AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿ.ಟಿ.ರವಿ ಪ್ರಕಾರ ಕಾಗೆ ಯಾರು, ಕೋಗಿಲೆ ಯಾರು? ಮುಟ್ಟಿನೋಡಿಕೊಳ್ಳುತ್ತಿರುವ ಬಿಜೆಪಿಗರು!

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಫೆಬ್ರವರಿ 6ರಂದು ಮುಹೂರ್ತ ನಿಗದಿಯಾಗಿದ್ದು, ಯಾರುಯಾರಿಗೆ ಅದೃಷ್ಟ ಒಲಿಯಲಿದೆ ಎಂಬ ಕುತೂಹಲ ಸದ್ಯ ಬಿಜೆಪಿ ವಲಯದಲ್ಲಿದೆ. ಮತ್ತೆ ಕೆಲವರಿಗೆ ಖಾತೆ ಕಳೆದುಕೊಳ್ಳುವ ಆತಂಕ ಶುರುವಾಗಿದೆ. ಈ ಮಧ್ಯೆ ವಿಧಾನಸೌಧದಲ್ಲಿ ಸಚಿವ ಸಿ.ಟಿ.ರವಿ ಮಾರ್ಮಿಕ ಹೇಳಿಕೆ ನೀಡಿದ್ದಾರೆ. ವಸಂತ ಕಾಲದಲ್ಲೇ ಕಾಗೆನಾ? ಕೋಗಿಲೆನಾ ಅಂಥ ತಿಳಿಯೋದು ಎಂದು ಸಂಸ್ಕೃತದ ಶ್ಲೋಕ ಹೇಳಿ ಟಾಂಗ್ ನೀಡಿದ್ದಾರೆ. ಇಂತಹ ಸಂದರ್ಭಗಳಲ್ಲಿಯೇ ತತ್ವನಿಷ್ಠೆ ಪರೀಕ್ಷೆ ಆಗೋದು. ಈ ಹಿಂದೆಯೇ ನಾನು ತತ್ವ ಪರೀಕ್ಷೆ ಎದುರಿಸಿದ್ದೇನೆ, ಈಗಲೂ […]

ಸಿ.ಟಿ.ರವಿ ಪ್ರಕಾರ ಕಾಗೆ ಯಾರು, ಕೋಗಿಲೆ ಯಾರು? ಮುಟ್ಟಿನೋಡಿಕೊಳ್ಳುತ್ತಿರುವ ಬಿಜೆಪಿಗರು!
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ
ಸಾಧು ಶ್ರೀನಾಥ್​
|

Updated on:Feb 04, 2020 | 2:18 PM

Share

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಫೆಬ್ರವರಿ 6ರಂದು ಮುಹೂರ್ತ ನಿಗದಿಯಾಗಿದ್ದು, ಯಾರುಯಾರಿಗೆ ಅದೃಷ್ಟ ಒಲಿಯಲಿದೆ ಎಂಬ ಕುತೂಹಲ ಸದ್ಯ ಬಿಜೆಪಿ ವಲಯದಲ್ಲಿದೆ. ಮತ್ತೆ ಕೆಲವರಿಗೆ ಖಾತೆ ಕಳೆದುಕೊಳ್ಳುವ ಆತಂಕ ಶುರುವಾಗಿದೆ. ಈ ಮಧ್ಯೆ ವಿಧಾನಸೌಧದಲ್ಲಿ ಸಚಿವ ಸಿ.ಟಿ.ರವಿ ಮಾರ್ಮಿಕ ಹೇಳಿಕೆ ನೀಡಿದ್ದಾರೆ. ವಸಂತ ಕಾಲದಲ್ಲೇ ಕಾಗೆನಾ? ಕೋಗಿಲೆನಾ ಅಂಥ ತಿಳಿಯೋದು ಎಂದು ಸಂಸ್ಕೃತದ ಶ್ಲೋಕ ಹೇಳಿ ಟಾಂಗ್ ನೀಡಿದ್ದಾರೆ.

ಇಂತಹ ಸಂದರ್ಭಗಳಲ್ಲಿಯೇ ತತ್ವನಿಷ್ಠೆ ಪರೀಕ್ಷೆ ಆಗೋದು. ಈ ಹಿಂದೆಯೇ ನಾನು ತತ್ವ ಪರೀಕ್ಷೆ ಎದುರಿಸಿದ್ದೇನೆ, ಈಗಲೂ ಎದುರಿಸುತ್ತಿದ್ದೇನೆ. ಆದ್ರೆ ನಾನು ತ್ಯಾಗಿ ಅಲ್ಲ. ನನ್ನದು ತ್ಯಾಗ, ಬಲಿದಾನ ರಾಜಕಾರಣ ಅಲ್ಲ, ಪರಮಸ್ವಾರ್ಥ ರಾಜಕಾರಣವೂ ಅಲ್ಲ ಎಂದು ಸಿ.ಟಿ.ರವಿ ಮಾರ್ಮಿಕವಾಗಿ ನುಡಿದಿದ್ದಾರೆ.

ಈಗಿರುವ ಖಾತೆ ಬದಲಾದ್ರೆ ಆ ಖಾತೆಗೆ ಹೋಗಿ ಕೆಲಸ ಮಾಡ್ತೀನಿ. ಖಾತೆ ಬದಲಾವಣೆ ರಿಲೇ ಬ್ಯಾಟನ್ ಇದ್ದಂಗೆ. ಯಾವ ಬ್ಯಾಟನ್ ಕೊಡ್ತಾರೋ ಅದನ್ನ ಹಿಡಿದುಕೊಂಡು ಹೋಗ್ತೀನಿ. ಅದು ಪ್ರವಾಸೋದ್ಯಮ ಆಗಿರಬಹುದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಗಿರಬಹುದು, ಮತ್ತೊಂದೂ ಆಗಿರಬಹುದು ಎಂದರು.

Published On - 2:17 pm, Tue, 4 February 20

Follow Us
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!