Strabismus: ಸ್ಟ್ರಾಬಿಸ್ಮಸ್ ಎಂದರೇನು? ಈ ಸಮಸ್ಯೆ ಕಂಡುಬರಲು ಕಾರಣವೇನು?

ಕಣ್ಣಿನ ಸ್ನಾಯುಗಳ ಅಸಮರ್ಪಕ ಸಮತೋಲನ, ಕಣ್ಣಿನ ಸ್ನಾಯುಗಳಿಗೆ ದೋಷಯುಕ್ತ ನರ ಸಂಕೇತಗಳು ಮತ್ತು ಕೇಂದ್ರೀಕರಿಸುವ ದೋಷಗಳು ಮುಂತಾದ ಸಮಸ್ಯೆಗಳನ್ನು ಒಳಗೊಂಡಿದೆ.

Strabismus: ಸ್ಟ್ರಾಬಿಸ್ಮಸ್ ಎಂದರೇನು? ಈ ಸಮಸ್ಯೆ ಕಂಡುಬರಲು ಕಾರಣವೇನು?
StrabismusImage Credit source: Vitreous Retina Macula Consultants of New York
Follow us
| Updated By: ಅಕ್ಷತಾ ವರ್ಕಾಡಿ

Updated on: Nov 29, 2022 | 5:42 PM

ಸ್ಟ್ರಾಬಿಸ್ಮಸ್(strabismus) ಎಂದು ಕರೆಯಲ್ಪಡುವ ಈ ಸಮಸ್ಯೆಯು ಕಣ್ಣಿಗೆ ಸಂಬಂಧಪಟ್ಟ ಸಮಸ್ಯೆಯಾಗಿದೆ. ಈ ಸಮಸ್ಯೆಯಿಂದ ಬಳಲುತ್ತಿದ್ದವರ ಕಣ್ಣಿನ ದೃಷ್ಟಿ ವಿವಿಧ ದಿಕ್ಕುಗಳ ಕಡೆ ನೋಡಿದಂತೆ ಇರುತ್ತದೆ. ಇದು ಸಾಮಾನ್ಯವಾಗಿ ಮಕ್ಕಳಲ್ಲಿ ಹೆಚ್ಚಾಗಿ ಕಂಡು ಬರುವ ಕಾಯಿಲೆಯಾಗಿದೆ. ಇದು ಕೇವಲ ಮಕ್ಕಳಲ್ಲಿ ಮಾತ್ರವಲ್ಲದೇ ಎಲ್ಲಾ ವಯಸ್ಸಿನವರಲ್ಲಿ ಸಂಭವಿಸಬಹುದು. ಒಂದು ಕಣ್ಣು ಒಳಗೆ, ಹೊರಗೆ, ಮೇಲಕ್ಕೆ ಅಥವಾ ಕೆಳಕ್ಕೆ ತಿರುಗಬಹುದು. ಈ ತರಹದ ಲಕ್ಷಣವನ್ನು ಹೊಂದಿರುತ್ತದೆ.

ಕಣ್ಣಿನ ಸ್ನಾಯುವಿನ ನಿಯಂತ್ರಣದ ಕಾರಣದಿಂದಾಗಿ ಈ ಅಸ್ವಸ್ಥತೆಯು ಸಾಮಾನ್ಯವಾಗಿ ಸಂಭವಿಸುತ್ತದೆ. ಅಂದರೆ ಕಣ್ಣಿನ ಸ್ನಾಯುಗಳ ಅಸಮರ್ಪಕ ಸಮತೋಲನ, ಕಣ್ಣಿನ ಸ್ನಾಯುಗಳಿಗೆ ದೋಷಯುಕ್ತ ನರ ಸಂಕೇತಗಳು ಮತ್ತು ಕೇಂದ್ರೀಕರಿಸುವ ದೋಷಗಳು ಮುಂತಾದ ಸಮಸ್ಯೆಗಳನ್ನು ಒಳಗೊಂಡಿದೆ. ಈ ಸಮಸ್ಯೆಗಳಿಂದಾಗಿ, ಕಣ್ಣುಗುಡ್ಡೆಗಳು ಒಂದೇ ತರ ಅಥವಾ ಸಮಾಂತರದಲ್ಲಿ ಇಲ್ಲದಿರುವುದು.

ಸ್ಟ್ರಾಬಿಸ್ಮಸ್(strabismus) ಕಾರಣಗಳು: ಕಣ್ಣಿನ ಸ್ನಾಯುಗಳು, ಸ್ನಾಯುಗಳಿಗೆ ಮಾಹಿತಿಯನ್ನು ರವಾನಿಸುವ ನರಗಳು ಅಥವಾ ಕಣ್ಣಿನ ಚಲನೆಯನ್ನು ನಿರ್ದೇಶಿಸುವ ಮೆದುಳಿನಲ್ಲಿರುವ ನಿಯಂತ್ರಣ ಕೇಂದ್ರದ ಸಮಸ್ಯೆಗಳಿಂದ ಸ್ಟ್ರಾಬಿಸ್ಮಸ್ ಉಂಟಾಗಬಹುದು. ಇದು ಇತರ ಸಾಮಾನ್ಯ ಆರೋಗ್ಯ ಪರಿಸ್ಥಿತಿಗಳು ಅಥವಾ ಕಣ್ಣಿನ ಗಾಯಗಳಿಂದ ಕೂಡ ಬೆಳೆಯಬಹುದು. ಸ್ಟ್ರಾಬಿಸ್ಮಸ್ ಹೊಂದಿರುವ ಪೋಷಕರು ಅಥವಾ ಒಡಹುಟ್ಟಿದವರೊಂದಿಗಿನ ವಂಶಪಾರಂಪರ್ಯವಾಗಿ ಬರುವ ಸಾಧ್ಯತೆಗಳು ಕೂಡ ಇದೆ. ಪಾರ್ಶ್ವವಾಯು ಅಥವಾ ತಲೆಗೆ ಗಾಯವಾದವರಲ್ಲಿ ಸ್ಟ್ರಾಬಿಸ್ಮಸ್ ಕಂಡು ಬರುವ ಸಾಧ್ಯತೆಗಳೂ ಕೂಡ ಇದೆ

ಇದನ್ನು ಓದಿ: ಈ ಆರೋಗ್ಯ ಸಮಸ್ಯೆ ಇರುವವರು ಪೇರಲೆ ಹಣ್ಣನ್ನು ತಿನ್ನಬೇಡಿ, ಆರೋಗ್ಯದ ಮೇಲೆ ಪರಿಣಾಮ ಬೀರಬಹುದು

ಸ್ಟ್ರಾಬೆರಿಗಳು, ಬ್ಲ್ಯಾಕ್‌ಬೆರಿಗಳು ಮುಂತಾದ ಬೆರಿಹಣ್ಣುಗಳು ಆರೋಗ್ಯಕರವಾಗಿ ಕಾರ್ಯನಿರ್ವಹಿಸುವ ಕಣ್ಣುಗಳಿಗೆ ಉತ್ತಮವಾದ ಆಹಾರವಾಗಿದೆ. ಬೆರ್ರಿಗಳು ಪೌಷ್ಠಿಕಾಂಶದ ಜೀವಸತ್ವಗಳು ಮತ್ತು ಖನಿಜಗಳಿಂದ ತುಂಬಿರುತ್ತವೆ ಮತ್ತು ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯಕವಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ