AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರಕರಣ ಸದ್ಯ ಸರಿ ದಾರಿಯಲ್ಲಿ ಸಾಗ್ತಿದೆ.. ದಿನಾ ಕೋರ್ಟ್​ಗೆ ವರದಿ ಕೊಡ್ತಾ ಇದ್ದೇವೆ’

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್ ಜಾಲದ ನಂಟಿರುವ ಪ್ರಕರಣ ಸಂಬಂಧ ಎಲ್ಲಾ ವಿಷಯದ ಬಗ್ಗೆ ಕೋರ್ಟ್‌ಗೆ ಕಾಲಕಾಲಕ್ಕೆ ಮಾಹಿತಿ ನೀಡುತ್ತಿದ್ದೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ರು. ಪ್ರಕರಣಕ್ಕೆ ಸಂಬಂಧಿಸಿ ಪ್ರತಿನಿತ್ಯ ನ್ಯಾಯಾಲಯಕ್ಕೆ ವರದಿಯನ್ನು ನೀಡುತ್ತಿದ್ದೇವೆ. ಈಗ ಇ.ಡಿ. ಕೂಡ ವಿಚಾರಣೆಗೆ ಮುಂದೆ ಬಂದಿದೆ. ನಟಿಯರನ್ನ ಯಾವ ಕಾರಣಕ್ಕೆ ಬಂಧಿಸಿದ್ದೇವೆಂದು ಈ ಹಂತದಲ್ಲಿ ಬಹಿರಂಗಪಡಿಸಲಾಗುವುದಿಲ್ಲ. ಆದರೆ ಡ್ರಗ್ಸ್ ಮಾಫಿಯಾ ಕೇಸ್ ತನಿಖೆ ಸರಿ ದಾರಿಯಲ್ಲಿ ನಡೀತಿದೆ. ಸಿಸಿಬಿ ತನಿಖೆಗೆ ಯಾವುದೇ ರಾಜಕೀಯ ಒತ್ತಡ […]

‘ಪ್ರಕರಣ ಸದ್ಯ ಸರಿ ದಾರಿಯಲ್ಲಿ ಸಾಗ್ತಿದೆ.. ದಿನಾ ಕೋರ್ಟ್​ಗೆ ವರದಿ ಕೊಡ್ತಾ ಇದ್ದೇವೆ’
ಬೆಂಗಳೂರು ನಗರ ಪೊಲೀಸ್​ ಆಯುಕ್ತ ಕಮಲ್​ ಪಂತ್​
ಆಯೇಷಾ ಬಾನು
| Edited By: |

Updated on: Sep 10, 2020 | 1:49 PM

Share

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್ ಜಾಲದ ನಂಟಿರುವ ಪ್ರಕರಣ ಸಂಬಂಧ ಎಲ್ಲಾ ವಿಷಯದ ಬಗ್ಗೆ ಕೋರ್ಟ್‌ಗೆ ಕಾಲಕಾಲಕ್ಕೆ ಮಾಹಿತಿ ನೀಡುತ್ತಿದ್ದೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ರು.

ಪ್ರಕರಣಕ್ಕೆ ಸಂಬಂಧಿಸಿ ಪ್ರತಿನಿತ್ಯ ನ್ಯಾಯಾಲಯಕ್ಕೆ ವರದಿಯನ್ನು ನೀಡುತ್ತಿದ್ದೇವೆ. ಈಗ ಇ.ಡಿ. ಕೂಡ ವಿಚಾರಣೆಗೆ ಮುಂದೆ ಬಂದಿದೆ. ನಟಿಯರನ್ನ ಯಾವ ಕಾರಣಕ್ಕೆ ಬಂಧಿಸಿದ್ದೇವೆಂದು ಈ ಹಂತದಲ್ಲಿ ಬಹಿರಂಗಪಡಿಸಲಾಗುವುದಿಲ್ಲ. ಆದರೆ ಡ್ರಗ್ಸ್ ಮಾಫಿಯಾ ಕೇಸ್ ತನಿಖೆ ಸರಿ ದಾರಿಯಲ್ಲಿ ನಡೀತಿದೆ. ಸಿಸಿಬಿ ತನಿಖೆಗೆ ಯಾವುದೇ ರಾಜಕೀಯ ಒತ್ತಡ ಇಲ್ಲ. ನಮಗೆ ಒತ್ತಡವಿದ್ದರೂ ನಾವು ಅದಕ್ಕೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ತಿಳಿಸಿದ್ರು.

ಜೊತೆಗೆ ನಾವು ಎಲ್ಲಾ ರೂಲ್ಸ್, ಕಾನೂನು ಪ್ರಕಾರ ತನಿಖೆ ಮಾಡ್ತಿದ್ದೇವೆ. ರಾಷ್ಟ್ರೀಯ ‌ಮಟ್ಟಕ್ಕೆ ಹೋದರೂ ನಾವು ಪ್ರಕರಣ ತನಿಖೆ ಮಾಡ್ತೇವೆ ಎಂದಿದ್ದಾರೆ. ಒಟ್ಟಿನಲ್ಲಿ ಈ ಪ್ರಕರಣ ಸರಿಯಾದ ದಾರಿಯಲ್ಲಿ ಸಾಗುತ್ತಿದೆ. ಇನ್ನು ಮುಂದೆ ಯಾರ ಹೆಸರು ಈ ಪ್ರಕರಣದಲ್ಲಿ ಕೇಳಿ ಬರುತ್ತೋ ಕಾದು ನೋಡಬೇಕಾಗಿದೆ ಎಂದು ಕ್ಲುಪ್ತವಾಗಿ ಹೇಳಿದರು.

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್