AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಘಾಟನೆಯಾದ ನಾಲ್ಕೇ ದಿನದಲ್ಲಿ ಒಡೆದುಹೋದ ಹೆದ್ದಾರಿ ಪೈಪ್​ಲೈನ್, ಎಲ್ಲಿ?​

ದಾವಣಗೆರೆ: ಕೆರೆ ಏತ ನೀರಾವರಿ ಯೋಜನೆಯ ಪೈಪ್‌ಲೈನ್ ಒಡೆದು ಲಕ್ಷಾಂತರ ಲೀಟರ್ ನೀರು ವ್ಯರ್ಥವಾಗುವ ದೃಶ್ಯ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ‌ ನಾಲ್ಕರಲ್ಲಿ ಕಂಡುಬಂದಿತು. ಹರಿಹರ ದಾವಣಗೆರೆ ಮಾರ್ಗ ಮಧ್ಯೆ ಇರುವ ಹೆದ್ದಾರಿಯಲ್ಲಿ ಪೈಪ್​ಲೈನ್​ ಒಡೆದು ಕಾರಂಜಿಯಂತೆ ನೀರು ಚಿಮ್ಮುತ್ತಿದ್ದ ದೃಶ್ಯವು ಹತ್ತಾರು ಕಿ.ಮಿ ದೂರದವರೆಗೂ ಕಾಣಸಿಗುತ್ತಿತ್ತು. ತುಂಗಭದ್ರಾ ನದಿಯಿಂದ ಜಿಲ್ಲೆಯ 22 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಭಾಗವಾಗಿದ್ದ ಈ ಪೈಪಲೈನ್​ಗೆ ಇದೇ ತಿಂಗಳ 22 ರಂದು ಚಾಲನೆ ಸಿಕ್ಕಿತ್ತು. ಕಳೆದ ಹತ್ತು ವರ್ಷಗಳ […]

ಉದ್ಘಾಟನೆಯಾದ ನಾಲ್ಕೇ ದಿನದಲ್ಲಿ ಒಡೆದುಹೋದ ಹೆದ್ದಾರಿ ಪೈಪ್​ಲೈನ್, ಎಲ್ಲಿ?​
KUSHAL V
|

Updated on:Jun 26, 2020 | 12:23 PM

Share

ದಾವಣಗೆರೆ: ಕೆರೆ ಏತ ನೀರಾವರಿ ಯೋಜನೆಯ ಪೈಪ್‌ಲೈನ್ ಒಡೆದು ಲಕ್ಷಾಂತರ ಲೀಟರ್ ನೀರು ವ್ಯರ್ಥವಾಗುವ ದೃಶ್ಯ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ‌ ನಾಲ್ಕರಲ್ಲಿ ಕಂಡುಬಂದಿತು. ಹರಿಹರ ದಾವಣಗೆರೆ ಮಾರ್ಗ ಮಧ್ಯೆ ಇರುವ ಹೆದ್ದಾರಿಯಲ್ಲಿ ಪೈಪ್​ಲೈನ್​ ಒಡೆದು ಕಾರಂಜಿಯಂತೆ ನೀರು ಚಿಮ್ಮುತ್ತಿದ್ದ ದೃಶ್ಯವು ಹತ್ತಾರು ಕಿ.ಮಿ ದೂರದವರೆಗೂ ಕಾಣಸಿಗುತ್ತಿತ್ತು.

ತುಂಗಭದ್ರಾ ನದಿಯಿಂದ ಜಿಲ್ಲೆಯ 22 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಭಾಗವಾಗಿದ್ದ ಈ ಪೈಪಲೈನ್​ಗೆ ಇದೇ ತಿಂಗಳ 22 ರಂದು ಚಾಲನೆ ಸಿಕ್ಕಿತ್ತು. ಕಳೆದ ಹತ್ತು ವರ್ಷಗಳ ಹಿಂದೆ ಪ್ರಾರಂಭವಾದ ಕಾಮಗಾರಿ ಇತ್ತೀಚೆಗಷ್ಟೇ ಮುಗಿದಿತ್ತು ಎಂದು ತಿಳಿದುಬಂದಿದೆ. ಉದ್ಘಾಟನೆಯಾಗಿ ಕೇವಲ ನಾಲ್ಕು ದಿನಗಳಲ್ಲಿ ಪೈಪ್​ಲೈನ್​ ಒಡೆದಿರುವುದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 11:39 am, Fri, 26 June 20

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್