AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಘಾಟನೆಯಾದ ನಾಲ್ಕೇ ದಿನದಲ್ಲಿ ಒಡೆದುಹೋದ ಹೆದ್ದಾರಿ ಪೈಪ್​ಲೈನ್, ಎಲ್ಲಿ?​

ದಾವಣಗೆರೆ: ಕೆರೆ ಏತ ನೀರಾವರಿ ಯೋಜನೆಯ ಪೈಪ್‌ಲೈನ್ ಒಡೆದು ಲಕ್ಷಾಂತರ ಲೀಟರ್ ನೀರು ವ್ಯರ್ಥವಾಗುವ ದೃಶ್ಯ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ‌ ನಾಲ್ಕರಲ್ಲಿ ಕಂಡುಬಂದಿತು. ಹರಿಹರ ದಾವಣಗೆರೆ ಮಾರ್ಗ ಮಧ್ಯೆ ಇರುವ ಹೆದ್ದಾರಿಯಲ್ಲಿ ಪೈಪ್​ಲೈನ್​ ಒಡೆದು ಕಾರಂಜಿಯಂತೆ ನೀರು ಚಿಮ್ಮುತ್ತಿದ್ದ ದೃಶ್ಯವು ಹತ್ತಾರು ಕಿ.ಮಿ ದೂರದವರೆಗೂ ಕಾಣಸಿಗುತ್ತಿತ್ತು. ತುಂಗಭದ್ರಾ ನದಿಯಿಂದ ಜಿಲ್ಲೆಯ 22 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಭಾಗವಾಗಿದ್ದ ಈ ಪೈಪಲೈನ್​ಗೆ ಇದೇ ತಿಂಗಳ 22 ರಂದು ಚಾಲನೆ ಸಿಕ್ಕಿತ್ತು. ಕಳೆದ ಹತ್ತು ವರ್ಷಗಳ […]

ಉದ್ಘಾಟನೆಯಾದ ನಾಲ್ಕೇ ದಿನದಲ್ಲಿ ಒಡೆದುಹೋದ ಹೆದ್ದಾರಿ ಪೈಪ್​ಲೈನ್, ಎಲ್ಲಿ?​
KUSHAL V
|

Updated on:Jun 26, 2020 | 12:23 PM

Share

ದಾವಣಗೆರೆ: ಕೆರೆ ಏತ ನೀರಾವರಿ ಯೋಜನೆಯ ಪೈಪ್‌ಲೈನ್ ಒಡೆದು ಲಕ್ಷಾಂತರ ಲೀಟರ್ ನೀರು ವ್ಯರ್ಥವಾಗುವ ದೃಶ್ಯ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ‌ ನಾಲ್ಕರಲ್ಲಿ ಕಂಡುಬಂದಿತು. ಹರಿಹರ ದಾವಣಗೆರೆ ಮಾರ್ಗ ಮಧ್ಯೆ ಇರುವ ಹೆದ್ದಾರಿಯಲ್ಲಿ ಪೈಪ್​ಲೈನ್​ ಒಡೆದು ಕಾರಂಜಿಯಂತೆ ನೀರು ಚಿಮ್ಮುತ್ತಿದ್ದ ದೃಶ್ಯವು ಹತ್ತಾರು ಕಿ.ಮಿ ದೂರದವರೆಗೂ ಕಾಣಸಿಗುತ್ತಿತ್ತು.

ತುಂಗಭದ್ರಾ ನದಿಯಿಂದ ಜಿಲ್ಲೆಯ 22 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಭಾಗವಾಗಿದ್ದ ಈ ಪೈಪಲೈನ್​ಗೆ ಇದೇ ತಿಂಗಳ 22 ರಂದು ಚಾಲನೆ ಸಿಕ್ಕಿತ್ತು. ಕಳೆದ ಹತ್ತು ವರ್ಷಗಳ ಹಿಂದೆ ಪ್ರಾರಂಭವಾದ ಕಾಮಗಾರಿ ಇತ್ತೀಚೆಗಷ್ಟೇ ಮುಗಿದಿತ್ತು ಎಂದು ತಿಳಿದುಬಂದಿದೆ. ಉದ್ಘಾಟನೆಯಾಗಿ ಕೇವಲ ನಾಲ್ಕು ದಿನಗಳಲ್ಲಿ ಪೈಪ್​ಲೈನ್​ ಒಡೆದಿರುವುದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 11:39 am, Fri, 26 June 20

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು