AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಸಂಕಷ್ಟ: ಕೆಲಸವಿಲ್ಲದೆ ಮನನೊಂದ ನೇಕಾರ ನೇಣಿಗೆ ಶರಣು

ಬೆಂಗಳೂರು: ಲಾಕ್​ಡೌನ್​ ಮುಗಿದ್ದಿದ್ದರೂ ಅದು ತೊಂದೊಡ್ಡಿರುವ ಸಂಕಷ್ಟು ಇನ್ನೂ ಮುಗಿದಿಲ್ಲ. ಇದೀಗ ಕೆಲಸವಿಲ್ಲದೆ ಮನನೊಂದು ನೇಕಾರನೊಬ್ಬ ನೇಣಿಗೆ ಶರಣಾಗಿರುವ ಘಟನೆ ನಗರದ ಕೋಗಿಲು ಕ್ರಾಸ್ ಬಳಿಯ ಅಗ್ರಹಾರ ಲೇಔಟ್‌ನಲ್ಲಿ ಬೆಳಕಿಗೆ ಬಂದಿದೆ. ಲಾಕ್​ಡೌನ್​ನಿಂದ ಕೆಲಸವಿಲ್ಲದೆ ಮನೆಯಲ್ಲಿ ಖಾಲಿ ಕೂರಬೇಕಾದ ಸ್ಥಿತಿಗೆ ನೇಕಾರ ಲಕ್ಷ್ಮೀಪತಿ ಮನನೊಂದಿದ್ದರು. ಹೀಗಾಗಿ, ಇಂದು ಮನೆಯಲ್ಲಿ ಯಾರು ಇಲ್ಲದೆ ವೇಳೆ ತಮ್ಮ ಮಗ್ಗಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಲಾಕ್​ಡೌನ್​ ಸಂಕಷ್ಟ: ಕೆಲಸವಿಲ್ಲದೆ ಮನನೊಂದ ನೇಕಾರ ನೇಣಿಗೆ ಶರಣು
KUSHAL V
| Updated By: |

Updated on:Jul 24, 2020 | 6:02 PM

Share

ಬೆಂಗಳೂರು: ಲಾಕ್​ಡೌನ್​ ಮುಗಿದ್ದಿದ್ದರೂ ಅದು ತೊಂದೊಡ್ಡಿರುವ ಸಂಕಷ್ಟು ಇನ್ನೂ ಮುಗಿದಿಲ್ಲ. ಇದೀಗ ಕೆಲಸವಿಲ್ಲದೆ ಮನನೊಂದು ನೇಕಾರನೊಬ್ಬ ನೇಣಿಗೆ ಶರಣಾಗಿರುವ ಘಟನೆ ನಗರದ ಕೋಗಿಲು ಕ್ರಾಸ್ ಬಳಿಯ ಅಗ್ರಹಾರ ಲೇಔಟ್‌ನಲ್ಲಿ ಬೆಳಕಿಗೆ ಬಂದಿದೆ.

ಲಾಕ್​ಡೌನ್​ನಿಂದ ಕೆಲಸವಿಲ್ಲದೆ ಮನೆಯಲ್ಲಿ ಖಾಲಿ ಕೂರಬೇಕಾದ ಸ್ಥಿತಿಗೆ ನೇಕಾರ ಲಕ್ಷ್ಮೀಪತಿ ಮನನೊಂದಿದ್ದರು. ಹೀಗಾಗಿ, ಇಂದು ಮನೆಯಲ್ಲಿ ಯಾರು ಇಲ್ಲದೆ ವೇಳೆ ತಮ್ಮ ಮಗ್ಗಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Published On - 11:55 am, Thu, 23 July 20

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?