AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರಕರಣ ಸದ್ಯ ಸರಿ ದಾರಿಯಲ್ಲಿ ಸಾಗ್ತಿದೆ.. ದಿನಾ ಕೋರ್ಟ್​ಗೆ ವರದಿ ಕೊಡ್ತಾ ಇದ್ದೇವೆ’

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್ ಜಾಲದ ನಂಟಿರುವ ಪ್ರಕರಣ ಸಂಬಂಧ ಎಲ್ಲಾ ವಿಷಯದ ಬಗ್ಗೆ ಕೋರ್ಟ್‌ಗೆ ಕಾಲಕಾಲಕ್ಕೆ ಮಾಹಿತಿ ನೀಡುತ್ತಿದ್ದೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ರು. ಪ್ರಕರಣಕ್ಕೆ ಸಂಬಂಧಿಸಿ ಪ್ರತಿನಿತ್ಯ ನ್ಯಾಯಾಲಯಕ್ಕೆ ವರದಿಯನ್ನು ನೀಡುತ್ತಿದ್ದೇವೆ. ಈಗ ಇ.ಡಿ. ಕೂಡ ವಿಚಾರಣೆಗೆ ಮುಂದೆ ಬಂದಿದೆ. ನಟಿಯರನ್ನ ಯಾವ ಕಾರಣಕ್ಕೆ ಬಂಧಿಸಿದ್ದೇವೆಂದು ಈ ಹಂತದಲ್ಲಿ ಬಹಿರಂಗಪಡಿಸಲಾಗುವುದಿಲ್ಲ. ಆದರೆ ಡ್ರಗ್ಸ್ ಮಾಫಿಯಾ ಕೇಸ್ ತನಿಖೆ ಸರಿ ದಾರಿಯಲ್ಲಿ ನಡೀತಿದೆ. ಸಿಸಿಬಿ ತನಿಖೆಗೆ ಯಾವುದೇ ರಾಜಕೀಯ ಒತ್ತಡ […]

‘ಪ್ರಕರಣ ಸದ್ಯ ಸರಿ ದಾರಿಯಲ್ಲಿ ಸಾಗ್ತಿದೆ.. ದಿನಾ ಕೋರ್ಟ್​ಗೆ ವರದಿ ಕೊಡ್ತಾ ಇದ್ದೇವೆ’
ಬೆಂಗಳೂರು ನಗರ ಪೊಲೀಸ್​ ಆಯುಕ್ತ ಕಮಲ್​ ಪಂತ್​
ಆಯೇಷಾ ಬಾನು
| Edited By: |

Updated on: Sep 10, 2020 | 1:49 PM

Share

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್ ಜಾಲದ ನಂಟಿರುವ ಪ್ರಕರಣ ಸಂಬಂಧ ಎಲ್ಲಾ ವಿಷಯದ ಬಗ್ಗೆ ಕೋರ್ಟ್‌ಗೆ ಕಾಲಕಾಲಕ್ಕೆ ಮಾಹಿತಿ ನೀಡುತ್ತಿದ್ದೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ರು.

ಪ್ರಕರಣಕ್ಕೆ ಸಂಬಂಧಿಸಿ ಪ್ರತಿನಿತ್ಯ ನ್ಯಾಯಾಲಯಕ್ಕೆ ವರದಿಯನ್ನು ನೀಡುತ್ತಿದ್ದೇವೆ. ಈಗ ಇ.ಡಿ. ಕೂಡ ವಿಚಾರಣೆಗೆ ಮುಂದೆ ಬಂದಿದೆ. ನಟಿಯರನ್ನ ಯಾವ ಕಾರಣಕ್ಕೆ ಬಂಧಿಸಿದ್ದೇವೆಂದು ಈ ಹಂತದಲ್ಲಿ ಬಹಿರಂಗಪಡಿಸಲಾಗುವುದಿಲ್ಲ. ಆದರೆ ಡ್ರಗ್ಸ್ ಮಾಫಿಯಾ ಕೇಸ್ ತನಿಖೆ ಸರಿ ದಾರಿಯಲ್ಲಿ ನಡೀತಿದೆ. ಸಿಸಿಬಿ ತನಿಖೆಗೆ ಯಾವುದೇ ರಾಜಕೀಯ ಒತ್ತಡ ಇಲ್ಲ. ನಮಗೆ ಒತ್ತಡವಿದ್ದರೂ ನಾವು ಅದಕ್ಕೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ತಿಳಿಸಿದ್ರು.

ಜೊತೆಗೆ ನಾವು ಎಲ್ಲಾ ರೂಲ್ಸ್, ಕಾನೂನು ಪ್ರಕಾರ ತನಿಖೆ ಮಾಡ್ತಿದ್ದೇವೆ. ರಾಷ್ಟ್ರೀಯ ‌ಮಟ್ಟಕ್ಕೆ ಹೋದರೂ ನಾವು ಪ್ರಕರಣ ತನಿಖೆ ಮಾಡ್ತೇವೆ ಎಂದಿದ್ದಾರೆ. ಒಟ್ಟಿನಲ್ಲಿ ಈ ಪ್ರಕರಣ ಸರಿಯಾದ ದಾರಿಯಲ್ಲಿ ಸಾಗುತ್ತಿದೆ. ಇನ್ನು ಮುಂದೆ ಯಾರ ಹೆಸರು ಈ ಪ್ರಕರಣದಲ್ಲಿ ಕೇಳಿ ಬರುತ್ತೋ ಕಾದು ನೋಡಬೇಕಾಗಿದೆ ಎಂದು ಕ್ಲುಪ್ತವಾಗಿ ಹೇಳಿದರು.

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್