AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿಯ ಅಕ್ರಮ ಸಂಬಂಧಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ, ಪತಿರಾಯ ಆಸ್ಪತ್ರೆ ಪಾಲು

ಚಿಕ್ಕಮಗಳೂರು: ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೆಂಪನಹಳ್ಳಿ ಬಡಾವಣೆಯಲ್ಲಿ ನಡೆದಿದೆ. ರಂಜಿತಾ (23) ನೇಣಿಗೆ ಶರಣಾದ ಗೃಹಿಣಿ. ರಂಜಿತಾ ಆತ್ಮಹತ್ಯೆಗೂ ಮೊದಲು ತಾನು ಸಾಯುವುದಾಗಿ ಪತಿ ಅರುಣ್ ಕುಮಾರ್ ಬಳಿ ಹೇಳಿಕೊಂಡಿದ್ದಳು. ಅದಕ್ಕೆ ಸರಿ ನಾನೂ ವಿಷ ಕುಡಿಯುತ್ತೇನೆ, ನೀನೂ ಸಾಯಿ ಎಂದು ಪತಿ ಪ್ರಚೋದನೆ ನೀಡಿದ್ದ. ಈಗ ಪತಿಯ ಅಕ್ರಮ ಸಂಬಂಧಕ್ಕೆ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅರುಣ್ ಕುಮಾರ್ ವಿಷ ಕುಡಿದಿದ್ದೇನೆಂದು ಶಿವಮೊಗ್ಗ ಆಸ್ಪತ್ರೆಗೆ ಸೇರಿದ್ದಾನೆ. […]

ಪತಿಯ ಅಕ್ರಮ ಸಂಬಂಧಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ, ಪತಿರಾಯ ಆಸ್ಪತ್ರೆ ಪಾಲು
ಆಯೇಷಾ ಬಾನು
| Edited By: |

Updated on: Nov 02, 2020 | 3:09 PM

Share

ಚಿಕ್ಕಮಗಳೂರು: ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೆಂಪನಹಳ್ಳಿ ಬಡಾವಣೆಯಲ್ಲಿ ನಡೆದಿದೆ. ರಂಜಿತಾ (23) ನೇಣಿಗೆ ಶರಣಾದ ಗೃಹಿಣಿ.

ರಂಜಿತಾ ಆತ್ಮಹತ್ಯೆಗೂ ಮೊದಲು ತಾನು ಸಾಯುವುದಾಗಿ ಪತಿ ಅರುಣ್ ಕುಮಾರ್ ಬಳಿ ಹೇಳಿಕೊಂಡಿದ್ದಳು. ಅದಕ್ಕೆ ಸರಿ ನಾನೂ ವಿಷ ಕುಡಿಯುತ್ತೇನೆ, ನೀನೂ ಸಾಯಿ ಎಂದು ಪತಿ ಪ್ರಚೋದನೆ ನೀಡಿದ್ದ. ಈಗ ಪತಿಯ ಅಕ್ರಮ ಸಂಬಂಧಕ್ಕೆ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಅರುಣ್ ಕುಮಾರ್ ವಿಷ ಕುಡಿದಿದ್ದೇನೆಂದು ಶಿವಮೊಗ್ಗ ಆಸ್ಪತ್ರೆಗೆ ಸೇರಿದ್ದಾನೆ. ಪತಿ ಕಿರುಕುಳದಿಂದ ನನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಪೋಷಕರು ಆರೋಪ ಮಾಡಿದ್ದಾರೆ. ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More