AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲಬಾಧೆ: ಮನನೊಂದ ನೇಕಾರ ಮಗ್ಗದ ಮುಂದೆಯೇ ಆತ್ಮಹತ್ಯೆಗೆ ಶರಣು, ಎಲ್ಲಿ?

ಬೆಳಗಾವಿ: ಸಾಲಬಾಧೆ ಹಿನ್ನೆಲೆಯಲ್ಲಿ ವಿದ್ಯುತ್ ಮಗ್ಗದ ಮುಂದೆಯೇ ನೇಕಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ದೇವಾಂಗ ನಗರದಲ್ಲಿ ನಡೆದಿದೆ. ಸಂತೋಷ್ ಢಗೆ (39) ಆತ್ಮಹತ್ಯೆ ಮಾಡಿಕೊಂಡ ನೇಕಾರ. ನೇಕಾರ ಸಂತೋಷ್ ಸಾಲ ಮಾಡಿ 2 ವಿದ್ಯುತ್ ಮಗ್ಗ ಖರೀದಿ ಮಾಡಿದ್ದ. ಲಾಕ್‌ಡೌನ್ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಸಂಕಷ್ಟ ಎದುರಿಸಿದ್ದ. ಕುಟುಂಬ ನಿರ್ವಹಣೆ ಮಾಡಲಾಗದೇ, ಸಾಲ ತೀರಿಸಲಾಗದೆ ಸಾಲಗಾರರ ಕಾಟಕ್ಕೆ ಮನನೊಂದು ನೇಣಿಗೆ ಶರಣಾಗಿದ್ದಾನೆ. ಪತ್ನಿ, ಮಕ್ಕಳು ತವರು ಮನೆಗೆ ಹೋಗಿದ್ದ ವೇಳೆ ಈ ಘಟನೆ ನಡೆದಿದೆ. […]

ಸಾಲಬಾಧೆ: ಮನನೊಂದ ನೇಕಾರ ಮಗ್ಗದ ಮುಂದೆಯೇ ಆತ್ಮಹತ್ಯೆಗೆ ಶರಣು, ಎಲ್ಲಿ?
ಆಯೇಷಾ ಬಾನು
| Edited By: |

Updated on: Oct 01, 2020 | 3:28 PM

Share

ಬೆಳಗಾವಿ: ಸಾಲಬಾಧೆ ಹಿನ್ನೆಲೆಯಲ್ಲಿ ವಿದ್ಯುತ್ ಮಗ್ಗದ ಮುಂದೆಯೇ ನೇಕಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ದೇವಾಂಗ ನಗರದಲ್ಲಿ ನಡೆದಿದೆ. ಸಂತೋಷ್ ಢಗೆ (39) ಆತ್ಮಹತ್ಯೆ ಮಾಡಿಕೊಂಡ ನೇಕಾರ.

ನೇಕಾರ ಸಂತೋಷ್ ಸಾಲ ಮಾಡಿ 2 ವಿದ್ಯುತ್ ಮಗ್ಗ ಖರೀದಿ ಮಾಡಿದ್ದ. ಲಾಕ್‌ಡೌನ್ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಸಂಕಷ್ಟ ಎದುರಿಸಿದ್ದ. ಕುಟುಂಬ ನಿರ್ವಹಣೆ ಮಾಡಲಾಗದೇ, ಸಾಲ ತೀರಿಸಲಾಗದೆ ಸಾಲಗಾರರ ಕಾಟಕ್ಕೆ ಮನನೊಂದು ನೇಣಿಗೆ ಶರಣಾಗಿದ್ದಾನೆ. ಪತ್ನಿ, ಮಕ್ಕಳು ತವರು ಮನೆಗೆ ಹೋಗಿದ್ದ ವೇಳೆ ಈ ಘಟನೆ ನಡೆದಿದೆ. ಮೃತ ಸಂತೋಷ್​ಗೆ ಐದು ವರ್ಷದ ಗಂಡು ಮಗು ಹಾಗೂ ಮೂರು ವರ್ಷದ ಹೆಣ್ಣು ಮಗುವಿದೆ. ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ