: 2 ಮನೆಗಳ ಗೋಡೆ ಕುಸಿತ, ಯಾವೂರಲ್ಲಿ?
ಸಾಧು ಶ್ರೀನಾಥ್​
|

Updated on: Sep 17, 2020 | 12:41 PM

Share

ಕಲಬುರಗಿ: ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಇಂದ್ರಪಾಡ ಹೊಸಳ್ಳಿ ಗ್ರಾಮದಲ್ಲಿ ಭೂಮಿಯಿಂದ ಭಾರಿ ಸದ್ದು ಕೇಳಿಬಂದಿದ್ದು, ಶಬ್ದದ ತೀವ್ರತೆಗೆ ಗ್ರಾಮದ 2 ಮನೆಗಳ ಗೋಡೆ ಕುಸಿದಿದೆ.

ಕಳೆದ ರಾತ್ರಿ ಮತ್ತು ಮುಂಜಾನೆ ಭೂಮಿಯಿಂದ ಬಾರಿ ಸದ್ದು ಕೇಳಿಬಂದಿದ್ದು, ಕೆಲ ವರ್ಷಗಳ ಹಿಂದೆ ಕೂಡಾ ಇದೇ ರೀತಿ ಸದ್ದು ಕೇಳಿ ಬಂದಿತ್ತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಸತತ ಒಂದು ವಾರದಿಂದ ಭೂಮಿಯೊಳಗಿಂದ ವಿಚಿತ್ರ ಸದ್ದು ಕೇಳಿ ಬಂದಿತ್ತು ಎಂದಿದ್ದಾರೆ. ಈ ಬಗ್ಗೆ ವಿವರಣೆ ನೀಡಿರುವ ಅಧಿಕಾರಿಗಳು ಹೆಚ್ಚು ಮಳೆಯಾದಾಗ ಈ ರೀತಿಯ ಸದ್ದು ಬರುತ್ತದೆ ಎಂದಿದ್ದಾರೆ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್