AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ವೇಳೆಯೂ Drugs ಪಾರ್ಟಿಗಳಲ್ಲಿ ಭಾಗಿಯಾಗಿದ್ರಾ ಌಂಕರ್​ ಅನುಶ್ರೀ?

ದಕ್ಷಿಣ ಕನ್ನಡ: ಬಂಧಿತ ಬಾಲಿವುಡ್​ ನಟ ಕಿಶೋರ್ ವಿಚಾರಣೆ ವೇಳೆ ಖ್ಯಾತ ಆಂಕರ್ ಕಂ ನಟಿ ಅನುಶ್ರೀ ಹೆಸರು ಬಾಯಿಬಿಟ್ಟಿದ್ದನಂತೆ. ಈ ಹಿನ್ನೆಲೆಯಲ್ಲಿ ಅನುಶ್ರೀಗೆ ಮಂಗಳೂರು CCB ಅಧಿಕಾರಿಗಳು ನೋಟಿಸ್​ ಜಾರಿ ಮಾಡಿದ್ದಾರೆ. ಈ ನಡುವೆ ಮಂಗಳೂರಿನಲ್ಲಿ ಕಿಶೋರ್​ ನಡೆಸುತ್ತಿದ್ದ ಪಾರ್ಟಿಗಳಲ್ಲಿ ಅನುಶ್ರೀ ಭಾಗಿಯಾಗುತ್ತಿದ್ದರಂತೆ. ಕಿಶೋರ್​ ಹಲವಾರು ವರ್ಷಗಳಿಂದ Drugs ಪಾರ್ಟಿಗಳನ್ನು ಆಯೋಜಿಸುತ್ತಾ ಬಂದಿದ್ದ ಅನ್ನೋ ಮಾಹಿತಿ ಸಿಕ್ಕಿದೆ. ಇತ್ತೀಚೆಗಷ್ಟೇ ಅಂದ್ರೆ ಲಾಕ್​ಡೌನ್​ ವೇಳೆಯೂ ಮಂಗಳೂರಿನಲ್ಲಿ ಕೂಡ ಡ್ರಗ್ಸ್ ಪಾರ್ಟಿ ಆಯೋಜಿಸಿದ್ದನಂತೆ. ಹಾಗಾಗಿ, ಅನುಶ್ರೀ ಅವು Drugs […]

ಲಾಕ್​ಡೌನ್​ ವೇಳೆಯೂ Drugs ಪಾರ್ಟಿಗಳಲ್ಲಿ ಭಾಗಿಯಾಗಿದ್ರಾ ಌಂಕರ್​ ಅನುಶ್ರೀ?
‘ಡ್ಯಾನ್ಸ್​​ ಕರ್ನಾಟಕ ಡ್ಯಾನ್ಸ್’ ರಿಯಾಲಿಟಿ ಶೋನಲ್ಲಿ ಆ್ಯಂಕರ್ ಅನುಶ್ರೀಗೆ ಸಿಕ್ಕರು ವಿಶೇಷ ವ್ಯಕ್ತಿ
KUSHAL V
| Edited By: |

Updated on:Sep 24, 2020 | 4:12 PM

Share

ದಕ್ಷಿಣ ಕನ್ನಡ: ಬಂಧಿತ ಬಾಲಿವುಡ್​ ನಟ ಕಿಶೋರ್ ವಿಚಾರಣೆ ವೇಳೆ ಖ್ಯಾತ ಆಂಕರ್ ಕಂ ನಟಿ ಅನುಶ್ರೀ ಹೆಸರು ಬಾಯಿಬಿಟ್ಟಿದ್ದನಂತೆ. ಈ ಹಿನ್ನೆಲೆಯಲ್ಲಿ ಅನುಶ್ರೀಗೆ ಮಂಗಳೂರು CCB ಅಧಿಕಾರಿಗಳು ನೋಟಿಸ್​ ಜಾರಿ ಮಾಡಿದ್ದಾರೆ.

ಈ ನಡುವೆ ಮಂಗಳೂರಿನಲ್ಲಿ ಕಿಶೋರ್​ ನಡೆಸುತ್ತಿದ್ದ ಪಾರ್ಟಿಗಳಲ್ಲಿ ಅನುಶ್ರೀ ಭಾಗಿಯಾಗುತ್ತಿದ್ದರಂತೆ. ಕಿಶೋರ್​ ಹಲವಾರು ವರ್ಷಗಳಿಂದ Drugs ಪಾರ್ಟಿಗಳನ್ನು ಆಯೋಜಿಸುತ್ತಾ ಬಂದಿದ್ದ ಅನ್ನೋ ಮಾಹಿತಿ ಸಿಕ್ಕಿದೆ. ಇತ್ತೀಚೆಗಷ್ಟೇ ಅಂದ್ರೆ ಲಾಕ್​ಡೌನ್​ ವೇಳೆಯೂ ಮಂಗಳೂರಿನಲ್ಲಿ ಕೂಡ ಡ್ರಗ್ಸ್ ಪಾರ್ಟಿ ಆಯೋಜಿಸಿದ್ದನಂತೆ. ಹಾಗಾಗಿ, ಅನುಶ್ರೀ ಅವು Drugs ಪಾರ್ಟಿಗಳು ಅಂತಾ ಗೊತ್ತಿದ್ರೂ ಅನುಶ್ರೀ ಭಾಗಿಯಾಗುತ್ತಿದ್ರಾ ಅನ್ನೋ ಅನುಮಾನ ವ್ಯಕ್ತವಾಗಿದೆ.

ಆರೋಪಿ ಕಿಶೋರ್​ಗೂ ಅನುಶ್ರೀಗೂ 5 ವರ್ಷಗಳಿಂದ ನಂಟು ಇದೆ ಎಂದು ತಿಳಿದುಬಂದಿದೆ. ಮುಂಬೈ ಸೇರಿ ವಿವಿಧ ಕಡೆ ಇಬ್ಬರು ಒಟ್ಟಿಗೆ ಓಡಾಡಿರುವ ಮಾಹಿತಿ ಸಹ ಸಿಕ್ಕಿದೆ.

ಕೊರೊನಾದಿಂದ ಕಂಗೆಟ್ಟ ಜೀವನ! ವಿಡಿಯೋದಲ್ಲಿ ಅನುಶ್ರೀ ಭಾವನೆಗಳ ಮೆರವಣಿಗೆ!

 

Published On - 3:47 pm, Thu, 24 September 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ