AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡೀ ಬೆಂಗಳೂರು ಮತ್ತೆ ಸ್ತಬ್ಧ..!

ಬೆಂಗಳೂರು: ಈಗಾಗಲೇ ಕೊರೊನಾ ಲಾಕ್​ಡೌನ್​ನಿಂದ ಇಡೀ ರಾಜ್ಯವೇ ಪತರಗುಟ್ಟಿಹೋಗಿದೆ. ಅದ್ರಲ್ಲಂತೂ ರಾಜಧಾನಿ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಒಂದೇ ದಿನಕ್ಕೆ ಸಾವಿರ ಗಡಿ ಸಮೀಪಿಸುತ್ತಿದೆ. ಈ ಮಧ್ಯೆ ನಾಳೆ ವೀಕೆಂಡ್ ಇದೆ ಎಂದು ನಗರ ಬಿಟ್ಟು ಎಲ್ಲಾದ್ರು ಹೋಗೋಣ ಅಂನ್ಕೊಂಡಿದ್ರೆ, ನಿಮಗೆ ನಿರಾಸೆ ಗ್ಯಾರಂಟಿ. ಹೌದು, ನಾಳೆ ಶನಿವಾರದಿಂದ ವೀಕ್ ಎಂಡ್ ಲಾಕ್​ಡೌನ್ ಜಾರಿಯಾಗಲಿದೆ. ನಾಳೆ ರಾತ್ರಿ 8 ರಿಂದ ಸೋಮವಾರ ಬೆಳಗ್ಗೆ 5ರವರೆಗೆ ಕಂಪ್ಲೀಟ್​ ಲಾಕ್​ ಆಗಲಿದೆ. ಹಾಗಾಗಿ ಮನೆಯಿಂದ ಹೊರಬರುವ ಮುನ್ನ ಬೆಂಗಳೂರಿಗರೇ ಎಚ್ಚರಿಕೆಯಿಂದಿರಿ. ಯಾಕಂದ್ರೆ […]

ಇಡೀ ಬೆಂಗಳೂರು ಮತ್ತೆ ಸ್ತಬ್ಧ..!
ಭಾಸ್ಕರ್ ರಾವ್
ಸಾಧು ಶ್ರೀನಾಥ್​
| Edited By: |

Updated on:Jul 03, 2020 | 2:35 PM

Share

ಬೆಂಗಳೂರು: ಈಗಾಗಲೇ ಕೊರೊನಾ ಲಾಕ್​ಡೌನ್​ನಿಂದ ಇಡೀ ರಾಜ್ಯವೇ ಪತರಗುಟ್ಟಿಹೋಗಿದೆ. ಅದ್ರಲ್ಲಂತೂ ರಾಜಧಾನಿ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಒಂದೇ ದಿನಕ್ಕೆ ಸಾವಿರ ಗಡಿ ಸಮೀಪಿಸುತ್ತಿದೆ. ಈ ಮಧ್ಯೆ ನಾಳೆ ವೀಕೆಂಡ್ ಇದೆ ಎಂದು ನಗರ ಬಿಟ್ಟು ಎಲ್ಲಾದ್ರು ಹೋಗೋಣ ಅಂನ್ಕೊಂಡಿದ್ರೆ, ನಿಮಗೆ ನಿರಾಸೆ ಗ್ಯಾರಂಟಿ.

ಹೌದು, ನಾಳೆ ಶನಿವಾರದಿಂದ ವೀಕ್ ಎಂಡ್ ಲಾಕ್​ಡೌನ್ ಜಾರಿಯಾಗಲಿದೆ. ನಾಳೆ ರಾತ್ರಿ 8 ರಿಂದ ಸೋಮವಾರ ಬೆಳಗ್ಗೆ 5ರವರೆಗೆ ಕಂಪ್ಲೀಟ್​ ಲಾಕ್​ ಆಗಲಿದೆ. ಹಾಗಾಗಿ ಮನೆಯಿಂದ ಹೊರಬರುವ ಮುನ್ನ ಬೆಂಗಳೂರಿಗರೇ ಎಚ್ಚರಿಕೆಯಿಂದಿರಿ. ಯಾಕಂದ್ರೆ ಸುಖಾ ಸುಮ್ಮನೇ ಮನೆಯಿಂದ ಹೊರ ಬಂದ್ರೆ ಫೈನ್ ಬೀಳುತ್ತೆ. ಅಲ್ಲದೆ, ಲಿಮಿಟೆಡ್ ಕ್ರಾಸ್ ಮಾಡಿದ್ರೆ, ಕೇಸ್ ಸಹ ನಿಮ್ಮ ಮೇಲೆ ಬೀಳುತ್ತೆ. ಜೈಲಿಗೂ ಹಾಕುವ ಸಾಧ್ಯತೆಯಿದೆ.

ವೀಕೆಂಡ್ ಲಾಕ್​ಡೌನ್​ನಲ್ಲಿ ಏನಿರುತ್ತೆ? ಕೊರೊನಾ ಕಂಟ್ರೋಲ್ ಮಾಡಲು ಸ್ಟ್ರಿಕ್ಟ್​ ವೀಕೆಂಡ್​ ಲಾಕ್​ಡೌನ್​ ಮಾಡಲು ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಪೂರೈಕೆಗಷ್ಟೇ ಅವಕಾಶ ನೀಡಲಾಗಿದೆ. ಇನ್ನು ಲಾಕ್​ಡೌನ್​ ಅವಧಿಯಲ್ಲಿ ಏನಿರುತ್ತೆ ಅನ್ನೋದು ನೋಡೋದಾದ್ರೆ ಆಸ್ಪತ್ರೆಗಳು, ಮೆಡಿಕಲ್ ಸ್ಟೋರ್ಸ್, ದಿನಸಿ ಅಂಗಡಿ, ಹೋಟೆಲ್​ನಲ್ಲಿ ಪಾರ್ಸೆಲ್​ಗೆ ಮಾತ್ರ ಅವಕಾಶ ನೀಡಲಾಗುತ್ತೆ. ತರಕಾರಿ, ಮಾಂಸದ ಅಂಗಡಿ ಲಭ್ಯವಿರುತ್ತೆ. ಈ ಹಿಂದೆ ಇದ್ದಂತೆ ಲಾಕ್​ಡೌನ್ ಮುಂದುವರೆಯುವುದಾಗಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

Published On - 2:29 pm, Fri, 3 July 20

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್