AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರಕರಣ ಸದ್ಯ ಸರಿ ದಾರಿಯಲ್ಲಿ ಸಾಗ್ತಿದೆ.. ದಿನಾ ಕೋರ್ಟ್​ಗೆ ವರದಿ ಕೊಡ್ತಾ ಇದ್ದೇವೆ’

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್ ಜಾಲದ ನಂಟಿರುವ ಪ್ರಕರಣ ಸಂಬಂಧ ಎಲ್ಲಾ ವಿಷಯದ ಬಗ್ಗೆ ಕೋರ್ಟ್‌ಗೆ ಕಾಲಕಾಲಕ್ಕೆ ಮಾಹಿತಿ ನೀಡುತ್ತಿದ್ದೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ರು. ಪ್ರಕರಣಕ್ಕೆ ಸಂಬಂಧಿಸಿ ಪ್ರತಿನಿತ್ಯ ನ್ಯಾಯಾಲಯಕ್ಕೆ ವರದಿಯನ್ನು ನೀಡುತ್ತಿದ್ದೇವೆ. ಈಗ ಇ.ಡಿ. ಕೂಡ ವಿಚಾರಣೆಗೆ ಮುಂದೆ ಬಂದಿದೆ. ನಟಿಯರನ್ನ ಯಾವ ಕಾರಣಕ್ಕೆ ಬಂಧಿಸಿದ್ದೇವೆಂದು ಈ ಹಂತದಲ್ಲಿ ಬಹಿರಂಗಪಡಿಸಲಾಗುವುದಿಲ್ಲ. ಆದರೆ ಡ್ರಗ್ಸ್ ಮಾಫಿಯಾ ಕೇಸ್ ತನಿಖೆ ಸರಿ ದಾರಿಯಲ್ಲಿ ನಡೀತಿದೆ. ಸಿಸಿಬಿ ತನಿಖೆಗೆ ಯಾವುದೇ ರಾಜಕೀಯ ಒತ್ತಡ […]

‘ಪ್ರಕರಣ ಸದ್ಯ ಸರಿ ದಾರಿಯಲ್ಲಿ ಸಾಗ್ತಿದೆ.. ದಿನಾ ಕೋರ್ಟ್​ಗೆ ವರದಿ ಕೊಡ್ತಾ ಇದ್ದೇವೆ’
ಬೆಂಗಳೂರು ನಗರ ಪೊಲೀಸ್​ ಆಯುಕ್ತ ಕಮಲ್​ ಪಂತ್​
ಆಯೇಷಾ ಬಾನು
| Edited By: |

Updated on: Sep 10, 2020 | 1:49 PM

Share

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್ ಜಾಲದ ನಂಟಿರುವ ಪ್ರಕರಣ ಸಂಬಂಧ ಎಲ್ಲಾ ವಿಷಯದ ಬಗ್ಗೆ ಕೋರ್ಟ್‌ಗೆ ಕಾಲಕಾಲಕ್ಕೆ ಮಾಹಿತಿ ನೀಡುತ್ತಿದ್ದೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ರು.

ಪ್ರಕರಣಕ್ಕೆ ಸಂಬಂಧಿಸಿ ಪ್ರತಿನಿತ್ಯ ನ್ಯಾಯಾಲಯಕ್ಕೆ ವರದಿಯನ್ನು ನೀಡುತ್ತಿದ್ದೇವೆ. ಈಗ ಇ.ಡಿ. ಕೂಡ ವಿಚಾರಣೆಗೆ ಮುಂದೆ ಬಂದಿದೆ. ನಟಿಯರನ್ನ ಯಾವ ಕಾರಣಕ್ಕೆ ಬಂಧಿಸಿದ್ದೇವೆಂದು ಈ ಹಂತದಲ್ಲಿ ಬಹಿರಂಗಪಡಿಸಲಾಗುವುದಿಲ್ಲ. ಆದರೆ ಡ್ರಗ್ಸ್ ಮಾಫಿಯಾ ಕೇಸ್ ತನಿಖೆ ಸರಿ ದಾರಿಯಲ್ಲಿ ನಡೀತಿದೆ. ಸಿಸಿಬಿ ತನಿಖೆಗೆ ಯಾವುದೇ ರಾಜಕೀಯ ಒತ್ತಡ ಇಲ್ಲ. ನಮಗೆ ಒತ್ತಡವಿದ್ದರೂ ನಾವು ಅದಕ್ಕೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ತಿಳಿಸಿದ್ರು.

ಜೊತೆಗೆ ನಾವು ಎಲ್ಲಾ ರೂಲ್ಸ್, ಕಾನೂನು ಪ್ರಕಾರ ತನಿಖೆ ಮಾಡ್ತಿದ್ದೇವೆ. ರಾಷ್ಟ್ರೀಯ ‌ಮಟ್ಟಕ್ಕೆ ಹೋದರೂ ನಾವು ಪ್ರಕರಣ ತನಿಖೆ ಮಾಡ್ತೇವೆ ಎಂದಿದ್ದಾರೆ. ಒಟ್ಟಿನಲ್ಲಿ ಈ ಪ್ರಕರಣ ಸರಿಯಾದ ದಾರಿಯಲ್ಲಿ ಸಾಗುತ್ತಿದೆ. ಇನ್ನು ಮುಂದೆ ಯಾರ ಹೆಸರು ಈ ಪ್ರಕರಣದಲ್ಲಿ ಕೇಳಿ ಬರುತ್ತೋ ಕಾದು ನೋಡಬೇಕಾಗಿದೆ ಎಂದು ಕ್ಲುಪ್ತವಾಗಿ ಹೇಳಿದರು.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್