AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ.. ನುಂಗಿಬಿಡ್ತು ನೇಕಾರನ ಪ್ರಾಣ, ಪತ್ನಿ 4 ದಿನ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದರು

ದೊಡ್ಡಬಳ್ಳಾಪುರ: ಕೊರೊನಾ ಮಹಾಮಾರಿ ದೇಶದಲ್ಲಿ ಹಲವಾರು ಸೋಂಕಿತರನ್ನ ನೇರವಾಗಿ ಬಲಿ ಪಡೆಯುತ್ತಿದ್ದರೆ ಇನ್ನೊಂದೆಡೆ ಅದರಿಂದ ಎದುರಾಗಿರುವ ಆರ್ಥಿಕ ಸಂಕಷ್ಟಗಳಿಂದ ಹಲವಾರು ಜನ ಪ್ರಾಣ ಬಿಡುವಂಥ ದುಃಸ್ಥಿತಿ ಉಂಟಾಗಿದೆ. ಇಂಥದ್ದೇ ಒಂದು ಘಟನೆ ನಡೆದಿರೋದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ. ಸಂಕಷ್ಟಗಳು ಶುರುವಾಗಿದ್ದೇ ಲಾಕ್​ಡೌನ್​ ಸಮಯದಲ್ಲಿ ದೊಡ್ಡಬಳ್ಳಾಪುರದ ಭುವನೇಶ್ವರಿ ನಗರದಲ್ಲಿ ವಾಸವಾಗಿದ್ದ 45 ವರ್ಷದ ನಾರಾಯಣ ಎಂಬುವವರು ಬಾಡಿಗೆಗೆ ಮಗ್ಗ ಪಡೆದು ನೇಕಾರಿಕೆ ಮಾಡುತ್ತಿದ್ದರು. ಹೇಗೋ ಬದುಕು ಸಾಗಿಸುತ್ತಿದ್ದ ಅವರಿಗೆ ಸಂಕಷ್ಟಗಳು ಶುರುವಾಗಿದ್ದೇ ಲಾಕ್​ಡೌನ್​ ಸಮಯದಲ್ಲಿ. ವ್ಯಾಪಾರ ವಹಿವಾಟು […]

ಕೊರೊನಾ.. ನುಂಗಿಬಿಡ್ತು ನೇಕಾರನ ಪ್ರಾಣ, ಪತ್ನಿ 4 ದಿನ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದರು
KUSHAL V
| Edited By: |

Updated on: Jun 23, 2020 | 6:06 PM

Share

ದೊಡ್ಡಬಳ್ಳಾಪುರ: ಕೊರೊನಾ ಮಹಾಮಾರಿ ದೇಶದಲ್ಲಿ ಹಲವಾರು ಸೋಂಕಿತರನ್ನ ನೇರವಾಗಿ ಬಲಿ ಪಡೆಯುತ್ತಿದ್ದರೆ ಇನ್ನೊಂದೆಡೆ ಅದರಿಂದ ಎದುರಾಗಿರುವ ಆರ್ಥಿಕ ಸಂಕಷ್ಟಗಳಿಂದ ಹಲವಾರು ಜನ ಪ್ರಾಣ ಬಿಡುವಂಥ ದುಃಸ್ಥಿತಿ ಉಂಟಾಗಿದೆ. ಇಂಥದ್ದೇ ಒಂದು ಘಟನೆ ನಡೆದಿರೋದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ.

ಸಂಕಷ್ಟಗಳು ಶುರುವಾಗಿದ್ದೇ ಲಾಕ್​ಡೌನ್​ ಸಮಯದಲ್ಲಿ ದೊಡ್ಡಬಳ್ಳಾಪುರದ ಭುವನೇಶ್ವರಿ ನಗರದಲ್ಲಿ ವಾಸವಾಗಿದ್ದ 45 ವರ್ಷದ ನಾರಾಯಣ ಎಂಬುವವರು ಬಾಡಿಗೆಗೆ ಮಗ್ಗ ಪಡೆದು ನೇಕಾರಿಕೆ ಮಾಡುತ್ತಿದ್ದರು. ಹೇಗೋ ಬದುಕು ಸಾಗಿಸುತ್ತಿದ್ದ ಅವರಿಗೆ ಸಂಕಷ್ಟಗಳು ಶುರುವಾಗಿದ್ದೇ ಲಾಕ್​ಡೌನ್​ ಸಮಯದಲ್ಲಿ. ವ್ಯಾಪಾರ ವಹಿವಾಟು ಸಂಪೂರ್ಣವಾಗಿ ಸ್ಥಗಿತಗೊಂಡು ಜೀವನ ನಡೆಸುವುದೇ ಕಷ್ಟವಾಗಿಬಿಡ್ತು. ಒಂದು ಕಡೆ ಮಗ್ಗದ ಬಾಡಿಗೆ ಮತ್ತು ಕರೆಂಟ್​ ಬಿಲ್​ನ ಹೊಡೆತ ಮತ್ತೊಂದ್ಕಡೆ ಸಾಲಬಾಧೆ. ಇವೆರಡರ ಮಧ್ಯೆ ಸಿಕ್ಕಿಹಾಕಿಕೊಂಡು ಪರದಾಡುತ್ತಿದ್ದರು.

ಪತ್ನಿ 4 ದಿನ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದರು ಇತ್ತ ಮನೆಯಲ್ಲಿ ಕುಟುಂಬದ ನಿರ್ವಹಣೆ ಮಾಡಲಾಗದೆ ಅವರ ಪತ್ನಿ ಮಂಜುಳಾ ನಾಲ್ಕು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದರು. ಆದರೆ ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇವೆಲ್ಲವುದರಿಂದ ಬೇಸತ್ತ ನಾರಾಯಣ ಇಂದು ನೇಣಿಗೆ ಶರಣಾಗಿದ್ದಾರೆ.

ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?