AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಘಾಟನೆಯಾದ ನಾಲ್ಕೇ ದಿನದಲ್ಲಿ ಒಡೆದುಹೋದ ಹೆದ್ದಾರಿ ಪೈಪ್​ಲೈನ್, ಎಲ್ಲಿ?​

ದಾವಣಗೆರೆ: ಕೆರೆ ಏತ ನೀರಾವರಿ ಯೋಜನೆಯ ಪೈಪ್‌ಲೈನ್ ಒಡೆದು ಲಕ್ಷಾಂತರ ಲೀಟರ್ ನೀರು ವ್ಯರ್ಥವಾಗುವ ದೃಶ್ಯ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ‌ ನಾಲ್ಕರಲ್ಲಿ ಕಂಡುಬಂದಿತು. ಹರಿಹರ ದಾವಣಗೆರೆ ಮಾರ್ಗ ಮಧ್ಯೆ ಇರುವ ಹೆದ್ದಾರಿಯಲ್ಲಿ ಪೈಪ್​ಲೈನ್​ ಒಡೆದು ಕಾರಂಜಿಯಂತೆ ನೀರು ಚಿಮ್ಮುತ್ತಿದ್ದ ದೃಶ್ಯವು ಹತ್ತಾರು ಕಿ.ಮಿ ದೂರದವರೆಗೂ ಕಾಣಸಿಗುತ್ತಿತ್ತು. ತುಂಗಭದ್ರಾ ನದಿಯಿಂದ ಜಿಲ್ಲೆಯ 22 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಭಾಗವಾಗಿದ್ದ ಈ ಪೈಪಲೈನ್​ಗೆ ಇದೇ ತಿಂಗಳ 22 ರಂದು ಚಾಲನೆ ಸಿಕ್ಕಿತ್ತು. ಕಳೆದ ಹತ್ತು ವರ್ಷಗಳ […]

ಉದ್ಘಾಟನೆಯಾದ ನಾಲ್ಕೇ ದಿನದಲ್ಲಿ ಒಡೆದುಹೋದ ಹೆದ್ದಾರಿ ಪೈಪ್​ಲೈನ್, ಎಲ್ಲಿ?​
KUSHAL V
|

Updated on:Jun 26, 2020 | 12:23 PM

Share

ದಾವಣಗೆರೆ: ಕೆರೆ ಏತ ನೀರಾವರಿ ಯೋಜನೆಯ ಪೈಪ್‌ಲೈನ್ ಒಡೆದು ಲಕ್ಷಾಂತರ ಲೀಟರ್ ನೀರು ವ್ಯರ್ಥವಾಗುವ ದೃಶ್ಯ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ‌ ನಾಲ್ಕರಲ್ಲಿ ಕಂಡುಬಂದಿತು. ಹರಿಹರ ದಾವಣಗೆರೆ ಮಾರ್ಗ ಮಧ್ಯೆ ಇರುವ ಹೆದ್ದಾರಿಯಲ್ಲಿ ಪೈಪ್​ಲೈನ್​ ಒಡೆದು ಕಾರಂಜಿಯಂತೆ ನೀರು ಚಿಮ್ಮುತ್ತಿದ್ದ ದೃಶ್ಯವು ಹತ್ತಾರು ಕಿ.ಮಿ ದೂರದವರೆಗೂ ಕಾಣಸಿಗುತ್ತಿತ್ತು.

ತುಂಗಭದ್ರಾ ನದಿಯಿಂದ ಜಿಲ್ಲೆಯ 22 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಭಾಗವಾಗಿದ್ದ ಈ ಪೈಪಲೈನ್​ಗೆ ಇದೇ ತಿಂಗಳ 22 ರಂದು ಚಾಲನೆ ಸಿಕ್ಕಿತ್ತು. ಕಳೆದ ಹತ್ತು ವರ್ಷಗಳ ಹಿಂದೆ ಪ್ರಾರಂಭವಾದ ಕಾಮಗಾರಿ ಇತ್ತೀಚೆಗಷ್ಟೇ ಮುಗಿದಿತ್ತು ಎಂದು ತಿಳಿದುಬಂದಿದೆ. ಉದ್ಘಾಟನೆಯಾಗಿ ಕೇವಲ ನಾಲ್ಕು ದಿನಗಳಲ್ಲಿ ಪೈಪ್​ಲೈನ್​ ಒಡೆದಿರುವುದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 11:39 am, Fri, 26 June 20

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ