AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಪೂರ್ವ ವಲಯ ಅಧಿಕಾರಿಗಳ ತುರ್ತು ಸಭೆ ಕರೆದ ಸಚಿವ ಸೋಮಣ್ಣ

ಬೆಂಗಳೂರು: ಕೊರೊನಾ ನಿಯಂತ್ರಿಸಲು ಇನ್ನಿಲ್ಲದ ಹರಸಾಹಸ ಪಡುತ್ತಿರುವ ರಾಜ್ಯ ಸರ್ಕಾರ ಬಿಬಿಎಂಪಿ ವ್ಯಾಪ್ತಿಯ ಎಂಟು ವಲಯಗಳಿಗೆ ಒಬ್ಬಬ್ಬ ಸಚಿವರನ್ನು ನೇಮಿಸಿದ ಬೆನ್ನಲ್ಲೇ ಬೆಂಗಳೂರು ಪೂರ್ವ ವಲಯದ ಉಸ್ತುವಾರಿ ಸಚಿವ ವಿ ಸೋಮಣ್ಣ ತಮ್ಮ ನೇಮಕವಾಗುತ್ತಿದ್ದಂತೆ ತಕ್ಷಣವೇ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ. ವಸಂತನಗರದಲ್ಲಿ ನಡೆಯುತ್ತಿರುವ ಈ ಪೋರ್ವ ವಲಯದ ಸಭೆಗೆ ಬಿಬಿಎಂಪಿ ಪೂರ್ವವಲಯದ ಅಧಿಕಾರಿಗಳು, ಕಾರ್ಪೋರೇಟರ್‌ಗಳನ್ನು ಆಹ್ವಾನಿಸಲಾಗಿದೆ. ಉಸ್ತುವಾರಿ ಸಚಿವರ ಜೊತೆಗೆ ಎಂಟು ಜನ ಹಿರಿಯ ಐಎಎಸ್‌ ಅಧಿಕಾರಿಗಳನ್ನು ಕೂಡಾ ವಲಯ ಸಂಯೋಜಕರಾಗಿ ಸರ್ಕಾರ ನೇಮಿಸಿದ್ದು ವಿವರ […]

ಬೆಂಗಳೂರು ಪೂರ್ವ ವಲಯ ಅಧಿಕಾರಿಗಳ ತುರ್ತು ಸಭೆ ಕರೆದ ಸಚಿವ ಸೋಮಣ್ಣ
Guru
| Updated By: |

Updated on:Jul 09, 2020 | 8:31 PM

Share

ಬೆಂಗಳೂರು: ಕೊರೊನಾ ನಿಯಂತ್ರಿಸಲು ಇನ್ನಿಲ್ಲದ ಹರಸಾಹಸ ಪಡುತ್ತಿರುವ ರಾಜ್ಯ ಸರ್ಕಾರ ಬಿಬಿಎಂಪಿ ವ್ಯಾಪ್ತಿಯ ಎಂಟು ವಲಯಗಳಿಗೆ ಒಬ್ಬಬ್ಬ ಸಚಿವರನ್ನು ನೇಮಿಸಿದ ಬೆನ್ನಲ್ಲೇ ಬೆಂಗಳೂರು ಪೂರ್ವ ವಲಯದ ಉಸ್ತುವಾರಿ ಸಚಿವ ವಿ ಸೋಮಣ್ಣ ತಮ್ಮ ನೇಮಕವಾಗುತ್ತಿದ್ದಂತೆ ತಕ್ಷಣವೇ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ. ವಸಂತನಗರದಲ್ಲಿ ನಡೆಯುತ್ತಿರುವ ಈ ಪೋರ್ವ ವಲಯದ ಸಭೆಗೆ ಬಿಬಿಎಂಪಿ ಪೂರ್ವವಲಯದ ಅಧಿಕಾರಿಗಳು, ಕಾರ್ಪೋರೇಟರ್‌ಗಳನ್ನು ಆಹ್ವಾನಿಸಲಾಗಿದೆ.

ಉಸ್ತುವಾರಿ ಸಚಿವರ ಜೊತೆಗೆ ಎಂಟು ಜನ ಹಿರಿಯ ಐಎಎಸ್‌ ಅಧಿಕಾರಿಗಳನ್ನು ಕೂಡಾ ವಲಯ ಸಂಯೋಜಕರಾಗಿ ಸರ್ಕಾರ ನೇಮಿಸಿದ್ದು ವಿವರ ಹೀಗಿದೆ. ಬೆಂಗಳೂರು ಪೂರ್ವ ವಲಯ ಸಂಯೋಜಕರಾಗಿ ತುಷಾರ್‌ ಗಿರಿನಾಥ್‌, ಬೆಂಗಳೂರು ಪಶ್ಚಿಮ ವಲಯ ಸಂಯೋಜಕರಾಗಿ ರಾಜೇಂದ್ರ ಕುಮಾರ್‌ ಕಠಾರಿಯಾ, ಬೆಂಗಳೂರು ದಕ್ಷಿಣ ವಲಯ ಸಂಯೋಜಕರಾಗಿ ಮುನಿಷ್‌ ಮೌದ್ಗಿಲ್‌, ಬೊಮ್ಮನಹಳ್ಳಿ ವಲಯ ಸಂಯೋಜಕರಾಗಿ ಕ್ಯಾ. ಪಿ ಮಣಿವಣ್ಣನ್‌, ಯಲಹಂಕ ವಲಯ ಸಂಯೋಜಕರಾಗಿ ನವೀನ್‌ರಾಜ್‌ ಸಿಂಗ್‌, ಮಹದೇವಪುರ ವಲಯ ಸಂಯೋಜಕರಾಗಿ ಡಾ. ಎನ್‌ ಮಂಜುಳ, ದಾಸರಹಳ್ಳಿ ವಲಯ ಸಂಯೋಜಕರಾಗಿ ಪಿಸಿ ಜಾಫರ್‌ ಹಾಗೂ ರಾಜರಾಜೇಶ್ವರಿನಗರ ವಲಯ ಸಂಯೋಜಕರಾಗಿ ಡಾ. ಆರ್‌ ವಿಶಾಲ್‌ ಅವರನ್ನ ನೇಮಿಸಲಾಗಿದೆ.

ಈ ಅಧಿಕಾರಿಗಳು ತಮ್ಮ ತಮ್ಮ ವಲಯಗಳ ಅಪ್‌ಟುಡೇಟ್‌ ಮಾಹಿತಿಯನ್ನ ಬಿಬಿಎಪಿ ಕಮಿಷನರ್‌ ಅನಿಲ್‌ಕುಮಾರ್‌ಗೆ ನೀಡಬೇಕು. ಹಾಗೇನೇ ಉಸ್ತುವಾರಿ ಸಚಿವರಿಗೂ ನೀಡಬೇಕು.

Published On - 7:32 pm, Thu, 9 July 20

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!