AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಗಟು ಹಣದುಬ್ಬರ ನವೆಂಬರ್ ತಿಂಗಳಲ್ಲಿ ಗರಿಷ್ಠ; ಸಿದ್ಧ ಉತ್ಪನ್ನಗಳ ಬೆಲೆ ಹೆಚ್ಚಳ, ಆಹಾರ ಪದಾರ್ಥಗಳಲ್ಲಿ ತುಸು ಇಳಿಕೆ

2020ರ ಅಕ್ಟೋಬರ್ ತಿಂಗಳನಲ್ಲಿ ಡಬ್ಲ್ಯುಪಿಐ ಶೇ 1.48 ಆಗಿದ್ದು, ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಇದು 0.58 ಆಗಿತ್ತು. ಫೆಬ್ರುವರಿ ತಿಂಗಳಿನಲ್ಲಿ ಡಬ್ಲ್ಯುಪಿಐ ಆಧಾರಿತ ಹಣದುಬ್ಬರ ಶೇ 2.26 ಆಗಿತ್ತು. ಇದೀಗ 9 ತಿಂಗಳ ನಂತರ ಹಣದುಬ್ಬರದ ಪ್ರಮಾಣ ಗರಿಷ್ಠ ಪ್ರಮಾಣದಲ್ಲಿ ಹೆಚ್ಚಾಗಿದೆ.

ಸಗಟು ಹಣದುಬ್ಬರ ನವೆಂಬರ್ ತಿಂಗಳಲ್ಲಿ ಗರಿಷ್ಠ; ಸಿದ್ಧ ಉತ್ಪನ್ನಗಳ ಬೆಲೆ ಹೆಚ್ಚಳ, ಆಹಾರ ಪದಾರ್ಥಗಳಲ್ಲಿ ತುಸು ಇಳಿಕೆ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on:Dec 14, 2020 | 3:09 PM

Share

ನವದೆಹಲಿ: ಸಗಟು ಬೆಲೆ ಸೂಚ್ಯಂಕ (wholesale price index – WPI) ಆಧಾರಿತ ಹಣದುಬ್ಬರವು ಶೇ 1.55ರಷ್ಟು ಏರಿಕೆ ಆಗಿದೆ. ಸಿದ್ಧ ಉತ್ಪನ್ನಗಳು ತುಟ್ಟಿಯಾಗಿರುವ ಮತ್ತು ಆಹಾರ ಉತ್ಪನ್ನಗಳ ಬೆಲೆ ಇಳಿಕೆಯಾಗಿರುವುದನ್ನು ಇದು ಸೂಚಿಸಿದೆ.

2020ರ ಅಕ್ಟೋಬರ್ ತಿಂಗಳನಲ್ಲಿ ಡಬ್ಲ್ಯುಪಿಐ ಶೇ 1.48 ಆಗಿದ್ದು, ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಇದು 0.58 ಆಗಿತ್ತು. ಫೆಬ್ರುವರಿ ತಿಂಗಳಿನಲ್ಲಿ ಡಬ್ಲ್ಯುಪಿಐ ಆಧಾರಿತ ಹಣದುಬ್ಬರ ಶೇ 2.26 ಆಗಿತ್ತು. ಇದೀಗ 9 ತಿಂಗಳ ನಂತರ ಹಣದುಬ್ಬರದ ಪ್ರಮಾಣ ಗರಿಷ್ಠ ಪ್ರಮಾಣದಲ್ಲಿ ಹೆಚ್ಚಾಗಿದೆ.

ಅಕ್ಟೋಬರ್ ತಿಂಗಳಲ್ಲಿ ಆಹಾರದ ಹಣದುಬ್ಬರ ಶೇ 6.37 ಮತ್ತು ನವೆಂಬರ್ ತಿಂಗಳಲ್ಲಿ ಹಣದುಬ್ಬರ ದರ ಶೇ 3.94 ಆಗಿದೆ. ತರಕಾರಿ ಮತ್ತು ಆಲೂಗೆಡ್ಡೆಯ ಬೆಲೆ ಕ್ರಮವಾಗಿ ಶೇ 12.24 ಮತ್ತು ಶೇ 15.12  ಏರಿಕೆಯಾಗಿದೆ.

ನವೆಂಬರ್ ತಿಂಗಳನಲ್ಲಿ ಆಹಾರ ಉತ್ಪನ್ನಗಳಲ್ಲದ ವಸ್ತುಗಳ ಹಣದುಬ್ಬರವು ಶೇ 8.43 ಆಗಿದೆ. ಇಂಧನ ಮತ್ತು ವಿದ್ಯುತ್ ಶೇ 9.87 ಇಳಿಕೆ ಆಗಿದೆ. ಈ ತಿಂಗಳ ಆರಂಭದಲ್ಲಿ ಹಣಕಾಸು ನೀತಿ ಪ್ರಕಟಿಸಿದ ಆರ್​​ಬಿಐ ಹಣದುಬ್ಬರವು ಏರಿಕೆಯಾಗಲಿದೆ ಎಂದು ಹೇಳಿತ್ತು. ಅಕ್ಟೋಬರ್-ಡಿಸೆಂಬರ್ ತ್ರೈಮಾಸಿಕದಲ್ಲಿ ಗ್ರಾಹಕ ಬೆಲೆ ಸೂಚ್ಯಂಕದ ಆಧಾರದ ಮೇಲೆ ಚಿಲ್ಲರೆ ಹಣದುಬ್ಬರ ಶೇಕಡಾ 6.8 ರಷ್ಟು ನಿರೀಕ್ಷಿಸುವುದಾಗಿ ಆರ್​​ಬಿಐ ಹೇಳಿತ್ತು.

Published On - 3:05 pm, Mon, 14 December 20

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?