AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ವೇಳೆಯೂ Drugs ಪಾರ್ಟಿಗಳಲ್ಲಿ ಭಾಗಿಯಾಗಿದ್ರಾ ಌಂಕರ್​ ಅನುಶ್ರೀ?

ದಕ್ಷಿಣ ಕನ್ನಡ: ಬಂಧಿತ ಬಾಲಿವುಡ್​ ನಟ ಕಿಶೋರ್ ವಿಚಾರಣೆ ವೇಳೆ ಖ್ಯಾತ ಆಂಕರ್ ಕಂ ನಟಿ ಅನುಶ್ರೀ ಹೆಸರು ಬಾಯಿಬಿಟ್ಟಿದ್ದನಂತೆ. ಈ ಹಿನ್ನೆಲೆಯಲ್ಲಿ ಅನುಶ್ರೀಗೆ ಮಂಗಳೂರು CCB ಅಧಿಕಾರಿಗಳು ನೋಟಿಸ್​ ಜಾರಿ ಮಾಡಿದ್ದಾರೆ. ಈ ನಡುವೆ ಮಂಗಳೂರಿನಲ್ಲಿ ಕಿಶೋರ್​ ನಡೆಸುತ್ತಿದ್ದ ಪಾರ್ಟಿಗಳಲ್ಲಿ ಅನುಶ್ರೀ ಭಾಗಿಯಾಗುತ್ತಿದ್ದರಂತೆ. ಕಿಶೋರ್​ ಹಲವಾರು ವರ್ಷಗಳಿಂದ Drugs ಪಾರ್ಟಿಗಳನ್ನು ಆಯೋಜಿಸುತ್ತಾ ಬಂದಿದ್ದ ಅನ್ನೋ ಮಾಹಿತಿ ಸಿಕ್ಕಿದೆ. ಇತ್ತೀಚೆಗಷ್ಟೇ ಅಂದ್ರೆ ಲಾಕ್​ಡೌನ್​ ವೇಳೆಯೂ ಮಂಗಳೂರಿನಲ್ಲಿ ಕೂಡ ಡ್ರಗ್ಸ್ ಪಾರ್ಟಿ ಆಯೋಜಿಸಿದ್ದನಂತೆ. ಹಾಗಾಗಿ, ಅನುಶ್ರೀ ಅವು Drugs […]

ಲಾಕ್​ಡೌನ್​ ವೇಳೆಯೂ Drugs ಪಾರ್ಟಿಗಳಲ್ಲಿ ಭಾಗಿಯಾಗಿದ್ರಾ ಌಂಕರ್​ ಅನುಶ್ರೀ?
‘ಡ್ಯಾನ್ಸ್​​ ಕರ್ನಾಟಕ ಡ್ಯಾನ್ಸ್’ ರಿಯಾಲಿಟಿ ಶೋನಲ್ಲಿ ಆ್ಯಂಕರ್ ಅನುಶ್ರೀಗೆ ಸಿಕ್ಕರು ವಿಶೇಷ ವ್ಯಕ್ತಿ
KUSHAL V
| Edited By: |

Updated on:Sep 24, 2020 | 4:12 PM

Share

ದಕ್ಷಿಣ ಕನ್ನಡ: ಬಂಧಿತ ಬಾಲಿವುಡ್​ ನಟ ಕಿಶೋರ್ ವಿಚಾರಣೆ ವೇಳೆ ಖ್ಯಾತ ಆಂಕರ್ ಕಂ ನಟಿ ಅನುಶ್ರೀ ಹೆಸರು ಬಾಯಿಬಿಟ್ಟಿದ್ದನಂತೆ. ಈ ಹಿನ್ನೆಲೆಯಲ್ಲಿ ಅನುಶ್ರೀಗೆ ಮಂಗಳೂರು CCB ಅಧಿಕಾರಿಗಳು ನೋಟಿಸ್​ ಜಾರಿ ಮಾಡಿದ್ದಾರೆ.

ಈ ನಡುವೆ ಮಂಗಳೂರಿನಲ್ಲಿ ಕಿಶೋರ್​ ನಡೆಸುತ್ತಿದ್ದ ಪಾರ್ಟಿಗಳಲ್ಲಿ ಅನುಶ್ರೀ ಭಾಗಿಯಾಗುತ್ತಿದ್ದರಂತೆ. ಕಿಶೋರ್​ ಹಲವಾರು ವರ್ಷಗಳಿಂದ Drugs ಪಾರ್ಟಿಗಳನ್ನು ಆಯೋಜಿಸುತ್ತಾ ಬಂದಿದ್ದ ಅನ್ನೋ ಮಾಹಿತಿ ಸಿಕ್ಕಿದೆ. ಇತ್ತೀಚೆಗಷ್ಟೇ ಅಂದ್ರೆ ಲಾಕ್​ಡೌನ್​ ವೇಳೆಯೂ ಮಂಗಳೂರಿನಲ್ಲಿ ಕೂಡ ಡ್ರಗ್ಸ್ ಪಾರ್ಟಿ ಆಯೋಜಿಸಿದ್ದನಂತೆ. ಹಾಗಾಗಿ, ಅನುಶ್ರೀ ಅವು Drugs ಪಾರ್ಟಿಗಳು ಅಂತಾ ಗೊತ್ತಿದ್ರೂ ಅನುಶ್ರೀ ಭಾಗಿಯಾಗುತ್ತಿದ್ರಾ ಅನ್ನೋ ಅನುಮಾನ ವ್ಯಕ್ತವಾಗಿದೆ.

ಆರೋಪಿ ಕಿಶೋರ್​ಗೂ ಅನುಶ್ರೀಗೂ 5 ವರ್ಷಗಳಿಂದ ನಂಟು ಇದೆ ಎಂದು ತಿಳಿದುಬಂದಿದೆ. ಮುಂಬೈ ಸೇರಿ ವಿವಿಧ ಕಡೆ ಇಬ್ಬರು ಒಟ್ಟಿಗೆ ಓಡಾಡಿರುವ ಮಾಹಿತಿ ಸಹ ಸಿಕ್ಕಿದೆ.

ಕೊರೊನಾದಿಂದ ಕಂಗೆಟ್ಟ ಜೀವನ! ವಿಡಿಯೋದಲ್ಲಿ ಅನುಶ್ರೀ ಭಾವನೆಗಳ ಮೆರವಣಿಗೆ!

 

Published On - 3:47 pm, Thu, 24 September 20

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ