AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ.. ನುಂಗಿಬಿಡ್ತು ನೇಕಾರನ ಪ್ರಾಣ, ಪತ್ನಿ 4 ದಿನ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದರು

ದೊಡ್ಡಬಳ್ಳಾಪುರ: ಕೊರೊನಾ ಮಹಾಮಾರಿ ದೇಶದಲ್ಲಿ ಹಲವಾರು ಸೋಂಕಿತರನ್ನ ನೇರವಾಗಿ ಬಲಿ ಪಡೆಯುತ್ತಿದ್ದರೆ ಇನ್ನೊಂದೆಡೆ ಅದರಿಂದ ಎದುರಾಗಿರುವ ಆರ್ಥಿಕ ಸಂಕಷ್ಟಗಳಿಂದ ಹಲವಾರು ಜನ ಪ್ರಾಣ ಬಿಡುವಂಥ ದುಃಸ್ಥಿತಿ ಉಂಟಾಗಿದೆ. ಇಂಥದ್ದೇ ಒಂದು ಘಟನೆ ನಡೆದಿರೋದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ. ಸಂಕಷ್ಟಗಳು ಶುರುವಾಗಿದ್ದೇ ಲಾಕ್​ಡೌನ್​ ಸಮಯದಲ್ಲಿ ದೊಡ್ಡಬಳ್ಳಾಪುರದ ಭುವನೇಶ್ವರಿ ನಗರದಲ್ಲಿ ವಾಸವಾಗಿದ್ದ 45 ವರ್ಷದ ನಾರಾಯಣ ಎಂಬುವವರು ಬಾಡಿಗೆಗೆ ಮಗ್ಗ ಪಡೆದು ನೇಕಾರಿಕೆ ಮಾಡುತ್ತಿದ್ದರು. ಹೇಗೋ ಬದುಕು ಸಾಗಿಸುತ್ತಿದ್ದ ಅವರಿಗೆ ಸಂಕಷ್ಟಗಳು ಶುರುವಾಗಿದ್ದೇ ಲಾಕ್​ಡೌನ್​ ಸಮಯದಲ್ಲಿ. ವ್ಯಾಪಾರ ವಹಿವಾಟು […]

ಕೊರೊನಾ.. ನುಂಗಿಬಿಡ್ತು ನೇಕಾರನ ಪ್ರಾಣ, ಪತ್ನಿ 4 ದಿನ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದರು
KUSHAL V
| Edited By: |

Updated on: Jun 23, 2020 | 6:06 PM

Share

ದೊಡ್ಡಬಳ್ಳಾಪುರ: ಕೊರೊನಾ ಮಹಾಮಾರಿ ದೇಶದಲ್ಲಿ ಹಲವಾರು ಸೋಂಕಿತರನ್ನ ನೇರವಾಗಿ ಬಲಿ ಪಡೆಯುತ್ತಿದ್ದರೆ ಇನ್ನೊಂದೆಡೆ ಅದರಿಂದ ಎದುರಾಗಿರುವ ಆರ್ಥಿಕ ಸಂಕಷ್ಟಗಳಿಂದ ಹಲವಾರು ಜನ ಪ್ರಾಣ ಬಿಡುವಂಥ ದುಃಸ್ಥಿತಿ ಉಂಟಾಗಿದೆ. ಇಂಥದ್ದೇ ಒಂದು ಘಟನೆ ನಡೆದಿರೋದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ.

ಸಂಕಷ್ಟಗಳು ಶುರುವಾಗಿದ್ದೇ ಲಾಕ್​ಡೌನ್​ ಸಮಯದಲ್ಲಿ ದೊಡ್ಡಬಳ್ಳಾಪುರದ ಭುವನೇಶ್ವರಿ ನಗರದಲ್ಲಿ ವಾಸವಾಗಿದ್ದ 45 ವರ್ಷದ ನಾರಾಯಣ ಎಂಬುವವರು ಬಾಡಿಗೆಗೆ ಮಗ್ಗ ಪಡೆದು ನೇಕಾರಿಕೆ ಮಾಡುತ್ತಿದ್ದರು. ಹೇಗೋ ಬದುಕು ಸಾಗಿಸುತ್ತಿದ್ದ ಅವರಿಗೆ ಸಂಕಷ್ಟಗಳು ಶುರುವಾಗಿದ್ದೇ ಲಾಕ್​ಡೌನ್​ ಸಮಯದಲ್ಲಿ. ವ್ಯಾಪಾರ ವಹಿವಾಟು ಸಂಪೂರ್ಣವಾಗಿ ಸ್ಥಗಿತಗೊಂಡು ಜೀವನ ನಡೆಸುವುದೇ ಕಷ್ಟವಾಗಿಬಿಡ್ತು. ಒಂದು ಕಡೆ ಮಗ್ಗದ ಬಾಡಿಗೆ ಮತ್ತು ಕರೆಂಟ್​ ಬಿಲ್​ನ ಹೊಡೆತ ಮತ್ತೊಂದ್ಕಡೆ ಸಾಲಬಾಧೆ. ಇವೆರಡರ ಮಧ್ಯೆ ಸಿಕ್ಕಿಹಾಕಿಕೊಂಡು ಪರದಾಡುತ್ತಿದ್ದರು.

ಪತ್ನಿ 4 ದಿನ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದರು ಇತ್ತ ಮನೆಯಲ್ಲಿ ಕುಟುಂಬದ ನಿರ್ವಹಣೆ ಮಾಡಲಾಗದೆ ಅವರ ಪತ್ನಿ ಮಂಜುಳಾ ನಾಲ್ಕು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದರು. ಆದರೆ ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇವೆಲ್ಲವುದರಿಂದ ಬೇಸತ್ತ ನಾರಾಯಣ ಇಂದು ನೇಣಿಗೆ ಶರಣಾಗಿದ್ದಾರೆ.

3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್