AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weekend ಬೆಂಗಳೂರು ತೊರೆಯುತ್ತಿರುವ ಜನ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟ್ರಾಫಿಕ್ ಜಾಂ

ಬೆಂಗಳೂರು: ವೀಕೆಂಡ್ ಬಂತೆಂದರೆ ಬೆಂಗಳೂರು ತೊರೆಯುವವರ ಸಂಖ್ಯೆ ಹೆಚ್ಚಾಹುತ್ತದೆ. ಈ ವಾರಂತ್ಯದಲ್ಲಿ ಸಹ ಬೆಂಗಳೂರು ತೊರೆಯುವವರ ಸರದಿ ಮುಂದುವರೆದಿದೆ. ಕೊರೊನಾ ಹಾವಳಿಯಿಂದ ಬೇಸತ್ತಿರುವ ನಗರದ ಜನ ಬೆಂಗಳೂರು ತೊರೆದು ತಮ್ಮ ಊರುಗಳತ್ತ ಮುಖ ಮಾಡಿದ್ದಾರೆ. ಹೀಗೆ ಬೆಂಗಳೂರು ತೊರೆದು ಹೋಗುವವರ ಸಂಖ್ಯೆ ವೀಕೆಂಡ್ ದಿನಗಳಲ್ಲಿ ಹೆಚ್ಚಾಗಿದ್ದು, ಇದರ ಪರಿಣಾಮದಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗುತ್ತಿದೆ. ಬೆಂಗಳೂರು ತುಮಕೂರು ರಾಷ್ಟ್ರೀಯ ಹೆದ್ದಾರಿ 4ರ ನವಯುಗ ಟೋಲ್ ಬಳಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ವಾಹನ ಸವಾರರು ಟ್ರಾಫಿಕ್ […]

Weekend ಬೆಂಗಳೂರು ತೊರೆಯುತ್ತಿರುವ ಜನ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟ್ರಾಫಿಕ್ ಜಾಂ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 08, 2020 | 11:17 AM

Share

ಬೆಂಗಳೂರು: ವೀಕೆಂಡ್ ಬಂತೆಂದರೆ ಬೆಂಗಳೂರು ತೊರೆಯುವವರ ಸಂಖ್ಯೆ ಹೆಚ್ಚಾಹುತ್ತದೆ. ಈ ವಾರಂತ್ಯದಲ್ಲಿ ಸಹ ಬೆಂಗಳೂರು ತೊರೆಯುವವರ ಸರದಿ ಮುಂದುವರೆದಿದೆ.

ಕೊರೊನಾ ಹಾವಳಿಯಿಂದ ಬೇಸತ್ತಿರುವ ನಗರದ ಜನ ಬೆಂಗಳೂರು ತೊರೆದು ತಮ್ಮ ಊರುಗಳತ್ತ ಮುಖ ಮಾಡಿದ್ದಾರೆ. ಹೀಗೆ ಬೆಂಗಳೂರು ತೊರೆದು ಹೋಗುವವರ ಸಂಖ್ಯೆ ವೀಕೆಂಡ್ ದಿನಗಳಲ್ಲಿ ಹೆಚ್ಚಾಗಿದ್ದು, ಇದರ ಪರಿಣಾಮದಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗುತ್ತಿದೆ.

ಬೆಂಗಳೂರು ತುಮಕೂರು ರಾಷ್ಟ್ರೀಯ ಹೆದ್ದಾರಿ 4ರ ನವಯುಗ ಟೋಲ್ ಬಳಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ವಾಹನ ಸವಾರರು ಟ್ರಾಫಿಕ್ ಜಾಮ್​ನಲ್ಲಿ ಸಿಲುಕಿ ನರಳಾಡುವ ಪರಿಸ್ಥಿತಿ ಎದುರಾಗಿದೆ.

Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ