AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸದಾಳು ಜೊತೆ ಸೇರಿಕೊಂಡು ಪತಿಯ ಕೊಲೆ.. ಪತ್ನಿ ಮತ್ತು ಪ್ರಿಯಕರ ಅರೆಸ್ಟ್

ಗಲಾಟೆಯಲ್ಲಿ ಕೆಲಸದಾಳು ರಾಮನ ಜೊತೆ ಸೇರಿಕೊಂಡು ಶೋಭಾ ತನ್ನ ಪತಿ ಶಿವಲಿಂಗಯ್ಯ(46) ಯನ್ನೆ ಕೊಲೆ ಮಾಡಿದ್ದಳು. ಬಳಿಕ ಸಾಕ್ಷಿ ನಾಶ ಪಡಿಸುವ ಉದ್ದೇಶದಿಂದ ಮೃತ ದೇಹವನ್ನ ಕಸದ ರಾಶಿಯಲ್ಲಿ ಎಸೆದು ಮುಚ್ಚಿದ್ರು.

ಕೆಲಸದಾಳು ಜೊತೆ ಸೇರಿಕೊಂಡು ಪತಿಯ ಕೊಲೆ.. ಪತ್ನಿ ಮತ್ತು ಪ್ರಿಯಕರ ಅರೆಸ್ಟ್
ಶೋಭಾ ಮತ್ತು ಕೆಲಸದಾಳು ರಾಮ ಬಂಧಿತ ಆರೋಪಿಗಳು.
ಆಯೇಷಾ ಬಾನು
| Edited By: |

Updated on:Jan 11, 2021 | 3:39 PM

Share

ನೆಲಮಂಗಲ: ಕೆಲಸದಾಳಿನ ಜೊತೆ ಸೇರಿಕೊಂಡು ಪತಿಯನ್ನು ಕೊಲೆಗೈದಿದ್ದ ಪತ್ನಿ ಹಾಗೂ ಕೆಲಸದಾಳನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಪತ್ನಿ ಶೋಭಾ(44), ಕೆಲಸದಾಳು ರಾಮ(45) ಬಂಧಿತ ಆರೋಪಿಗಳು.

ಘಟನೆ ಹಿನ್ನೆಲೆ: 1 ಜೂನ್ 2020ರಂದು ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿಯಲ್ಲಿ ಭೀಕರ ಘಟನೆಯೊಂದು ನಡೆದಿತ್ತು. ಮದ್ಯದ ನಶೆಯಲ್ಲಿ ಗಂಡನಿಂದ ಮನೆಯಲ್ಲಿ ಗಲಾಟೆ ಶುರುವಾಗಿತ್ತು. ಗಲಾಟೆಯಲ್ಲಿ ಕೆಲಸದಾಳು ರಾಮನ ಜೊತೆ ಸೇರಿಕೊಂಡು ಶೋಭಾ ತನ್ನ ಪತಿ ಶಿವಲಿಂಗಯ್ಯ(46) ಯನ್ನೆ ಕೊಲೆ ಮಾಡಿದ್ದಳು. ಬಳಿಕ ಸಾಕ್ಷ್ಯ ನಾಶ ಪಡಿಸುವ ಉದ್ದೇಶದಿಂದ ಮೃತ ದೇಹವನ್ನ ಕಸದ ರಾಶಿಯಲ್ಲಿ ಎಸೆದು ಮುಚ್ಚಿದ್ರು.

ಬಳಿಕ ಮೃತ ಶಿವಲಿಂಗಯ್ಯನ ತಮ್ಮ ಪುಟ್ಟರಾಜು 12ನವೆಂಬರ್ 2020ರಂದು ಅಣ್ಣಾನ ನಾಪತ್ತೆ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿ ಕೇಸ್ ದಾಖಲಿಸಿದ್ದ. ಈ ವೇಳೆ ಮೃತನ ಪೋಷಕರು ಶೋಭಾಗೆ ಅನೈತಿಕ ಸಂಬಂಧವಿದೆ. ಈ ಹಿನ್ನೆಲೆ ಆಕೆಯೇ ನನ್ನ ಮಗನನ್ನು ಕೊಲೆ ಮಾಡಿದ್ದಾಳೆ ಎಂದು ಆರೋಪ ಮಾಡಿದ್ದರು. ಕೇಸ್ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಮುಂದುವರೆಸಿದ್ದರು. ತನಿಖೆ ವೇಳೆ ಪತ್ನಿ ಶೋಭ ಮತ್ತು ಕೆಲಸದಾಳು ರಾಮ ಕೊಲೆ ಮಾಹಿತಿ ಬಿಚ್ಚಿಟ್ಟಿದ್ದು ಇಬ್ಬರನ್ನೂ ಪೊಲೀಸರು ಬಂದಿಸಿದ್ದಾರೆ.

ಪ್ರೀತಿಸಿ ಮದುವೆಯಾದ ಪತ್ನಿಗೆ ವರದಕ್ಷಿಣೆ ಕಿರುಕುಳ.. 3ನೆ ಮಹಡಿಯಿಂದ ನೂಕಿ ಕೊಲೆಗೈದೇಬಿಟ್ಟ ಪಾಪಿ ಪತಿ

Published On - 3:37 pm, Mon, 11 January 21

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!