AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾರದ ಲೋಕಕ್ಕೆ ತೆರಳಿದ ಇನಿಯ, ಮನನೊಂದ ಸತಿ ಮಾಡಿದ್ದೇನು ಗೊತ್ತಾ?

ಮೈಸೂರು: ಪತಿಯ ಅಗಲಿಕೆಯಿಂದ ಮನನೊಂದ ಹೆಂಡತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೆ.ಪಿ.ನಗರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಗೃಹಿಣಿ 25 ವರ್ಷದ ಚಾಂದಿನಿ ಎಂದು ತಿಳಿದುಬಂದಿದೆ. ಕಳೆದ 5 ವರ್ಷದ ಹಿಂದೆ ಮಧುಸೂದನ್ ಹಾಗೂ ಚಾಂದಿನಿ ವಿವಾಹವಾಗಿದ್ದರು. ಆದರೆ, 21 ದಿನಗಳ ಹಿಂದೆ ಪತಿ ಮಧುಸೂದನ್ ನಿಧನರಾಗಿದ್ದರು. ಈ ಮಧ್ಯೆ ಚಾಂದಿನಿಯ ಪೋಷಕರು ಆಕೆಗೆ ಮತ್ತೊಂದು ಮದುವೆ ಮಾಡಲು ನಿರ್ಧರಿಸಿದ್ದರು. ಆದರೆ, ಪತಿಯ ನೆನಪಿನಿಂದ ಹೊರಬರಲಾಗದ ಚಾಂದಿನಿ ಇಂದು ನೇಣಿಗೆ ಶರಣಾಗಿದ್ದಾರೆ. ಇದೀಗ, ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

ಬಾರದ ಲೋಕಕ್ಕೆ ತೆರಳಿದ ಇನಿಯ, ಮನನೊಂದ ಸತಿ ಮಾಡಿದ್ದೇನು ಗೊತ್ತಾ?
KUSHAL V
| Edited By: |

Updated on:Jul 12, 2020 | 2:48 PM

Share

ಮೈಸೂರು: ಪತಿಯ ಅಗಲಿಕೆಯಿಂದ ಮನನೊಂದ ಹೆಂಡತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೆ.ಪಿ.ನಗರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಗೃಹಿಣಿ 25 ವರ್ಷದ ಚಾಂದಿನಿ ಎಂದು ತಿಳಿದುಬಂದಿದೆ.

ಕಳೆದ 5 ವರ್ಷದ ಹಿಂದೆ ಮಧುಸೂದನ್ ಹಾಗೂ ಚಾಂದಿನಿ ವಿವಾಹವಾಗಿದ್ದರು. ಆದರೆ, 21 ದಿನಗಳ ಹಿಂದೆ ಪತಿ ಮಧುಸೂದನ್ ನಿಧನರಾಗಿದ್ದರು. ಈ ಮಧ್ಯೆ ಚಾಂದಿನಿಯ ಪೋಷಕರು ಆಕೆಗೆ ಮತ್ತೊಂದು ಮದುವೆ ಮಾಡಲು ನಿರ್ಧರಿಸಿದ್ದರು. ಆದರೆ, ಪತಿಯ ನೆನಪಿನಿಂದ ಹೊರಬರಲಾಗದ ಚಾಂದಿನಿ ಇಂದು ನೇಣಿಗೆ ಶರಣಾಗಿದ್ದಾರೆ. ಇದೀಗ, ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 1:08 pm, Sun, 12 July 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ