AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರಕರಣ ಸದ್ಯ ಸರಿ ದಾರಿಯಲ್ಲಿ ಸಾಗ್ತಿದೆ.. ದಿನಾ ಕೋರ್ಟ್​ಗೆ ವರದಿ ಕೊಡ್ತಾ ಇದ್ದೇವೆ’

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್ ಜಾಲದ ನಂಟಿರುವ ಪ್ರಕರಣ ಸಂಬಂಧ ಎಲ್ಲಾ ವಿಷಯದ ಬಗ್ಗೆ ಕೋರ್ಟ್‌ಗೆ ಕಾಲಕಾಲಕ್ಕೆ ಮಾಹಿತಿ ನೀಡುತ್ತಿದ್ದೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ರು. ಪ್ರಕರಣಕ್ಕೆ ಸಂಬಂಧಿಸಿ ಪ್ರತಿನಿತ್ಯ ನ್ಯಾಯಾಲಯಕ್ಕೆ ವರದಿಯನ್ನು ನೀಡುತ್ತಿದ್ದೇವೆ. ಈಗ ಇ.ಡಿ. ಕೂಡ ವಿಚಾರಣೆಗೆ ಮುಂದೆ ಬಂದಿದೆ. ನಟಿಯರನ್ನ ಯಾವ ಕಾರಣಕ್ಕೆ ಬಂಧಿಸಿದ್ದೇವೆಂದು ಈ ಹಂತದಲ್ಲಿ ಬಹಿರಂಗಪಡಿಸಲಾಗುವುದಿಲ್ಲ. ಆದರೆ ಡ್ರಗ್ಸ್ ಮಾಫಿಯಾ ಕೇಸ್ ತನಿಖೆ ಸರಿ ದಾರಿಯಲ್ಲಿ ನಡೀತಿದೆ. ಸಿಸಿಬಿ ತನಿಖೆಗೆ ಯಾವುದೇ ರಾಜಕೀಯ ಒತ್ತಡ […]

‘ಪ್ರಕರಣ ಸದ್ಯ ಸರಿ ದಾರಿಯಲ್ಲಿ ಸಾಗ್ತಿದೆ.. ದಿನಾ ಕೋರ್ಟ್​ಗೆ ವರದಿ ಕೊಡ್ತಾ ಇದ್ದೇವೆ’
ಬೆಂಗಳೂರು ನಗರ ಪೊಲೀಸ್​ ಆಯುಕ್ತ ಕಮಲ್​ ಪಂತ್​
ಆಯೇಷಾ ಬಾನು
| Edited By: |

Updated on: Sep 10, 2020 | 1:49 PM

Share

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್ ಜಾಲದ ನಂಟಿರುವ ಪ್ರಕರಣ ಸಂಬಂಧ ಎಲ್ಲಾ ವಿಷಯದ ಬಗ್ಗೆ ಕೋರ್ಟ್‌ಗೆ ಕಾಲಕಾಲಕ್ಕೆ ಮಾಹಿತಿ ನೀಡುತ್ತಿದ್ದೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ರು.

ಪ್ರಕರಣಕ್ಕೆ ಸಂಬಂಧಿಸಿ ಪ್ರತಿನಿತ್ಯ ನ್ಯಾಯಾಲಯಕ್ಕೆ ವರದಿಯನ್ನು ನೀಡುತ್ತಿದ್ದೇವೆ. ಈಗ ಇ.ಡಿ. ಕೂಡ ವಿಚಾರಣೆಗೆ ಮುಂದೆ ಬಂದಿದೆ. ನಟಿಯರನ್ನ ಯಾವ ಕಾರಣಕ್ಕೆ ಬಂಧಿಸಿದ್ದೇವೆಂದು ಈ ಹಂತದಲ್ಲಿ ಬಹಿರಂಗಪಡಿಸಲಾಗುವುದಿಲ್ಲ. ಆದರೆ ಡ್ರಗ್ಸ್ ಮಾಫಿಯಾ ಕೇಸ್ ತನಿಖೆ ಸರಿ ದಾರಿಯಲ್ಲಿ ನಡೀತಿದೆ. ಸಿಸಿಬಿ ತನಿಖೆಗೆ ಯಾವುದೇ ರಾಜಕೀಯ ಒತ್ತಡ ಇಲ್ಲ. ನಮಗೆ ಒತ್ತಡವಿದ್ದರೂ ನಾವು ಅದಕ್ಕೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ತಿಳಿಸಿದ್ರು.

ಜೊತೆಗೆ ನಾವು ಎಲ್ಲಾ ರೂಲ್ಸ್, ಕಾನೂನು ಪ್ರಕಾರ ತನಿಖೆ ಮಾಡ್ತಿದ್ದೇವೆ. ರಾಷ್ಟ್ರೀಯ ‌ಮಟ್ಟಕ್ಕೆ ಹೋದರೂ ನಾವು ಪ್ರಕರಣ ತನಿಖೆ ಮಾಡ್ತೇವೆ ಎಂದಿದ್ದಾರೆ. ಒಟ್ಟಿನಲ್ಲಿ ಈ ಪ್ರಕರಣ ಸರಿಯಾದ ದಾರಿಯಲ್ಲಿ ಸಾಗುತ್ತಿದೆ. ಇನ್ನು ಮುಂದೆ ಯಾರ ಹೆಸರು ಈ ಪ್ರಕರಣದಲ್ಲಿ ಕೇಳಿ ಬರುತ್ತೋ ಕಾದು ನೋಡಬೇಕಾಗಿದೆ ಎಂದು ಕ್ಲುಪ್ತವಾಗಿ ಹೇಳಿದರು.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ