AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಘಾಟನೆಯಾದ ನಾಲ್ಕೇ ದಿನದಲ್ಲಿ ಒಡೆದುಹೋದ ಹೆದ್ದಾರಿ ಪೈಪ್​ಲೈನ್, ಎಲ್ಲಿ?​

ದಾವಣಗೆರೆ: ಕೆರೆ ಏತ ನೀರಾವರಿ ಯೋಜನೆಯ ಪೈಪ್‌ಲೈನ್ ಒಡೆದು ಲಕ್ಷಾಂತರ ಲೀಟರ್ ನೀರು ವ್ಯರ್ಥವಾಗುವ ದೃಶ್ಯ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ‌ ನಾಲ್ಕರಲ್ಲಿ ಕಂಡುಬಂದಿತು. ಹರಿಹರ ದಾವಣಗೆರೆ ಮಾರ್ಗ ಮಧ್ಯೆ ಇರುವ ಹೆದ್ದಾರಿಯಲ್ಲಿ ಪೈಪ್​ಲೈನ್​ ಒಡೆದು ಕಾರಂಜಿಯಂತೆ ನೀರು ಚಿಮ್ಮುತ್ತಿದ್ದ ದೃಶ್ಯವು ಹತ್ತಾರು ಕಿ.ಮಿ ದೂರದವರೆಗೂ ಕಾಣಸಿಗುತ್ತಿತ್ತು. ತುಂಗಭದ್ರಾ ನದಿಯಿಂದ ಜಿಲ್ಲೆಯ 22 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಭಾಗವಾಗಿದ್ದ ಈ ಪೈಪಲೈನ್​ಗೆ ಇದೇ ತಿಂಗಳ 22 ರಂದು ಚಾಲನೆ ಸಿಕ್ಕಿತ್ತು. ಕಳೆದ ಹತ್ತು ವರ್ಷಗಳ […]

ಉದ್ಘಾಟನೆಯಾದ ನಾಲ್ಕೇ ದಿನದಲ್ಲಿ ಒಡೆದುಹೋದ ಹೆದ್ದಾರಿ ಪೈಪ್​ಲೈನ್, ಎಲ್ಲಿ?​
KUSHAL V
|

Updated on:Jun 26, 2020 | 12:23 PM

Share

ದಾವಣಗೆರೆ: ಕೆರೆ ಏತ ನೀರಾವರಿ ಯೋಜನೆಯ ಪೈಪ್‌ಲೈನ್ ಒಡೆದು ಲಕ್ಷಾಂತರ ಲೀಟರ್ ನೀರು ವ್ಯರ್ಥವಾಗುವ ದೃಶ್ಯ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ‌ ನಾಲ್ಕರಲ್ಲಿ ಕಂಡುಬಂದಿತು. ಹರಿಹರ ದಾವಣಗೆರೆ ಮಾರ್ಗ ಮಧ್ಯೆ ಇರುವ ಹೆದ್ದಾರಿಯಲ್ಲಿ ಪೈಪ್​ಲೈನ್​ ಒಡೆದು ಕಾರಂಜಿಯಂತೆ ನೀರು ಚಿಮ್ಮುತ್ತಿದ್ದ ದೃಶ್ಯವು ಹತ್ತಾರು ಕಿ.ಮಿ ದೂರದವರೆಗೂ ಕಾಣಸಿಗುತ್ತಿತ್ತು.

ತುಂಗಭದ್ರಾ ನದಿಯಿಂದ ಜಿಲ್ಲೆಯ 22 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಭಾಗವಾಗಿದ್ದ ಈ ಪೈಪಲೈನ್​ಗೆ ಇದೇ ತಿಂಗಳ 22 ರಂದು ಚಾಲನೆ ಸಿಕ್ಕಿತ್ತು. ಕಳೆದ ಹತ್ತು ವರ್ಷಗಳ ಹಿಂದೆ ಪ್ರಾರಂಭವಾದ ಕಾಮಗಾರಿ ಇತ್ತೀಚೆಗಷ್ಟೇ ಮುಗಿದಿತ್ತು ಎಂದು ತಿಳಿದುಬಂದಿದೆ. ಉದ್ಘಾಟನೆಯಾಗಿ ಕೇವಲ ನಾಲ್ಕು ದಿನಗಳಲ್ಲಿ ಪೈಪ್​ಲೈನ್​ ಒಡೆದಿರುವುದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 11:39 am, Fri, 26 June 20

Follow Us
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?