AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತ್ತ ಎಮ್ಮೆಗಾಗಿ ಗುಂಡಿ ತೋಡಿಸಿ.. ಗಂಡನನ್ನೇ ಹೂತು ಹಾಕಿದಳು ಐನಾತಿ ಮಳ್ಳಿ!

ಬೆಳಗಾವಿ: ಪತಿಯೇ ಪರದೈವ ಅಂದರೆ ಪತಿ ದೇವರಿಗೆ ಸಮಾನ ಎಂಬ ಮಾತು ತಲೆತಲಾಂತರದಿಂದ ಕೇಳಿಕೊಂಡು ಬಂದಿದ್ದೇವೆ. ಆದರೆ, ನಾರಿ ಮುನಿದರೆ ತನ್ನ ಪತಿಯನ್ನು ಕೊಲೆಮಾಡಲು ಸಹ ಹಿಂಜರಿಯುವುದಿಲ್ಲ ಎಂಬ ಉದಾಹರಣೆ ಸಹ ಸಾಕಷ್ಟು ನೋಡಿದ್ದೇವೆ. ಅಂತೆಯೇ, ಇಲ್ಲೊಬ್ಬಳು ಐನಾತಿ ಲೇಡಿ ತನ್ನ ಎಮ್ಮೆ ಸತ್ತಿದೆ ಅಂತಾ ಗುಂಡಿ ತೆಗೆಸಿ ಕೊಲೆಗೈದ ಗಂಡನ ಶವವನ್ನು ಹೂಳಿರುವ ಘಟನೆ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಹಂಚಿನಾಳ ಕೆ.ಎಸ್. ಗ್ರಾಮದಲ್ಲಿ ನಡೆದಿದೆ. ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಕಾಗಲ ನಿವಾಸಿಯಾದ 35 ವರ್ಷದ ಸಚಿನ್ […]

ಸತ್ತ ಎಮ್ಮೆಗಾಗಿ ಗುಂಡಿ ತೋಡಿಸಿ.. ಗಂಡನನ್ನೇ ಹೂತು ಹಾಕಿದಳು ಐನಾತಿ ಮಳ್ಳಿ!
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on: Sep 06, 2020 | 12:54 PM

Share

ಬೆಳಗಾವಿ: ಪತಿಯೇ ಪರದೈವ ಅಂದರೆ ಪತಿ ದೇವರಿಗೆ ಸಮಾನ ಎಂಬ ಮಾತು ತಲೆತಲಾಂತರದಿಂದ ಕೇಳಿಕೊಂಡು ಬಂದಿದ್ದೇವೆ. ಆದರೆ, ನಾರಿ ಮುನಿದರೆ ತನ್ನ ಪತಿಯನ್ನು ಕೊಲೆಮಾಡಲು ಸಹ ಹಿಂಜರಿಯುವುದಿಲ್ಲ ಎಂಬ ಉದಾಹರಣೆ ಸಹ ಸಾಕಷ್ಟು ನೋಡಿದ್ದೇವೆ. ಅಂತೆಯೇ, ಇಲ್ಲೊಬ್ಬಳು ಐನಾತಿ ಲೇಡಿ ತನ್ನ ಎಮ್ಮೆ ಸತ್ತಿದೆ ಅಂತಾ ಗುಂಡಿ ತೆಗೆಸಿ ಕೊಲೆಗೈದ ಗಂಡನ ಶವವನ್ನು ಹೂಳಿರುವ ಘಟನೆ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಹಂಚಿನಾಳ ಕೆ.ಎಸ್. ಗ್ರಾಮದಲ್ಲಿ ನಡೆದಿದೆ.

ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಕಾಗಲ ನಿವಾಸಿಯಾದ 35 ವರ್ಷದ ಸಚಿನ್ ಭೋಪಳೆಯನ್ನು ಆತನ ಪತ್ನಿ ಅನಿತಾ(35) ತಾನೇ ಕೊಲೆಗೈದಿದ್ದಾಳೆ. ನಂತರ ತನ್ನ ಸಹೋದರನ ಜೊತೆ ಸೇರಿ ಎಮ್ಮೆ ಸತ್ತಿದೆ ಎಂದು ಹೇಳಿ ರಾತ್ರೋರಾತ್ರಿ JCB ತರಿಸಿ ಗುಂಡಿ ತೋಡಿಸಿದ್ದಾಳೆ. ಬಳಿಕ ಪತಿ ಸಚಿನ್​ ಶವವನ್ನು ಅದರಲ್ಲಿ ಹೂತು ಹಾಕಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಹೂತಿದ್ದ ಶವವನ್ನು ಪೊಲೀಸರು ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ನಿನ್ನೆ ಹೊರತೆಗೆದಿದ್ದಾರೆ. ತನ್ನ ಸಹೋದರನ ಜೊತೆ ಸೇರಿ ಗಂಡನಿಗೆ ಗುಂಡಿ ತೋಡಿದ ಪತ್ನಿ ಸೆರೆಗೆ ನಿಪ್ಪಾಣಿ ಪೊಲೀಸರು ಬಲೆ ಬೀಸಿದ್ದಾರೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ