AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಘಾಟನೆಯಾದ ನಾಲ್ಕೇ ದಿನದಲ್ಲಿ ಒಡೆದುಹೋದ ಹೆದ್ದಾರಿ ಪೈಪ್​ಲೈನ್, ಎಲ್ಲಿ?​

ದಾವಣಗೆರೆ: ಕೆರೆ ಏತ ನೀರಾವರಿ ಯೋಜನೆಯ ಪೈಪ್‌ಲೈನ್ ಒಡೆದು ಲಕ್ಷಾಂತರ ಲೀಟರ್ ನೀರು ವ್ಯರ್ಥವಾಗುವ ದೃಶ್ಯ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ‌ ನಾಲ್ಕರಲ್ಲಿ ಕಂಡುಬಂದಿತು. ಹರಿಹರ ದಾವಣಗೆರೆ ಮಾರ್ಗ ಮಧ್ಯೆ ಇರುವ ಹೆದ್ದಾರಿಯಲ್ಲಿ ಪೈಪ್​ಲೈನ್​ ಒಡೆದು ಕಾರಂಜಿಯಂತೆ ನೀರು ಚಿಮ್ಮುತ್ತಿದ್ದ ದೃಶ್ಯವು ಹತ್ತಾರು ಕಿ.ಮಿ ದೂರದವರೆಗೂ ಕಾಣಸಿಗುತ್ತಿತ್ತು. ತುಂಗಭದ್ರಾ ನದಿಯಿಂದ ಜಿಲ್ಲೆಯ 22 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಭಾಗವಾಗಿದ್ದ ಈ ಪೈಪಲೈನ್​ಗೆ ಇದೇ ತಿಂಗಳ 22 ರಂದು ಚಾಲನೆ ಸಿಕ್ಕಿತ್ತು. ಕಳೆದ ಹತ್ತು ವರ್ಷಗಳ […]

ಉದ್ಘಾಟನೆಯಾದ ನಾಲ್ಕೇ ದಿನದಲ್ಲಿ ಒಡೆದುಹೋದ ಹೆದ್ದಾರಿ ಪೈಪ್​ಲೈನ್, ಎಲ್ಲಿ?​
KUSHAL V
|

Updated on:Jun 26, 2020 | 12:23 PM

Share

ದಾವಣಗೆರೆ: ಕೆರೆ ಏತ ನೀರಾವರಿ ಯೋಜನೆಯ ಪೈಪ್‌ಲೈನ್ ಒಡೆದು ಲಕ್ಷಾಂತರ ಲೀಟರ್ ನೀರು ವ್ಯರ್ಥವಾಗುವ ದೃಶ್ಯ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ‌ ನಾಲ್ಕರಲ್ಲಿ ಕಂಡುಬಂದಿತು. ಹರಿಹರ ದಾವಣಗೆರೆ ಮಾರ್ಗ ಮಧ್ಯೆ ಇರುವ ಹೆದ್ದಾರಿಯಲ್ಲಿ ಪೈಪ್​ಲೈನ್​ ಒಡೆದು ಕಾರಂಜಿಯಂತೆ ನೀರು ಚಿಮ್ಮುತ್ತಿದ್ದ ದೃಶ್ಯವು ಹತ್ತಾರು ಕಿ.ಮಿ ದೂರದವರೆಗೂ ಕಾಣಸಿಗುತ್ತಿತ್ತು.

ತುಂಗಭದ್ರಾ ನದಿಯಿಂದ ಜಿಲ್ಲೆಯ 22 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಭಾಗವಾಗಿದ್ದ ಈ ಪೈಪಲೈನ್​ಗೆ ಇದೇ ತಿಂಗಳ 22 ರಂದು ಚಾಲನೆ ಸಿಕ್ಕಿತ್ತು. ಕಳೆದ ಹತ್ತು ವರ್ಷಗಳ ಹಿಂದೆ ಪ್ರಾರಂಭವಾದ ಕಾಮಗಾರಿ ಇತ್ತೀಚೆಗಷ್ಟೇ ಮುಗಿದಿತ್ತು ಎಂದು ತಿಳಿದುಬಂದಿದೆ. ಉದ್ಘಾಟನೆಯಾಗಿ ಕೇವಲ ನಾಲ್ಕು ದಿನಗಳಲ್ಲಿ ಪೈಪ್​ಲೈನ್​ ಒಡೆದಿರುವುದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 11:39 am, Fri, 26 June 20

AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ