AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DCM ಸವದಿ ಕ್ಷೇತ್ರದಲ್ಲಿ ತಳ್ಳುಗಾಡಿಯಲ್ಲಿ ಪತಿಯ ಶವ ಹೊತ್ತೊಯ್ದ ಪತ್ನಿ

ಬೆಳಗಾವಿ: ಅಂತ್ಯಸಂಸ್ಕಾರಕ್ಕೆ ಯಾರು ಸಹಾಯ ಮಾಡದ ಹಿನ್ನೆಲೆಯಲ್ಲಿ ತಳ್ಳುವ ಗಾಡಿಯಲ್ಲಿ ಪತಿಯ ಶವವನ್ನು ಪತ್ನಿಯೇ ತೆಗೆದುಕೊಂಡು ಹೋದ ಘಟನೆ ನಡೆದಿದೆ ಡಿಸಿಎಂ ಲಕ್ಷಣ ಸವದಿ ಕ್ಷೇತ್ರದಲ್ಲಿ ಈ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಅಥಣಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಚಪ್ಪಲಿ ಹೊಲೆಯುತ್ತಿದ್ದ ಸದಾಶಿವ ಎಂಬಾತ ಎರಡು ದಿನಗಳ ಹಿಂದೆಯೇ ಅನಾರೋಗ್ಯದಿಂದ ಅಥಣಿ ಪಟ್ಟಣದ ಸಿದ್ದಾರ್ಥನಗರದಲ್ಲಿ ಮೃತಪಟ್ಟಿದ್ದಾನೆ. ಆದರೆ ಆತನ ಹೆಂಡತಿ ಅಥಣಿ ತಾಲೂಕಿನ ಚಿಕ್ಕ ಹಟ್ಟಿ ಗ್ರಾಮದಲ್ಲಿ ವಾಸವಿದ್ದು, ಇಂದು ಸದಾಶಿವ ಮನೆಯಲ್ಲಿ ದುರ್ವಾಸನೆ ಬರುತ್ತಿದ್ದಾಗ ಸ್ಥಳೀಯರು […]

DCM ಸವದಿ ಕ್ಷೇತ್ರದಲ್ಲಿ ತಳ್ಳುಗಾಡಿಯಲ್ಲಿ ಪತಿಯ ಶವ ಹೊತ್ತೊಯ್ದ ಪತ್ನಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jul 17, 2020 | 7:27 PM

Share

ಬೆಳಗಾವಿ: ಅಂತ್ಯಸಂಸ್ಕಾರಕ್ಕೆ ಯಾರು ಸಹಾಯ ಮಾಡದ ಹಿನ್ನೆಲೆಯಲ್ಲಿ ತಳ್ಳುವ ಗಾಡಿಯಲ್ಲಿ ಪತಿಯ ಶವವನ್ನು ಪತ್ನಿಯೇ ತೆಗೆದುಕೊಂಡು ಹೋದ ಘಟನೆ ನಡೆದಿದೆ ಡಿಸಿಎಂ ಲಕ್ಷಣ ಸವದಿ ಕ್ಷೇತ್ರದಲ್ಲಿ ಈ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

ಅಥಣಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಚಪ್ಪಲಿ ಹೊಲೆಯುತ್ತಿದ್ದ ಸದಾಶಿವ ಎಂಬಾತ ಎರಡು ದಿನಗಳ ಹಿಂದೆಯೇ ಅನಾರೋಗ್ಯದಿಂದ ಅಥಣಿ ಪಟ್ಟಣದ ಸಿದ್ದಾರ್ಥನಗರದಲ್ಲಿ ಮೃತಪಟ್ಟಿದ್ದಾನೆ. ಆದರೆ ಆತನ ಹೆಂಡತಿ ಅಥಣಿ ತಾಲೂಕಿನ ಚಿಕ್ಕ ಹಟ್ಟಿ ಗ್ರಾಮದಲ್ಲಿ ವಾಸವಿದ್ದು, ಇಂದು ಸದಾಶಿವ ಮನೆಯಲ್ಲಿ ದುರ್ವಾಸನೆ ಬರುತ್ತಿದ್ದಾಗ ಸ್ಥಳೀಯರು ಗಮನಿಸಿ ಬಾಗಿಲು ತೆರೆದು ನೋಡಿದಾಗ ಆತ ಸತ್ತಿರುವುದು ದೃಢ‌ ಪಟ್ಟಿದೆ.

ತಕ್ಷಣ ಸ್ಥಳೀಯರು ಆತನ ಹೆಂಡತಿಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಂದ ಹೆಂಡತಿಗೆ ಯಾರೂ ಸಹಾಯ ಮಾಡದ ಕಾರಣ ಆಕೆ ಮತ್ತು ಆಕೆಯ ಮಗ ಇಬ್ಬರೂ ಸೇರಿ ಕೂಲಿಯವನಿಗೆ 500 ರೂ. ಹಣ ಕೊಟ್ಟು ತಳ್ಳುವ ಗಾಡಿಯಲ್ಲಿ ಶವ ತೆಗೆದುಕೊಂಡು ಹೋಗಿ ಅಥಣಿ ಪಟ್ಟಣದ ಹೊರ ವಲಯದಲ್ಲಿ ಅಂತ್ಯಸಂಸ್ಕಾರ ಮಾಡಿದ್ದಾರೆ.

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ