AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡ-ಹೆಂಡತಿ ಜಗಳ: ರೊಚ್ಚಿಗೆದ್ದ ಪತ್ನಿ.. ಕೊಚ್ಚಿ ಕೊಚ್ಚಿ ಪತಿಯನ್ನ ಸಾಯಿಸಿದಳು

ಹಾಸನ: ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಅಂತಾರೆ. ಆದ್ರೆ ಹಾಸನ ಜಿಲ್ಲೆಯಲ್ಲಿ ಗಂಡ ಹೆಂಡತಿ ಜಗಳ ಗಂಡನ ಕೊಲೆಯಲ್ಲಿ ಅಂತ್ಯವಾದ ಘಟನೆ ಸಂಭವಿಸಿದೆ. ಹೌದು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ವಾಗಿನಕೆರೆ ಕಲ್ಲಹಳ್ಳಿಯಯಲ್ಲಿ ಈ ಘಟನೆ ಸಂಭವಿಸಿದೆ. ಅನೈತಿಕ ಸಂಬಂಧ ಹೊಂದಿದ ಆರೋಪದಿಂದ ಶುರವಾದ ಗಂಡ ಹೆಂಡತಿ ಜಗಳ ಪತ್ನಿಯಿಂದ‌‌ ಪತಿ‌ ಹತ್ಯೆಯಲ್ಲಿ ಅಂತ್ಯವಾಗಿದೆ. ಗಂಡನ ವರ್ತನೆಯಿಂದ ರೊಚ್ಚಿಗೆದ್ದ ಪತ್ನಿ ಇಂದ್ರಮ್ಮ ಮಚ್ಚಿನಿಂದ‌ ಪತಿ ಚಂದ್ರೇಗೌಡ (52) ನನ್ನು ಕೊಚ್ಚಿ ಕೊಲೆ ಮಾಡಿದ್ದಾಳೆ. ಪತಿ […]

ಗಂಡ-ಹೆಂಡತಿ ಜಗಳ: ರೊಚ್ಚಿಗೆದ್ದ ಪತ್ನಿ.. ಕೊಚ್ಚಿ ಕೊಚ್ಚಿ ಪತಿಯನ್ನ ಸಾಯಿಸಿದಳು
Guru
| Edited By: |

Updated on: Aug 26, 2020 | 2:08 PM

Share

ಹಾಸನ: ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಅಂತಾರೆ. ಆದ್ರೆ ಹಾಸನ ಜಿಲ್ಲೆಯಲ್ಲಿ ಗಂಡ ಹೆಂಡತಿ ಜಗಳ ಗಂಡನ ಕೊಲೆಯಲ್ಲಿ ಅಂತ್ಯವಾದ ಘಟನೆ ಸಂಭವಿಸಿದೆ.

ಹೌದು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ವಾಗಿನಕೆರೆ ಕಲ್ಲಹಳ್ಳಿಯಯಲ್ಲಿ ಈ ಘಟನೆ ಸಂಭವಿಸಿದೆ. ಅನೈತಿಕ ಸಂಬಂಧ ಹೊಂದಿದ ಆರೋಪದಿಂದ ಶುರವಾದ ಗಂಡ ಹೆಂಡತಿ ಜಗಳ ಪತ್ನಿಯಿಂದ‌‌ ಪತಿ‌ ಹತ್ಯೆಯಲ್ಲಿ ಅಂತ್ಯವಾಗಿದೆ. ಗಂಡನ ವರ್ತನೆಯಿಂದ ರೊಚ್ಚಿಗೆದ್ದ ಪತ್ನಿ ಇಂದ್ರಮ್ಮ ಮಚ್ಚಿನಿಂದ‌ ಪತಿ ಚಂದ್ರೇಗೌಡ (52) ನನ್ನು ಕೊಚ್ಚಿ ಕೊಲೆ ಮಾಡಿದ್ದಾಳೆ.

ಪತಿ ಆಗಿಂದಾಗ್ಗೆ ಮನೆಗೆ ಬಾರದೆ ಹೊರಗೆ ಇರುತ್ತಿದ್ದನಂತೆ. ಹೀಗಾಗಿ ನಿನಗೆ ಬೇರೆ ಅನೈತಿಕ ಸಂಬಂಧ ಇದೆ ಅನ್ನೋ ವಿಚಾರದಲ್ಲಿ ಪತಿ ಪತ್ನಿ ನಡುವೆ ಕಲಹ ಶುರವಾಗಿದೆ. ಆಗ ರೊಚ್ಚಿಗೆದ್ದ ಪತ್ನಿ ಮನೆಯಲ್ಲಿದ್ದ ಮಚ್ಚು ಎತ್ತಿಕೊಂಡು ಪತಿ ಮೇಲೆ ಹಲ್ಲೆ ಮಾಡಿದ್ದಾಳೆ. ಪತ್ನಿಯ ಮಚ್ಚಿನೇಟಿನಿಂದ ತೀವ್ರವಾಗಿ ಗಾಯಗೊಂಡ ಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಬೇಲೂರು ಠಾಣೆ ಪೊಲೀಸರು ಪತ್ನಿ‌ ಇಂದ್ರಮ್ಮನನ್ನು ವಶಕ್ಕೆ ಪಡೆದಿದ್ದಾರೆ. ನಂತರ ಘಟನೆ ನಡೆದ ಸ್ಥಳವನ್ನು ಮಹಜರು ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು