AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸದಾಳು ಜೊತೆ ಸೇರಿಕೊಂಡು ಪತಿಯ ಕೊಲೆ.. ಪತ್ನಿ ಮತ್ತು ಪ್ರಿಯಕರ ಅರೆಸ್ಟ್

ಗಲಾಟೆಯಲ್ಲಿ ಕೆಲಸದಾಳು ರಾಮನ ಜೊತೆ ಸೇರಿಕೊಂಡು ಶೋಭಾ ತನ್ನ ಪತಿ ಶಿವಲಿಂಗಯ್ಯ(46) ಯನ್ನೆ ಕೊಲೆ ಮಾಡಿದ್ದಳು. ಬಳಿಕ ಸಾಕ್ಷಿ ನಾಶ ಪಡಿಸುವ ಉದ್ದೇಶದಿಂದ ಮೃತ ದೇಹವನ್ನ ಕಸದ ರಾಶಿಯಲ್ಲಿ ಎಸೆದು ಮುಚ್ಚಿದ್ರು.

ಕೆಲಸದಾಳು ಜೊತೆ ಸೇರಿಕೊಂಡು ಪತಿಯ ಕೊಲೆ.. ಪತ್ನಿ ಮತ್ತು ಪ್ರಿಯಕರ ಅರೆಸ್ಟ್
ಶೋಭಾ ಮತ್ತು ಕೆಲಸದಾಳು ರಾಮ ಬಂಧಿತ ಆರೋಪಿಗಳು.
ಆಯೇಷಾ ಬಾನು
| Edited By: |

Updated on:Jan 11, 2021 | 3:39 PM

Share

ನೆಲಮಂಗಲ: ಕೆಲಸದಾಳಿನ ಜೊತೆ ಸೇರಿಕೊಂಡು ಪತಿಯನ್ನು ಕೊಲೆಗೈದಿದ್ದ ಪತ್ನಿ ಹಾಗೂ ಕೆಲಸದಾಳನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಪತ್ನಿ ಶೋಭಾ(44), ಕೆಲಸದಾಳು ರಾಮ(45) ಬಂಧಿತ ಆರೋಪಿಗಳು.

ಘಟನೆ ಹಿನ್ನೆಲೆ: 1 ಜೂನ್ 2020ರಂದು ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿಯಲ್ಲಿ ಭೀಕರ ಘಟನೆಯೊಂದು ನಡೆದಿತ್ತು. ಮದ್ಯದ ನಶೆಯಲ್ಲಿ ಗಂಡನಿಂದ ಮನೆಯಲ್ಲಿ ಗಲಾಟೆ ಶುರುವಾಗಿತ್ತು. ಗಲಾಟೆಯಲ್ಲಿ ಕೆಲಸದಾಳು ರಾಮನ ಜೊತೆ ಸೇರಿಕೊಂಡು ಶೋಭಾ ತನ್ನ ಪತಿ ಶಿವಲಿಂಗಯ್ಯ(46) ಯನ್ನೆ ಕೊಲೆ ಮಾಡಿದ್ದಳು. ಬಳಿಕ ಸಾಕ್ಷ್ಯ ನಾಶ ಪಡಿಸುವ ಉದ್ದೇಶದಿಂದ ಮೃತ ದೇಹವನ್ನ ಕಸದ ರಾಶಿಯಲ್ಲಿ ಎಸೆದು ಮುಚ್ಚಿದ್ರು.

ಬಳಿಕ ಮೃತ ಶಿವಲಿಂಗಯ್ಯನ ತಮ್ಮ ಪುಟ್ಟರಾಜು 12ನವೆಂಬರ್ 2020ರಂದು ಅಣ್ಣಾನ ನಾಪತ್ತೆ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿ ಕೇಸ್ ದಾಖಲಿಸಿದ್ದ. ಈ ವೇಳೆ ಮೃತನ ಪೋಷಕರು ಶೋಭಾಗೆ ಅನೈತಿಕ ಸಂಬಂಧವಿದೆ. ಈ ಹಿನ್ನೆಲೆ ಆಕೆಯೇ ನನ್ನ ಮಗನನ್ನು ಕೊಲೆ ಮಾಡಿದ್ದಾಳೆ ಎಂದು ಆರೋಪ ಮಾಡಿದ್ದರು. ಕೇಸ್ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಮುಂದುವರೆಸಿದ್ದರು. ತನಿಖೆ ವೇಳೆ ಪತ್ನಿ ಶೋಭ ಮತ್ತು ಕೆಲಸದಾಳು ರಾಮ ಕೊಲೆ ಮಾಹಿತಿ ಬಿಚ್ಚಿಟ್ಟಿದ್ದು ಇಬ್ಬರನ್ನೂ ಪೊಲೀಸರು ಬಂದಿಸಿದ್ದಾರೆ.

ಪ್ರೀತಿಸಿ ಮದುವೆಯಾದ ಪತ್ನಿಗೆ ವರದಕ್ಷಿಣೆ ಕಿರುಕುಳ.. 3ನೆ ಮಹಡಿಯಿಂದ ನೂಕಿ ಕೊಲೆಗೈದೇಬಿಟ್ಟ ಪಾಪಿ ಪತಿ

Published On - 3:37 pm, Mon, 11 January 21

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್