AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಘಾಟನೆಯಾದ ನಾಲ್ಕೇ ದಿನದಲ್ಲಿ ಒಡೆದುಹೋದ ಹೆದ್ದಾರಿ ಪೈಪ್​ಲೈನ್, ಎಲ್ಲಿ?​

ದಾವಣಗೆರೆ: ಕೆರೆ ಏತ ನೀರಾವರಿ ಯೋಜನೆಯ ಪೈಪ್‌ಲೈನ್ ಒಡೆದು ಲಕ್ಷಾಂತರ ಲೀಟರ್ ನೀರು ವ್ಯರ್ಥವಾಗುವ ದೃಶ್ಯ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ‌ ನಾಲ್ಕರಲ್ಲಿ ಕಂಡುಬಂದಿತು. ಹರಿಹರ ದಾವಣಗೆರೆ ಮಾರ್ಗ ಮಧ್ಯೆ ಇರುವ ಹೆದ್ದಾರಿಯಲ್ಲಿ ಪೈಪ್​ಲೈನ್​ ಒಡೆದು ಕಾರಂಜಿಯಂತೆ ನೀರು ಚಿಮ್ಮುತ್ತಿದ್ದ ದೃಶ್ಯವು ಹತ್ತಾರು ಕಿ.ಮಿ ದೂರದವರೆಗೂ ಕಾಣಸಿಗುತ್ತಿತ್ತು. ತುಂಗಭದ್ರಾ ನದಿಯಿಂದ ಜಿಲ್ಲೆಯ 22 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಭಾಗವಾಗಿದ್ದ ಈ ಪೈಪಲೈನ್​ಗೆ ಇದೇ ತಿಂಗಳ 22 ರಂದು ಚಾಲನೆ ಸಿಕ್ಕಿತ್ತು. ಕಳೆದ ಹತ್ತು ವರ್ಷಗಳ […]

ಉದ್ಘಾಟನೆಯಾದ ನಾಲ್ಕೇ ದಿನದಲ್ಲಿ ಒಡೆದುಹೋದ ಹೆದ್ದಾರಿ ಪೈಪ್​ಲೈನ್, ಎಲ್ಲಿ?​
KUSHAL V
|

Updated on:Jun 26, 2020 | 12:23 PM

Share

ದಾವಣಗೆರೆ: ಕೆರೆ ಏತ ನೀರಾವರಿ ಯೋಜನೆಯ ಪೈಪ್‌ಲೈನ್ ಒಡೆದು ಲಕ್ಷಾಂತರ ಲೀಟರ್ ನೀರು ವ್ಯರ್ಥವಾಗುವ ದೃಶ್ಯ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ‌ ನಾಲ್ಕರಲ್ಲಿ ಕಂಡುಬಂದಿತು. ಹರಿಹರ ದಾವಣಗೆರೆ ಮಾರ್ಗ ಮಧ್ಯೆ ಇರುವ ಹೆದ್ದಾರಿಯಲ್ಲಿ ಪೈಪ್​ಲೈನ್​ ಒಡೆದು ಕಾರಂಜಿಯಂತೆ ನೀರು ಚಿಮ್ಮುತ್ತಿದ್ದ ದೃಶ್ಯವು ಹತ್ತಾರು ಕಿ.ಮಿ ದೂರದವರೆಗೂ ಕಾಣಸಿಗುತ್ತಿತ್ತು.

ತುಂಗಭದ್ರಾ ನದಿಯಿಂದ ಜಿಲ್ಲೆಯ 22 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಭಾಗವಾಗಿದ್ದ ಈ ಪೈಪಲೈನ್​ಗೆ ಇದೇ ತಿಂಗಳ 22 ರಂದು ಚಾಲನೆ ಸಿಕ್ಕಿತ್ತು. ಕಳೆದ ಹತ್ತು ವರ್ಷಗಳ ಹಿಂದೆ ಪ್ರಾರಂಭವಾದ ಕಾಮಗಾರಿ ಇತ್ತೀಚೆಗಷ್ಟೇ ಮುಗಿದಿತ್ತು ಎಂದು ತಿಳಿದುಬಂದಿದೆ. ಉದ್ಘಾಟನೆಯಾಗಿ ಕೇವಲ ನಾಲ್ಕು ದಿನಗಳಲ್ಲಿ ಪೈಪ್​ಲೈನ್​ ಒಡೆದಿರುವುದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 11:39 am, Fri, 26 June 20

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ