AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಲಕಾವೇರಿಯಲ್ಲಿ ಪೂಜೆ ಜವಾಬ್ದಾರಿ ನಮಗೇ ಬೇಕೆಂಬ ಹಠ ನಮ್ಮಲ್ಲಿ ಇಲ್ಲ’

ಮಡಿಕೇರಿ: ಕೊಡಗು ಜಿಲ್ಲೆ ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ವಿಚಾರಕ್ಕೆ ಸಂಬಂಧಿಸಿ ಪೂಜೆ ವಿಚಾರದಲ್ಲಿ ಮೊದಲ ಬಾರಿಗೆ ಅರ್ಚಕ ಮನೆಯವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಕೊಡವ, ಅಮ್ಮ ಕೊಡವು ಸಮುದಾಯವನ್ನು ಗೌರವಿಸ್ತೇವೆ. ನಾವು ತಲಕಾವೇರಿಯಲ್ಲಿ ಪೂಜೆ ಸಲ್ಲಿಸ್ತಿರುವುದಕ್ಕೆ ದಾಖಲೆ ಇದೆ. ನಮ್ಮ ವಿರುದ್ಧ ಆಕ್ಷೇಪ ಎತ್ತಿದವರ ಬಳಿ ದಾಖಲೆ ಇದೆಯಾ? ಅವರ ಬಳಿ ದಾಖಲೆಗಳು ಇದ್ದರೆ ನೀಡಲಿ ಎಂದ ಅರ್ಚಕರು ಸೂಕ್ಷ್ಮವಾಗಿ ಹೇಳಿದ್ದಾರೆ. ಈ ಬಗ್ಗೆ ಸರ್ಕಾರ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧರಾಗುತ್ತೇವೆ. ಶತಮಾನದ ಹಿಂದೆ ನಮ್ಮನ್ನು ಕರೆಸಿ […]

‘ತಲಕಾವೇರಿಯಲ್ಲಿ ಪೂಜೆ ಜವಾಬ್ದಾರಿ ನಮಗೇ ಬೇಕೆಂಬ ಹಠ ನಮ್ಮಲ್ಲಿ ಇಲ್ಲ’
ಆಯೇಷಾ ಬಾನು
|

Updated on:Aug 31, 2020 | 2:51 PM

Share

ಮಡಿಕೇರಿ: ಕೊಡಗು ಜಿಲ್ಲೆ ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ವಿಚಾರಕ್ಕೆ ಸಂಬಂಧಿಸಿ ಪೂಜೆ ವಿಚಾರದಲ್ಲಿ ಮೊದಲ ಬಾರಿಗೆ ಅರ್ಚಕ ಮನೆಯವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಕೊಡವ, ಅಮ್ಮ ಕೊಡವು ಸಮುದಾಯವನ್ನು ಗೌರವಿಸ್ತೇವೆ. ನಾವು ತಲಕಾವೇರಿಯಲ್ಲಿ ಪೂಜೆ ಸಲ್ಲಿಸ್ತಿರುವುದಕ್ಕೆ ದಾಖಲೆ ಇದೆ. ನಮ್ಮ ವಿರುದ್ಧ ಆಕ್ಷೇಪ ಎತ್ತಿದವರ ಬಳಿ ದಾಖಲೆ ಇದೆಯಾ? ಅವರ ಬಳಿ ದಾಖಲೆಗಳು ಇದ್ದರೆ ನೀಡಲಿ ಎಂದ ಅರ್ಚಕರು ಸೂಕ್ಷ್ಮವಾಗಿ ಹೇಳಿದ್ದಾರೆ.

ಈ ಬಗ್ಗೆ ಸರ್ಕಾರ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧರಾಗುತ್ತೇವೆ. ಶತಮಾನದ ಹಿಂದೆ ನಮ್ಮನ್ನು ಕರೆಸಿ ಅವಕಾಶ ಕೊಡಲಾಗಿತ್ತು. ಅದನ್ನ ಮುಂದುವರೆಸಿಕೊಂಡು ಬರುತ್ತಿದ್ದೇವೆ. ನಮಗೇ ಜವಾಬ್ದಾರಿ ಬೇಕೆಂಬ ಹಠ ನಮ್ಮಲ್ಲಿ ಇಲ್ಲ ಎಂದು ಅರ್ಚಕ ಕುಟುಂಬದ ವಕ್ತಾರ ಜಯಪ್ರಕಾಶ್ ರಾವ್ ಹೇಳಿದ್ದಾರೆ.

ಕೆಲ ದಿನಗಳ ಹಿಂದೆ ಕೊಡಗಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟ ಕುಸಿದಿತ್ತು. ಈ ವೇಳೆ ಬೆಟ್ಟದ ತಪ್ಪಲಲ್ಲೇ ವಾಸವಿದ್ದ ತಲಕಾವೇರಿ ದೇಗುಲದ ಪ್ರಧಾನ ಅರ್ಚಕರಾದ ನಾರಾಯಣಾಚಾರ್ ಅವರ ಕುಟುಂಬದ ಐದು ಮಂದಿ ಭೂಕುಸಿತದ ಘಟನೆಯಲ್ಲಿ ನಾಪತ್ತೆಯಾಗಿದ್ದರು. ಅಲ್ಲಿಂದೀಚೆಗೆ ತಲಕಾವೇರಿಯಲ್ಲಿ ಪೂಜೆ ಮಾಡುವ ಬಗ್ಗೆ ಗೊಂದಲಗಳು ಶುರುವಾಗಿವೆ.

Published On - 2:27 pm, Mon, 31 August 20

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!