Weekend ಬೆಂಗಳೂರು ತೊರೆಯುತ್ತಿರುವ ಜನ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟ್ರಾಫಿಕ್ ಜಾಂ

ಬೆಂಗಳೂರು: ವೀಕೆಂಡ್ ಬಂತೆಂದರೆ ಬೆಂಗಳೂರು ತೊರೆಯುವವರ ಸಂಖ್ಯೆ ಹೆಚ್ಚಾಹುತ್ತದೆ. ಈ ವಾರಂತ್ಯದಲ್ಲಿ ಸಹ ಬೆಂಗಳೂರು ತೊರೆಯುವವರ ಸರದಿ ಮುಂದುವರೆದಿದೆ. ಕೊರೊನಾ ಹಾವಳಿಯಿಂದ ಬೇಸತ್ತಿರುವ ನಗರದ ಜನ ಬೆಂಗಳೂರು ತೊರೆದು ತಮ್ಮ ಊರುಗಳತ್ತ ಮುಖ ಮಾಡಿದ್ದಾರೆ. ಹೀಗೆ ಬೆಂಗಳೂರು ತೊರೆದು ಹೋಗುವವರ ಸಂಖ್ಯೆ ವೀಕೆಂಡ್ ದಿನಗಳಲ್ಲಿ ಹೆಚ್ಚಾಗಿದ್ದು, ಇದರ ಪರಿಣಾಮದಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗುತ್ತಿದೆ. ಬೆಂಗಳೂರು ತುಮಕೂರು ರಾಷ್ಟ್ರೀಯ ಹೆದ್ದಾರಿ 4ರ ನವಯುಗ ಟೋಲ್ ಬಳಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ವಾಹನ ಸವಾರರು ಟ್ರಾಫಿಕ್ […]

Weekend ಬೆಂಗಳೂರು ತೊರೆಯುತ್ತಿರುವ ಜನ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟ್ರಾಫಿಕ್ ಜಾಂ
ಸಾಧು ಶ್ರೀನಾಥ್​

Updated on: Aug 08, 2020 | 11:17 AM

ಬೆಂಗಳೂರು: ವೀಕೆಂಡ್ ಬಂತೆಂದರೆ ಬೆಂಗಳೂರು ತೊರೆಯುವವರ ಸಂಖ್ಯೆ ಹೆಚ್ಚಾಹುತ್ತದೆ. ಈ ವಾರಂತ್ಯದಲ್ಲಿ ಸಹ ಬೆಂಗಳೂರು ತೊರೆಯುವವರ ಸರದಿ ಮುಂದುವರೆದಿದೆ.

ಕೊರೊನಾ ಹಾವಳಿಯಿಂದ ಬೇಸತ್ತಿರುವ ನಗರದ ಜನ ಬೆಂಗಳೂರು ತೊರೆದು ತಮ್ಮ ಊರುಗಳತ್ತ ಮುಖ ಮಾಡಿದ್ದಾರೆ. ಹೀಗೆ ಬೆಂಗಳೂರು ತೊರೆದು ಹೋಗುವವರ ಸಂಖ್ಯೆ ವೀಕೆಂಡ್ ದಿನಗಳಲ್ಲಿ ಹೆಚ್ಚಾಗಿದ್ದು, ಇದರ ಪರಿಣಾಮದಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗುತ್ತಿದೆ.

ಬೆಂಗಳೂರು ತುಮಕೂರು ರಾಷ್ಟ್ರೀಯ ಹೆದ್ದಾರಿ 4ರ ನವಯುಗ ಟೋಲ್ ಬಳಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ವಾಹನ ಸವಾರರು ಟ್ರಾಫಿಕ್ ಜಾಮ್​ನಲ್ಲಿ ಸಿಲುಕಿ ನರಳಾಡುವ ಪರಿಸ್ಥಿತಿ ಎದುರಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us