AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DCM ಸವದಿ ಕ್ಷೇತ್ರದಲ್ಲಿ ತಳ್ಳುಗಾಡಿಯಲ್ಲಿ ಪತಿಯ ಶವ ಹೊತ್ತೊಯ್ದ ಪತ್ನಿ

ಬೆಳಗಾವಿ: ಅಂತ್ಯಸಂಸ್ಕಾರಕ್ಕೆ ಯಾರು ಸಹಾಯ ಮಾಡದ ಹಿನ್ನೆಲೆಯಲ್ಲಿ ತಳ್ಳುವ ಗಾಡಿಯಲ್ಲಿ ಪತಿಯ ಶವವನ್ನು ಪತ್ನಿಯೇ ತೆಗೆದುಕೊಂಡು ಹೋದ ಘಟನೆ ನಡೆದಿದೆ ಡಿಸಿಎಂ ಲಕ್ಷಣ ಸವದಿ ಕ್ಷೇತ್ರದಲ್ಲಿ ಈ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಅಥಣಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಚಪ್ಪಲಿ ಹೊಲೆಯುತ್ತಿದ್ದ ಸದಾಶಿವ ಎಂಬಾತ ಎರಡು ದಿನಗಳ ಹಿಂದೆಯೇ ಅನಾರೋಗ್ಯದಿಂದ ಅಥಣಿ ಪಟ್ಟಣದ ಸಿದ್ದಾರ್ಥನಗರದಲ್ಲಿ ಮೃತಪಟ್ಟಿದ್ದಾನೆ. ಆದರೆ ಆತನ ಹೆಂಡತಿ ಅಥಣಿ ತಾಲೂಕಿನ ಚಿಕ್ಕ ಹಟ್ಟಿ ಗ್ರಾಮದಲ್ಲಿ ವಾಸವಿದ್ದು, ಇಂದು ಸದಾಶಿವ ಮನೆಯಲ್ಲಿ ದುರ್ವಾಸನೆ ಬರುತ್ತಿದ್ದಾಗ ಸ್ಥಳೀಯರು […]

DCM ಸವದಿ ಕ್ಷೇತ್ರದಲ್ಲಿ ತಳ್ಳುಗಾಡಿಯಲ್ಲಿ ಪತಿಯ ಶವ ಹೊತ್ತೊಯ್ದ ಪತ್ನಿ
Follow us
ಸಾಧು ಶ್ರೀನಾಥ್​
|

Updated on: Jul 17, 2020 | 7:27 PM

ಬೆಳಗಾವಿ: ಅಂತ್ಯಸಂಸ್ಕಾರಕ್ಕೆ ಯಾರು ಸಹಾಯ ಮಾಡದ ಹಿನ್ನೆಲೆಯಲ್ಲಿ ತಳ್ಳುವ ಗಾಡಿಯಲ್ಲಿ ಪತಿಯ ಶವವನ್ನು ಪತ್ನಿಯೇ ತೆಗೆದುಕೊಂಡು ಹೋದ ಘಟನೆ ನಡೆದಿದೆ ಡಿಸಿಎಂ ಲಕ್ಷಣ ಸವದಿ ಕ್ಷೇತ್ರದಲ್ಲಿ ಈ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

ಅಥಣಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಚಪ್ಪಲಿ ಹೊಲೆಯುತ್ತಿದ್ದ ಸದಾಶಿವ ಎಂಬಾತ ಎರಡು ದಿನಗಳ ಹಿಂದೆಯೇ ಅನಾರೋಗ್ಯದಿಂದ ಅಥಣಿ ಪಟ್ಟಣದ ಸಿದ್ದಾರ್ಥನಗರದಲ್ಲಿ ಮೃತಪಟ್ಟಿದ್ದಾನೆ. ಆದರೆ ಆತನ ಹೆಂಡತಿ ಅಥಣಿ ತಾಲೂಕಿನ ಚಿಕ್ಕ ಹಟ್ಟಿ ಗ್ರಾಮದಲ್ಲಿ ವಾಸವಿದ್ದು, ಇಂದು ಸದಾಶಿವ ಮನೆಯಲ್ಲಿ ದುರ್ವಾಸನೆ ಬರುತ್ತಿದ್ದಾಗ ಸ್ಥಳೀಯರು ಗಮನಿಸಿ ಬಾಗಿಲು ತೆರೆದು ನೋಡಿದಾಗ ಆತ ಸತ್ತಿರುವುದು ದೃಢ‌ ಪಟ್ಟಿದೆ.

ತಕ್ಷಣ ಸ್ಥಳೀಯರು ಆತನ ಹೆಂಡತಿಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಂದ ಹೆಂಡತಿಗೆ ಯಾರೂ ಸಹಾಯ ಮಾಡದ ಕಾರಣ ಆಕೆ ಮತ್ತು ಆಕೆಯ ಮಗ ಇಬ್ಬರೂ ಸೇರಿ ಕೂಲಿಯವನಿಗೆ 500 ರೂ. ಹಣ ಕೊಟ್ಟು ತಳ್ಳುವ ಗಾಡಿಯಲ್ಲಿ ಶವ ತೆಗೆದುಕೊಂಡು ಹೋಗಿ ಅಥಣಿ ಪಟ್ಟಣದ ಹೊರ ವಲಯದಲ್ಲಿ ಅಂತ್ಯಸಂಸ್ಕಾರ ಮಾಡಿದ್ದಾರೆ.

ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು