AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸದಾಳು ಜೊತೆ ಸೇರಿಕೊಂಡು ಪತಿಯ ಕೊಲೆ.. ಪತ್ನಿ ಮತ್ತು ಪ್ರಿಯಕರ ಅರೆಸ್ಟ್

ಗಲಾಟೆಯಲ್ಲಿ ಕೆಲಸದಾಳು ರಾಮನ ಜೊತೆ ಸೇರಿಕೊಂಡು ಶೋಭಾ ತನ್ನ ಪತಿ ಶಿವಲಿಂಗಯ್ಯ(46) ಯನ್ನೆ ಕೊಲೆ ಮಾಡಿದ್ದಳು. ಬಳಿಕ ಸಾಕ್ಷಿ ನಾಶ ಪಡಿಸುವ ಉದ್ದೇಶದಿಂದ ಮೃತ ದೇಹವನ್ನ ಕಸದ ರಾಶಿಯಲ್ಲಿ ಎಸೆದು ಮುಚ್ಚಿದ್ರು.

ಕೆಲಸದಾಳು ಜೊತೆ ಸೇರಿಕೊಂಡು ಪತಿಯ ಕೊಲೆ.. ಪತ್ನಿ ಮತ್ತು ಪ್ರಿಯಕರ ಅರೆಸ್ಟ್
ಶೋಭಾ ಮತ್ತು ಕೆಲಸದಾಳು ರಾಮ ಬಂಧಿತ ಆರೋಪಿಗಳು.
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Jan 11, 2021 | 3:39 PM

Share

ನೆಲಮಂಗಲ: ಕೆಲಸದಾಳಿನ ಜೊತೆ ಸೇರಿಕೊಂಡು ಪತಿಯನ್ನು ಕೊಲೆಗೈದಿದ್ದ ಪತ್ನಿ ಹಾಗೂ ಕೆಲಸದಾಳನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಪತ್ನಿ ಶೋಭಾ(44), ಕೆಲಸದಾಳು ರಾಮ(45) ಬಂಧಿತ ಆರೋಪಿಗಳು.

ಘಟನೆ ಹಿನ್ನೆಲೆ: 1 ಜೂನ್ 2020ರಂದು ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿಯಲ್ಲಿ ಭೀಕರ ಘಟನೆಯೊಂದು ನಡೆದಿತ್ತು. ಮದ್ಯದ ನಶೆಯಲ್ಲಿ ಗಂಡನಿಂದ ಮನೆಯಲ್ಲಿ ಗಲಾಟೆ ಶುರುವಾಗಿತ್ತು. ಗಲಾಟೆಯಲ್ಲಿ ಕೆಲಸದಾಳು ರಾಮನ ಜೊತೆ ಸೇರಿಕೊಂಡು ಶೋಭಾ ತನ್ನ ಪತಿ ಶಿವಲಿಂಗಯ್ಯ(46) ಯನ್ನೆ ಕೊಲೆ ಮಾಡಿದ್ದಳು. ಬಳಿಕ ಸಾಕ್ಷ್ಯ ನಾಶ ಪಡಿಸುವ ಉದ್ದೇಶದಿಂದ ಮೃತ ದೇಹವನ್ನ ಕಸದ ರಾಶಿಯಲ್ಲಿ ಎಸೆದು ಮುಚ್ಚಿದ್ರು.

ಬಳಿಕ ಮೃತ ಶಿವಲಿಂಗಯ್ಯನ ತಮ್ಮ ಪುಟ್ಟರಾಜು 12ನವೆಂಬರ್ 2020ರಂದು ಅಣ್ಣಾನ ನಾಪತ್ತೆ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿ ಕೇಸ್ ದಾಖಲಿಸಿದ್ದ. ಈ ವೇಳೆ ಮೃತನ ಪೋಷಕರು ಶೋಭಾಗೆ ಅನೈತಿಕ ಸಂಬಂಧವಿದೆ. ಈ ಹಿನ್ನೆಲೆ ಆಕೆಯೇ ನನ್ನ ಮಗನನ್ನು ಕೊಲೆ ಮಾಡಿದ್ದಾಳೆ ಎಂದು ಆರೋಪ ಮಾಡಿದ್ದರು. ಕೇಸ್ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಮುಂದುವರೆಸಿದ್ದರು. ತನಿಖೆ ವೇಳೆ ಪತ್ನಿ ಶೋಭ ಮತ್ತು ಕೆಲಸದಾಳು ರಾಮ ಕೊಲೆ ಮಾಹಿತಿ ಬಿಚ್ಚಿಟ್ಟಿದ್ದು ಇಬ್ಬರನ್ನೂ ಪೊಲೀಸರು ಬಂದಿಸಿದ್ದಾರೆ.

ಪ್ರೀತಿಸಿ ಮದುವೆಯಾದ ಪತ್ನಿಗೆ ವರದಕ್ಷಿಣೆ ಕಿರುಕುಳ.. 3ನೆ ಮಹಡಿಯಿಂದ ನೂಕಿ ಕೊಲೆಗೈದೇಬಿಟ್ಟ ಪಾಪಿ ಪತಿ

Published On - 3:37 pm, Mon, 11 January 21

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು