AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಪೂರ್ವ ವಲಯ ಅಧಿಕಾರಿಗಳ ತುರ್ತು ಸಭೆ ಕರೆದ ಸಚಿವ ಸೋಮಣ್ಣ

ಬೆಂಗಳೂರು: ಕೊರೊನಾ ನಿಯಂತ್ರಿಸಲು ಇನ್ನಿಲ್ಲದ ಹರಸಾಹಸ ಪಡುತ್ತಿರುವ ರಾಜ್ಯ ಸರ್ಕಾರ ಬಿಬಿಎಂಪಿ ವ್ಯಾಪ್ತಿಯ ಎಂಟು ವಲಯಗಳಿಗೆ ಒಬ್ಬಬ್ಬ ಸಚಿವರನ್ನು ನೇಮಿಸಿದ ಬೆನ್ನಲ್ಲೇ ಬೆಂಗಳೂರು ಪೂರ್ವ ವಲಯದ ಉಸ್ತುವಾರಿ ಸಚಿವ ವಿ ಸೋಮಣ್ಣ ತಮ್ಮ ನೇಮಕವಾಗುತ್ತಿದ್ದಂತೆ ತಕ್ಷಣವೇ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ. ವಸಂತನಗರದಲ್ಲಿ ನಡೆಯುತ್ತಿರುವ ಈ ಪೋರ್ವ ವಲಯದ ಸಭೆಗೆ ಬಿಬಿಎಂಪಿ ಪೂರ್ವವಲಯದ ಅಧಿಕಾರಿಗಳು, ಕಾರ್ಪೋರೇಟರ್‌ಗಳನ್ನು ಆಹ್ವಾನಿಸಲಾಗಿದೆ. ಉಸ್ತುವಾರಿ ಸಚಿವರ ಜೊತೆಗೆ ಎಂಟು ಜನ ಹಿರಿಯ ಐಎಎಸ್‌ ಅಧಿಕಾರಿಗಳನ್ನು ಕೂಡಾ ವಲಯ ಸಂಯೋಜಕರಾಗಿ ಸರ್ಕಾರ ನೇಮಿಸಿದ್ದು ವಿವರ […]

ಬೆಂಗಳೂರು ಪೂರ್ವ ವಲಯ ಅಧಿಕಾರಿಗಳ ತುರ್ತು ಸಭೆ ಕರೆದ ಸಚಿವ ಸೋಮಣ್ಣ
Guru
| Edited By: |

Updated on:Jul 09, 2020 | 8:31 PM

Share

ಬೆಂಗಳೂರು: ಕೊರೊನಾ ನಿಯಂತ್ರಿಸಲು ಇನ್ನಿಲ್ಲದ ಹರಸಾಹಸ ಪಡುತ್ತಿರುವ ರಾಜ್ಯ ಸರ್ಕಾರ ಬಿಬಿಎಂಪಿ ವ್ಯಾಪ್ತಿಯ ಎಂಟು ವಲಯಗಳಿಗೆ ಒಬ್ಬಬ್ಬ ಸಚಿವರನ್ನು ನೇಮಿಸಿದ ಬೆನ್ನಲ್ಲೇ ಬೆಂಗಳೂರು ಪೂರ್ವ ವಲಯದ ಉಸ್ತುವಾರಿ ಸಚಿವ ವಿ ಸೋಮಣ್ಣ ತಮ್ಮ ನೇಮಕವಾಗುತ್ತಿದ್ದಂತೆ ತಕ್ಷಣವೇ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ. ವಸಂತನಗರದಲ್ಲಿ ನಡೆಯುತ್ತಿರುವ ಈ ಪೋರ್ವ ವಲಯದ ಸಭೆಗೆ ಬಿಬಿಎಂಪಿ ಪೂರ್ವವಲಯದ ಅಧಿಕಾರಿಗಳು, ಕಾರ್ಪೋರೇಟರ್‌ಗಳನ್ನು ಆಹ್ವಾನಿಸಲಾಗಿದೆ.

ಉಸ್ತುವಾರಿ ಸಚಿವರ ಜೊತೆಗೆ ಎಂಟು ಜನ ಹಿರಿಯ ಐಎಎಸ್‌ ಅಧಿಕಾರಿಗಳನ್ನು ಕೂಡಾ ವಲಯ ಸಂಯೋಜಕರಾಗಿ ಸರ್ಕಾರ ನೇಮಿಸಿದ್ದು ವಿವರ ಹೀಗಿದೆ. ಬೆಂಗಳೂರು ಪೂರ್ವ ವಲಯ ಸಂಯೋಜಕರಾಗಿ ತುಷಾರ್‌ ಗಿರಿನಾಥ್‌, ಬೆಂಗಳೂರು ಪಶ್ಚಿಮ ವಲಯ ಸಂಯೋಜಕರಾಗಿ ರಾಜೇಂದ್ರ ಕುಮಾರ್‌ ಕಠಾರಿಯಾ, ಬೆಂಗಳೂರು ದಕ್ಷಿಣ ವಲಯ ಸಂಯೋಜಕರಾಗಿ ಮುನಿಷ್‌ ಮೌದ್ಗಿಲ್‌, ಬೊಮ್ಮನಹಳ್ಳಿ ವಲಯ ಸಂಯೋಜಕರಾಗಿ ಕ್ಯಾ. ಪಿ ಮಣಿವಣ್ಣನ್‌, ಯಲಹಂಕ ವಲಯ ಸಂಯೋಜಕರಾಗಿ ನವೀನ್‌ರಾಜ್‌ ಸಿಂಗ್‌, ಮಹದೇವಪುರ ವಲಯ ಸಂಯೋಜಕರಾಗಿ ಡಾ. ಎನ್‌ ಮಂಜುಳ, ದಾಸರಹಳ್ಳಿ ವಲಯ ಸಂಯೋಜಕರಾಗಿ ಪಿಸಿ ಜಾಫರ್‌ ಹಾಗೂ ರಾಜರಾಜೇಶ್ವರಿನಗರ ವಲಯ ಸಂಯೋಜಕರಾಗಿ ಡಾ. ಆರ್‌ ವಿಶಾಲ್‌ ಅವರನ್ನ ನೇಮಿಸಲಾಗಿದೆ.

ಈ ಅಧಿಕಾರಿಗಳು ತಮ್ಮ ತಮ್ಮ ವಲಯಗಳ ಅಪ್‌ಟುಡೇಟ್‌ ಮಾಹಿತಿಯನ್ನ ಬಿಬಿಎಪಿ ಕಮಿಷನರ್‌ ಅನಿಲ್‌ಕುಮಾರ್‌ಗೆ ನೀಡಬೇಕು. ಹಾಗೇನೇ ಉಸ್ತುವಾರಿ ಸಚಿವರಿಗೂ ನೀಡಬೇಕು.

Published On - 7:32 pm, Thu, 9 July 20

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?